AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Doda Encounter: ಜಮ್ಮು ಕಾಶ್ಮೀರದ ದೋಡಾದಲ್ಲಿ ಎನ್​ಕೌಂಟರ್ ಕಾರ್ಯಾಚರಣೆ ವೇಳೆ ಸೇನಾ ಕ್ಯಾಪ್ಟನ್ ಹುತಾತ್ಮ

ಸೇನೆಯ ಅಧಿಕಾರಿಗಳ ಪ್ರಕಾರ, ಈ ಪ್ರದೇಶದಲ್ಲಿ ಭಯೋತ್ಪಾದಕರ ಉಪಸ್ಥಿತಿಯ ಬಗ್ಗೆ ಗುಪ್ತಚರ ಮಾಹಿತಿಯ ನಂತರ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು. ಈ ಕಾರ್ಯಾಚರಣೆಯ ಸಮಯದಲ್ಲಿ ಉಗ್ರರು ಗುಂಡು ಹಾರಿಸಿದರು. ಇದು ಗುಂಡಿನ ಚಕಮಕಿಗೆ ಕಾರಣವಾಯಿತು.

Doda Encounter: ಜಮ್ಮು ಕಾಶ್ಮೀರದ ದೋಡಾದಲ್ಲಿ ಎನ್​ಕೌಂಟರ್ ಕಾರ್ಯಾಚರಣೆ ವೇಳೆ ಸೇನಾ ಕ್ಯಾಪ್ಟನ್ ಹುತಾತ್ಮ
ದೋಡಾ ಎನ್‌ಕೌಂಟರ್
ಸುಷ್ಮಾ ಚಕ್ರೆ
|

Updated on:Aug 14, 2024 | 3:54 PM

Share

ಶ್ರೀನಗರ: ಜಮ್ಮುವಿನ ದೋಡಾ ಜಿಲ್ಲೆಯಲ್ಲಿ ಇಂದು (ಬುಧವಾರ) ನಡೆದ ಭದ್ರತಾ ಕಾರ್ಯಾಚರಣೆಯಲ್ಲಿ ಭಾರತೀಯ ಸೇನಾ ಕ್ಯಾಪ್ಟನ್ ಹತನಾಗಿದ್ದು, ನಾಲ್ವರು ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿದೆ. ದಟ್ಟ ಅರಣ್ಯದ ಶಿವಗಢ-ಅಸ್ಸಾರ್ ಬೆಲ್ಟ್‌ನಲ್ಲಿ ಭುಗಿಲೆದ್ದ ಎನ್‌ಕೌಂಟರ್, ಈ ಪ್ರದೇಶದಲ್ಲಿ ಅಡಗಿರುವ ವಿದೇಶಿ ಉಗ್ರರನ್ನು ಹೊರಹಾಕುವ ಪ್ರಯತ್ನದ ಭಾಗವಾಗಿತ್ತು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಸ್ವಾತಂತ್ರ್ಯ ದಿನಾಚರಣೆಗೂ ಕೇವಲ ಒಂದು ದಿನ ಮೊದಲು ಪ್ರಾರಂಭವಾದ ಎನ್​ಕೌಂಟರ್ ಕಾರ್ಯಾಚರಣೆಯು ಈ ಪ್ರದೇಶದಲ್ಲಿ ಇತ್ತೀಚಿನ ಹಿಂಸಾಚಾರವನ್ನು ಹೆಚ್ಚಿಸಿತು. ತೀವ್ರ ಗುಂಡಿನ ಚಕಮಕಿಯಲ್ಲಿ ಒಬ್ಬ ನಾಗರಿಕನಿಗೂ ಗಾಯಗಳಾಗಿವೆ.

ಇದನ್ನೂ ಓದಿ: ಛತ್ತೀಸ್​ಗಢ-ಮಹಾರಾಷ್ಟ್ರ ಗಡಿಯಲ್ಲಿ ಪೊಲೀಸರಿಂದ ಎನ್​ಕೌಂಟರ್​, 12 ನಕ್ಸಲರ ಹತ್ಯೆ

ಕಾರ್ಡನ್ ಮತ್ತು ಸರ್ಚ್ ಕಾರ್ಯಾಚರಣೆ (CASO) ನೇತೃತ್ವ ವಹಿಸಿದ್ದ ಯುವ ಕ್ಯಾಪ್ಟನ್ ತೀವ್ರವಾಗಿ ಗಾಯಗೊಂಡಿದ್ದರು. ಅವರನ್ನು ಆಸ್ಪತ್ರೆಗೆ ಸೇರಿಸಲಾಯಿತು. ಅಲ್ಲಿ ಅವರು ಮೃತಪಟ್ಟಿದ್ದಾರೆ. ಭಾರೀ ಗುಂಡಿನ ಚಕಮಕಿಯ ನಡುವೆಯೂ ಭಯೋತ್ಪಾದಕರು ಅಸ್ಸಾರ್ ಪ್ರದೇಶದ ನದಿಯೊಂದರ ಬಳಿ ಅಡಗಿಕೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:53 pm, Wed, 14 August 24

Follow Us
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?