AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಗ್ರರ ನೆಲೆಗಳ ಮೇಲೆ ಸೇನೆ ದಾಳಿ: 11 ಪಾಕ್ ಸೈನಿಕರು, 22 ಉಗ್ರರು ಮಟಾಶ್

ಶ್ರೀನಗರ: ಉಗ್ರರನ್ನ ಛೂ ಬಿಡ್ತಿದ್ದ ಪಾಕ್​ನ ಉಗ್ರ ನೆಲೆಗಳ ಮೇಲೆ ಭಾರತೀಯ ಸೇನೆಯು ದಾಳಿ ನಡೆಸಿದೆ. ಪಿಒಕೆಯ ನೀಲಂ ಕಣಿವೆಯಲ್ಲಿ ಆರ್ಟಿಲರಿ ಗನ್ ಮೂಲಕ ಲಷ್ಕರ್ ಇ ತೋಯ್ಬಾದ ನಾಲ್ಕು ಟೆರರ್ ಲಾಂಚ್ ಪ್ಯಾಡ್​ಗಳನ್ನು ಭಾರತೀಯ ಸೇನೆಯು ಧ್ವಂಸಗೊಳಿಸಿದೆ. ಕಾಶ್ಮೀರದ ಕುಪ್ವಾರಾದಲ್ಲಿರೋ ತಂಗ್ದರ್ ಸೆಕ್ಟರ್​​ನಲ್ಲಿ ಗಡಿ ನುಸುಳಲು ಯತ್ನಿಸ್ತಿದ್ದ ಉಗ್ರರನ್ನ ಭಾರತೀಯ ಸೇನೆಯು ಹಿಮ್ಮೆಟ್ಟಿಸಿ, ಅಡಗುದಾಣಗಳನ್ನ ಧ್ವಂಸಗೊಳಿಸಿದೆ. ಭಾರತೀಯ ಸೇನೆಯ ದಾಳಿಯಲ್ಲಿ 11 ಪಾಕ್ ಸೈನಿಕರು, 22 ಮಂದಿ ಉಗ್ರರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಕಾಶ್ಮೀರದ ತಗಂಧರ್ ಸೆಕ್ಟರ್​ನಲ್ಲಿ […]

ಉಗ್ರರ ನೆಲೆಗಳ ಮೇಲೆ ಸೇನೆ ದಾಳಿ: 11 ಪಾಕ್ ಸೈನಿಕರು, 22 ಉಗ್ರರು ಮಟಾಶ್
ಸಾಧು ಶ್ರೀನಾಥ್​
|

Updated on:Oct 20, 2019 | 4:51 PM

Share

ಶ್ರೀನಗರ: ಉಗ್ರರನ್ನ ಛೂ ಬಿಡ್ತಿದ್ದ ಪಾಕ್​ನ ಉಗ್ರ ನೆಲೆಗಳ ಮೇಲೆ ಭಾರತೀಯ ಸೇನೆಯು ದಾಳಿ ನಡೆಸಿದೆ. ಪಿಒಕೆಯ ನೀಲಂ ಕಣಿವೆಯಲ್ಲಿ ಆರ್ಟಿಲರಿ ಗನ್ ಮೂಲಕ ಲಷ್ಕರ್ ಇ ತೋಯ್ಬಾದ ನಾಲ್ಕು ಟೆರರ್ ಲಾಂಚ್ ಪ್ಯಾಡ್​ಗಳನ್ನು ಭಾರತೀಯ ಸೇನೆಯು ಧ್ವಂಸಗೊಳಿಸಿದೆ.

ಕಾಶ್ಮೀರದ ಕುಪ್ವಾರಾದಲ್ಲಿರೋ ತಂಗ್ದರ್ ಸೆಕ್ಟರ್​​ನಲ್ಲಿ ಗಡಿ ನುಸುಳಲು ಯತ್ನಿಸ್ತಿದ್ದ ಉಗ್ರರನ್ನ ಭಾರತೀಯ ಸೇನೆಯು ಹಿಮ್ಮೆಟ್ಟಿಸಿ, ಅಡಗುದಾಣಗಳನ್ನ ಧ್ವಂಸಗೊಳಿಸಿದೆ. ಭಾರತೀಯ ಸೇನೆಯ ದಾಳಿಯಲ್ಲಿ 11 ಪಾಕ್ ಸೈನಿಕರು, 22 ಮಂದಿ ಉಗ್ರರು ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಕಾಶ್ಮೀರದ ತಗಂಧರ್ ಸೆಕ್ಟರ್​ನಲ್ಲಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘಿಸಿ ದಾಳಿ ನಡೆಸಿತ್ತು. ಇದಕ್ಕೆ ಪ್ರತಿಯಾಗಿ ದಾಳಿ ನಡೆಸಿದ ಭಾರತವು ಪಾಕ್ ಆಕ್ರಮಿತ ಕಾಶ್ಮೀರದ ಟೆರರ್​ ಲಾಂಚ್​ಗಳನ್ನು ಉಡೀಸ್ ಮಾಡಿದೆ.

Published On - 4:50 pm, Sun, 20 October 19

ಬೆಳೆಬಾಳುವ ಮರಗಳನ್ನೇ ಕಡಿದು ಮಾರಿಕೊಂಡ್ರಾ ಅಧಿಕಾರಿಗಳು?
ಬೆಳೆಬಾಳುವ ಮರಗಳನ್ನೇ ಕಡಿದು ಮಾರಿಕೊಂಡ್ರಾ ಅಧಿಕಾರಿಗಳು?
ತುಂಗಭದ್ರಾ ಕ್ರಸ್ಟ್ ಗೇಟ್: 2 ದಿನದಲ್ಲಿ 18ನೇ ಗೇಟ್ ಬೇಸಮೆಂಟ್ ರೆಡಿ
ತುಂಗಭದ್ರಾ ಕ್ರಸ್ಟ್ ಗೇಟ್: 2 ದಿನದಲ್ಲಿ 18ನೇ ಗೇಟ್ ಬೇಸಮೆಂಟ್ ರೆಡಿ
ಬೆಂಗಳೂರಿನ ಪಿಜಿಯಲ್ಲಿ ಸಿಲಿಂಡರ್​ ಸ್ಫೋಟ: ಓರ್ವ ಸಾವು, ಕೆಲವರಿಗೆ ಗಾಯ
ಬೆಂಗಳೂರಿನ ಪಿಜಿಯಲ್ಲಿ ಸಿಲಿಂಡರ್​ ಸ್ಫೋಟ: ಓರ್ವ ಸಾವು, ಕೆಲವರಿಗೆ ಗಾಯ
ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿದ ಶಾಸಕ
ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿದ ಶಾಸಕ
ನ್ಯೂ ಇಯರ್ ಗಿಫ್ಟ್​: ಮನೆ ಕಳೆದುಕೊಂಡ ಕೋಗಲು ಜನರಿಗೆ ಹೊಸ ಸೂರು
ನ್ಯೂ ಇಯರ್ ಗಿಫ್ಟ್​: ಮನೆ ಕಳೆದುಕೊಂಡ ಕೋಗಲು ಜನರಿಗೆ ಹೊಸ ಸೂರು
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು