AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಗ್ರರ ನೆಲೆಗಳ ಮೇಲೆ ಸೇನೆ ದಾಳಿ: 11 ಪಾಕ್ ಸೈನಿಕರು, 22 ಉಗ್ರರು ಮಟಾಶ್

ಶ್ರೀನಗರ: ಉಗ್ರರನ್ನ ಛೂ ಬಿಡ್ತಿದ್ದ ಪಾಕ್​ನ ಉಗ್ರ ನೆಲೆಗಳ ಮೇಲೆ ಭಾರತೀಯ ಸೇನೆಯು ದಾಳಿ ನಡೆಸಿದೆ. ಪಿಒಕೆಯ ನೀಲಂ ಕಣಿವೆಯಲ್ಲಿ ಆರ್ಟಿಲರಿ ಗನ್ ಮೂಲಕ ಲಷ್ಕರ್ ಇ ತೋಯ್ಬಾದ ನಾಲ್ಕು ಟೆರರ್ ಲಾಂಚ್ ಪ್ಯಾಡ್​ಗಳನ್ನು ಭಾರತೀಯ ಸೇನೆಯು ಧ್ವಂಸಗೊಳಿಸಿದೆ. ಕಾಶ್ಮೀರದ ಕುಪ್ವಾರಾದಲ್ಲಿರೋ ತಂಗ್ದರ್ ಸೆಕ್ಟರ್​​ನಲ್ಲಿ ಗಡಿ ನುಸುಳಲು ಯತ್ನಿಸ್ತಿದ್ದ ಉಗ್ರರನ್ನ ಭಾರತೀಯ ಸೇನೆಯು ಹಿಮ್ಮೆಟ್ಟಿಸಿ, ಅಡಗುದಾಣಗಳನ್ನ ಧ್ವಂಸಗೊಳಿಸಿದೆ. ಭಾರತೀಯ ಸೇನೆಯ ದಾಳಿಯಲ್ಲಿ 11 ಪಾಕ್ ಸೈನಿಕರು, 22 ಮಂದಿ ಉಗ್ರರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಕಾಶ್ಮೀರದ ತಗಂಧರ್ ಸೆಕ್ಟರ್​ನಲ್ಲಿ […]

ಉಗ್ರರ ನೆಲೆಗಳ ಮೇಲೆ ಸೇನೆ ದಾಳಿ: 11 ಪಾಕ್ ಸೈನಿಕರು, 22 ಉಗ್ರರು ಮಟಾಶ್
ಸಾಧು ಶ್ರೀನಾಥ್​
|

Updated on:Oct 20, 2019 | 4:51 PM

Share

ಶ್ರೀನಗರ: ಉಗ್ರರನ್ನ ಛೂ ಬಿಡ್ತಿದ್ದ ಪಾಕ್​ನ ಉಗ್ರ ನೆಲೆಗಳ ಮೇಲೆ ಭಾರತೀಯ ಸೇನೆಯು ದಾಳಿ ನಡೆಸಿದೆ. ಪಿಒಕೆಯ ನೀಲಂ ಕಣಿವೆಯಲ್ಲಿ ಆರ್ಟಿಲರಿ ಗನ್ ಮೂಲಕ ಲಷ್ಕರ್ ಇ ತೋಯ್ಬಾದ ನಾಲ್ಕು ಟೆರರ್ ಲಾಂಚ್ ಪ್ಯಾಡ್​ಗಳನ್ನು ಭಾರತೀಯ ಸೇನೆಯು ಧ್ವಂಸಗೊಳಿಸಿದೆ.

ಕಾಶ್ಮೀರದ ಕುಪ್ವಾರಾದಲ್ಲಿರೋ ತಂಗ್ದರ್ ಸೆಕ್ಟರ್​​ನಲ್ಲಿ ಗಡಿ ನುಸುಳಲು ಯತ್ನಿಸ್ತಿದ್ದ ಉಗ್ರರನ್ನ ಭಾರತೀಯ ಸೇನೆಯು ಹಿಮ್ಮೆಟ್ಟಿಸಿ, ಅಡಗುದಾಣಗಳನ್ನ ಧ್ವಂಸಗೊಳಿಸಿದೆ. ಭಾರತೀಯ ಸೇನೆಯ ದಾಳಿಯಲ್ಲಿ 11 ಪಾಕ್ ಸೈನಿಕರು, 22 ಮಂದಿ ಉಗ್ರರು ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಕಾಶ್ಮೀರದ ತಗಂಧರ್ ಸೆಕ್ಟರ್​ನಲ್ಲಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘಿಸಿ ದಾಳಿ ನಡೆಸಿತ್ತು. ಇದಕ್ಕೆ ಪ್ರತಿಯಾಗಿ ದಾಳಿ ನಡೆಸಿದ ಭಾರತವು ಪಾಕ್ ಆಕ್ರಮಿತ ಕಾಶ್ಮೀರದ ಟೆರರ್​ ಲಾಂಚ್​ಗಳನ್ನು ಉಡೀಸ್ ಮಾಡಿದೆ.

Published On - 4:50 pm, Sun, 20 October 19

Follow Us
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ
ಯುಗಾದಿ ವರ್ಷ ಭವಿಷ್ಯ; ಮೀನ ರಾಶಿಗೆ ಈ ವರ್ಷ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ಮೀನ ರಾಶಿಗೆ ಈ ವರ್ಷ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ವಿವಾಹ ಯೋಗ ಹಾಗೂ ಹೊಸ ಉದ್ಯೋಗಾವಕಾಶ
ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ವಿವಾಹ ಯೋಗ ಹಾಗೂ ಹೊಸ ಉದ್ಯೋಗಾವಕಾಶ
ಏರ್ ಇಂಡಿಯಾ ವಿಮಾನ ಹಾರ್ಡ್​ ಲ್ಯಾಂಡಿಂಗ್, ಪುಡಿ ಪುಡಿಯಾದ ಚಕ್ರ
ಏರ್ ಇಂಡಿಯಾ ವಿಮಾನ ಹಾರ್ಡ್​ ಲ್ಯಾಂಡಿಂಗ್, ಪುಡಿ ಪುಡಿಯಾದ ಚಕ್ರ
ಗ್ಯಾಸ್ ನೋ ಸ್ಟಾಕ್: ಬೆಂಗಳೂರಿನಲ್ಲಿ ಬಂಕ್ ಬಂದ್, ಆಟೋದವರ ದುಡಿಮೆಗೂ ಕುತ್ತು
ಗ್ಯಾಸ್ ನೋ ಸ್ಟಾಕ್: ಬೆಂಗಳೂರಿನಲ್ಲಿ ಬಂಕ್ ಬಂದ್, ಆಟೋದವರ ದುಡಿಮೆಗೂ ಕುತ್ತು
ಯುಗಾದಿ ವರ್ಷ ಭವಿಷ್ಯ; ಈ ರಾಶಿಯವರು ಆರೋಗ್ಯದ ಬಗ್ಗೆ ಅತ್ಯಂತ ಜಾಗರೂಕರಾಗಿರಿ
ಯುಗಾದಿ ವರ್ಷ ಭವಿಷ್ಯ; ಈ ರಾಶಿಯವರು ಆರೋಗ್ಯದ ಬಗ್ಗೆ ಅತ್ಯಂತ ಜಾಗರೂಕರಾಗಿರಿ
ನಿಮ್ಮ 10 ಕೋಟಿ ರೂ. ಎಲ್ಲಿ ಸಾಕಾಗುತ್ತದೆ
ನಿಮ್ಮ 10 ಕೋಟಿ ರೂ. ಎಲ್ಲಿ ಸಾಕಾಗುತ್ತದೆ
ಸ್ಕೂಟಿಯಲ್ಲಿ ಹೋಗುತ್ತಿದ್ದ ಯುವತಿಯ ಬೀಳಿಸಿ ಸರ ಕದ್ದ ಕಳ್ಳ
ಸ್ಕೂಟಿಯಲ್ಲಿ ಹೋಗುತ್ತಿದ್ದ ಯುವತಿಯ ಬೀಳಿಸಿ ಸರ ಕದ್ದ ಕಳ್ಳ
LPG ಕೊರತೆ: ಬ್ಲ್ಯಾಕ್​​ ಮಾರ್ಕೆಟ್‌ನಲ್ಲಿ ಸಿಲಿಂಡರ್​​ ದರ 4 ಸಾವಿರ ರೂ.?
LPG ಕೊರತೆ: ಬ್ಲ್ಯಾಕ್​​ ಮಾರ್ಕೆಟ್‌ನಲ್ಲಿ ಸಿಲಿಂಡರ್​​ ದರ 4 ಸಾವಿರ ರೂ.?