AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Indian Army Day 2021 | ದೇಶ ಕಾಯುವ ಸೈನಿಕರನ್ನು ನೆನೆದ ಬಾಲಿವುಡ್​ ಸ್ಟಾರ್​ನಟರು

ಇಂದು ಭೂ ಸೇನಾ ದಿನಾಚರಣೆ. ಈ ವಿಶೇಷ ದಿನದಂದು ಸಾಕಷ್ಟು ಬಾಲಿವುಡ್​ ಸ್ಟಾರ್​ ನಟರು ಸೈನಿಕರಿಗೆ ವಿಷ್​ ಮಾಡಿದ್ದಾರೆ. ಅಲ್ಲದೆ, ದೇಶ ಕಾಯುವ ಸೈನಿಕರಿಗೆ ನಮನ ಸಲ್ಲಿಸಿದ್ದಾರೆ.

Indian Army Day 2021 | ದೇಶ ಕಾಯುವ ಸೈನಿಕರನ್ನು ನೆನೆದ ಬಾಲಿವುಡ್​ ಸ್ಟಾರ್​ನಟರು
ಸ್ಯಾಂಡಲ್​ವುಡ್​ ಮಂದಿ ಹಾಕಿರುವ ಪೋಸ್ಟ್​ಗಳು
ರಾಜೇಶ್ ದುಗ್ಗುಮನೆ
| Edited By: |

Updated on: Jan 15, 2021 | 8:31 PM

Share

ಕಳೆದ ಹಲವು ವರ್ಷಗಳಿಂದ ಭಾರತೀಯ ಸೇನೆಯ ಕಥಾವಸ್ತು ಇಟ್ಟುಕೊಂಡು ಸಾಕಷ್ಟು ಚಿತ್ರಗಳು ಬಾಲಿವುಡ್​ನಲ್ಲಿ ತೆರೆಗೆ ಬಂದಿವೆ. ಬಾರ್ಡರ್​, ಎಲ್​ಒಸಿ, ಉರಿ: ದಿ ಸರ್ಜಿಕಲ್​ ಸ್ಟ್ರೈಕ್​ ಸೇರಿ ಸಾಕಷ್ಟು ಸಿನಿಮಾಗಳು ಸೇನೆಯನ್ನು ಆಧರಿಸಿ ನಿರ್ಮಾಣವಾಗಿವೆ. ಬಾಲಿವುಡ್​ ಮಂದಿ ಇಂದು (ಜ.15) ಭೂ ಸೇನಾ ದಿನಾಚರಣೆಯ ಅಂಗವಾಗಿ ಶುಭಾಶಯಗಳ ಸುರಿ ಮಳೆ ಹರಿಸಿದ್ದಾರೆ.

ಮೇಜರ್​ ಸಾಬ್​ ಮತ್ತು ಟ್ಯಾಂಗೋ ಚಾರ್ಲಿಯಂಥ ಸಿನಿಮಾದಲ್ಲಿ ನಟಿಸಿದ ಅಜಯ್​ ದೇವಗನ್​ ಸೇನಾ ದಿನಾಚರಣೆಯನ್ನು ನೆನೆದಿದ್ದಾರೆ. ನಮ್ಮ ಸೈನ್ಯ ಇದ್ದರೆ ನಾವು. ಪ್ರತಿಯೊಬ್ಬ ಭಾರತೀಯ ಸೈನಿಕನಿಗೆ ನನ್ನ ಪ್ರಣಾಮಗಳು ಎಂದಿದ್ದಾರೆ ಅಜಯ್​ ದೇವಗನ್​ ಟ್ವೀಟ್​ ಮಾಡಿದ್ದಾರೆ.

ಅಕ್ಷಯ್​ ಕುಮಾರ್​ ಇನ್​ಸ್ಟಾಗ್ರಾಂನಲ್ಲಿ ವಿಡಿಯೋ ಒಂದನ್ನು ಪೋಸ್ಟ್​ ಮಾಡಿದ್ದು, ಈ ವಿಡಿಯೋದಲ್ಲಿ ಅವರು ಸೈನಿಕರ ಜತೆ ವಾಲಿಬಾಲ್​ ಆಡುತ್ತಿದ್ದಾರೆ.

View this post on Instagram

A post shared by Akshay Kumar (@akshaykumar)

ಉರಿ ಚಿತ್ರದ ನಾಯಕ ವಿಕ್ಕಿ ಕೌಶಲ್, ಸಮುದ್ರ ಮಟ್ಟದಿಂದ 16,000 ಅಡಿ ಎತ್ತರದಲ್ಲಿರುವ ಅರುಣಾಚಲ ಪ್ರದೇಶದ ತವಾಂಗ್‌ನಲ್ಲಿ ಸೈನಿಕರೊಂದಿಗೆ ಕಳೆದ ದಿನವನ್ನು ಅವರು ನೆನಪು ಮಾಡಿಕೊಂಡರು.

ಇನ್ನು, ನಟ ಸಂಜಯ್​ ದತ್​ ಕೂಡ ಸೇನಾ ದಿನಾಚರಣೆಯಂದು ಸೈನಿಕರನ್ನು ನೆನೆದಿದ್ದಾರೆ. ಎಲ್​ಒಸಿ ಸಿನಿಮಾದ ಸೆಟ್​ನ ಫೋಟೋ ಹಾಕಿ ಸೈನಿಕರ ಕಾರ್ಯವನ್ನು ಶ್ಲಾಘನೆ ಮಾಡಿದ್ದಾರೆ.

Army Day 2021 | ‘ನೆಲದ ಋಣಕ್ಕೆ ಗಂಡು-ಹೆಣ್ಣು ಭೇದವುಂಟೇ’-ಇಲ್ಲಿದೆ ಗಣರಾಜ್ಯೋತ್ಸವ ಪೆರೇಡ್ ಮುನ್ನಡೆಸಿದ ಕ್ಯಾಪ್ಟನ್ ತಾನಿಯಾ ಶೇರ್ಗಿಲ್ ಕಥೆ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ