AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Indian Army Day 2021 | ದೇಶ ಕಾಯುವ ಸೈನಿಕರನ್ನು ನೆನೆದ ಬಾಲಿವುಡ್​ ಸ್ಟಾರ್​ನಟರು

ಇಂದು ಭೂ ಸೇನಾ ದಿನಾಚರಣೆ. ಈ ವಿಶೇಷ ದಿನದಂದು ಸಾಕಷ್ಟು ಬಾಲಿವುಡ್​ ಸ್ಟಾರ್​ ನಟರು ಸೈನಿಕರಿಗೆ ವಿಷ್​ ಮಾಡಿದ್ದಾರೆ. ಅಲ್ಲದೆ, ದೇಶ ಕಾಯುವ ಸೈನಿಕರಿಗೆ ನಮನ ಸಲ್ಲಿಸಿದ್ದಾರೆ.

Indian Army Day 2021 | ದೇಶ ಕಾಯುವ ಸೈನಿಕರನ್ನು ನೆನೆದ ಬಾಲಿವುಡ್​ ಸ್ಟಾರ್​ನಟರು
ಸ್ಯಾಂಡಲ್​ವುಡ್​ ಮಂದಿ ಹಾಕಿರುವ ಪೋಸ್ಟ್​ಗಳು
ರಾಜೇಶ್ ದುಗ್ಗುಮನೆ
| Edited By: |

Updated on: Jan 15, 2021 | 8:31 PM

Share

ಕಳೆದ ಹಲವು ವರ್ಷಗಳಿಂದ ಭಾರತೀಯ ಸೇನೆಯ ಕಥಾವಸ್ತು ಇಟ್ಟುಕೊಂಡು ಸಾಕಷ್ಟು ಚಿತ್ರಗಳು ಬಾಲಿವುಡ್​ನಲ್ಲಿ ತೆರೆಗೆ ಬಂದಿವೆ. ಬಾರ್ಡರ್​, ಎಲ್​ಒಸಿ, ಉರಿ: ದಿ ಸರ್ಜಿಕಲ್​ ಸ್ಟ್ರೈಕ್​ ಸೇರಿ ಸಾಕಷ್ಟು ಸಿನಿಮಾಗಳು ಸೇನೆಯನ್ನು ಆಧರಿಸಿ ನಿರ್ಮಾಣವಾಗಿವೆ. ಬಾಲಿವುಡ್​ ಮಂದಿ ಇಂದು (ಜ.15) ಭೂ ಸೇನಾ ದಿನಾಚರಣೆಯ ಅಂಗವಾಗಿ ಶುಭಾಶಯಗಳ ಸುರಿ ಮಳೆ ಹರಿಸಿದ್ದಾರೆ.

ಮೇಜರ್​ ಸಾಬ್​ ಮತ್ತು ಟ್ಯಾಂಗೋ ಚಾರ್ಲಿಯಂಥ ಸಿನಿಮಾದಲ್ಲಿ ನಟಿಸಿದ ಅಜಯ್​ ದೇವಗನ್​ ಸೇನಾ ದಿನಾಚರಣೆಯನ್ನು ನೆನೆದಿದ್ದಾರೆ. ನಮ್ಮ ಸೈನ್ಯ ಇದ್ದರೆ ನಾವು. ಪ್ರತಿಯೊಬ್ಬ ಭಾರತೀಯ ಸೈನಿಕನಿಗೆ ನನ್ನ ಪ್ರಣಾಮಗಳು ಎಂದಿದ್ದಾರೆ ಅಜಯ್​ ದೇವಗನ್​ ಟ್ವೀಟ್​ ಮಾಡಿದ್ದಾರೆ.

ಅಕ್ಷಯ್​ ಕುಮಾರ್​ ಇನ್​ಸ್ಟಾಗ್ರಾಂನಲ್ಲಿ ವಿಡಿಯೋ ಒಂದನ್ನು ಪೋಸ್ಟ್​ ಮಾಡಿದ್ದು, ಈ ವಿಡಿಯೋದಲ್ಲಿ ಅವರು ಸೈನಿಕರ ಜತೆ ವಾಲಿಬಾಲ್​ ಆಡುತ್ತಿದ್ದಾರೆ.

View this post on Instagram

A post shared by Akshay Kumar (@akshaykumar)

ಉರಿ ಚಿತ್ರದ ನಾಯಕ ವಿಕ್ಕಿ ಕೌಶಲ್, ಸಮುದ್ರ ಮಟ್ಟದಿಂದ 16,000 ಅಡಿ ಎತ್ತರದಲ್ಲಿರುವ ಅರುಣಾಚಲ ಪ್ರದೇಶದ ತವಾಂಗ್‌ನಲ್ಲಿ ಸೈನಿಕರೊಂದಿಗೆ ಕಳೆದ ದಿನವನ್ನು ಅವರು ನೆನಪು ಮಾಡಿಕೊಂಡರು.

ಇನ್ನು, ನಟ ಸಂಜಯ್​ ದತ್​ ಕೂಡ ಸೇನಾ ದಿನಾಚರಣೆಯಂದು ಸೈನಿಕರನ್ನು ನೆನೆದಿದ್ದಾರೆ. ಎಲ್​ಒಸಿ ಸಿನಿಮಾದ ಸೆಟ್​ನ ಫೋಟೋ ಹಾಕಿ ಸೈನಿಕರ ಕಾರ್ಯವನ್ನು ಶ್ಲಾಘನೆ ಮಾಡಿದ್ದಾರೆ.

Army Day 2021 | ‘ನೆಲದ ಋಣಕ್ಕೆ ಗಂಡು-ಹೆಣ್ಣು ಭೇದವುಂಟೇ’-ಇಲ್ಲಿದೆ ಗಣರಾಜ್ಯೋತ್ಸವ ಪೆರೇಡ್ ಮುನ್ನಡೆಸಿದ ಕ್ಯಾಪ್ಟನ್ ತಾನಿಯಾ ಶೇರ್ಗಿಲ್ ಕಥೆ

Follow Us
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ