AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Indian Army Day 2021 | ದೇಶ ಕಾಯುವ ಸೈನಿಕರನ್ನು ನೆನೆದ ಬಾಲಿವುಡ್​ ಸ್ಟಾರ್​ನಟರು

ಇಂದು ಭೂ ಸೇನಾ ದಿನಾಚರಣೆ. ಈ ವಿಶೇಷ ದಿನದಂದು ಸಾಕಷ್ಟು ಬಾಲಿವುಡ್​ ಸ್ಟಾರ್​ ನಟರು ಸೈನಿಕರಿಗೆ ವಿಷ್​ ಮಾಡಿದ್ದಾರೆ. ಅಲ್ಲದೆ, ದೇಶ ಕಾಯುವ ಸೈನಿಕರಿಗೆ ನಮನ ಸಲ್ಲಿಸಿದ್ದಾರೆ.

Indian Army Day 2021 | ದೇಶ ಕಾಯುವ ಸೈನಿಕರನ್ನು ನೆನೆದ ಬಾಲಿವುಡ್​ ಸ್ಟಾರ್​ನಟರು
ಸ್ಯಾಂಡಲ್​ವುಡ್​ ಮಂದಿ ಹಾಕಿರುವ ಪೋಸ್ಟ್​ಗಳು
Follow us
ರಾಜೇಶ್ ದುಗ್ಗುಮನೆ
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Jan 15, 2021 | 8:31 PM

ಕಳೆದ ಹಲವು ವರ್ಷಗಳಿಂದ ಭಾರತೀಯ ಸೇನೆಯ ಕಥಾವಸ್ತು ಇಟ್ಟುಕೊಂಡು ಸಾಕಷ್ಟು ಚಿತ್ರಗಳು ಬಾಲಿವುಡ್​ನಲ್ಲಿ ತೆರೆಗೆ ಬಂದಿವೆ. ಬಾರ್ಡರ್​, ಎಲ್​ಒಸಿ, ಉರಿ: ದಿ ಸರ್ಜಿಕಲ್​ ಸ್ಟ್ರೈಕ್​ ಸೇರಿ ಸಾಕಷ್ಟು ಸಿನಿಮಾಗಳು ಸೇನೆಯನ್ನು ಆಧರಿಸಿ ನಿರ್ಮಾಣವಾಗಿವೆ. ಬಾಲಿವುಡ್​ ಮಂದಿ ಇಂದು (ಜ.15) ಭೂ ಸೇನಾ ದಿನಾಚರಣೆಯ ಅಂಗವಾಗಿ ಶುಭಾಶಯಗಳ ಸುರಿ ಮಳೆ ಹರಿಸಿದ್ದಾರೆ.

ಮೇಜರ್​ ಸಾಬ್​ ಮತ್ತು ಟ್ಯಾಂಗೋ ಚಾರ್ಲಿಯಂಥ ಸಿನಿಮಾದಲ್ಲಿ ನಟಿಸಿದ ಅಜಯ್​ ದೇವಗನ್​ ಸೇನಾ ದಿನಾಚರಣೆಯನ್ನು ನೆನೆದಿದ್ದಾರೆ. ನಮ್ಮ ಸೈನ್ಯ ಇದ್ದರೆ ನಾವು. ಪ್ರತಿಯೊಬ್ಬ ಭಾರತೀಯ ಸೈನಿಕನಿಗೆ ನನ್ನ ಪ್ರಣಾಮಗಳು ಎಂದಿದ್ದಾರೆ ಅಜಯ್​ ದೇವಗನ್​ ಟ್ವೀಟ್​ ಮಾಡಿದ್ದಾರೆ.

ಅಕ್ಷಯ್​ ಕುಮಾರ್​ ಇನ್​ಸ್ಟಾಗ್ರಾಂನಲ್ಲಿ ವಿಡಿಯೋ ಒಂದನ್ನು ಪೋಸ್ಟ್​ ಮಾಡಿದ್ದು, ಈ ವಿಡಿಯೋದಲ್ಲಿ ಅವರು ಸೈನಿಕರ ಜತೆ ವಾಲಿಬಾಲ್​ ಆಡುತ್ತಿದ್ದಾರೆ.

View this post on Instagram

A post shared by Akshay Kumar (@akshaykumar)

ಉರಿ ಚಿತ್ರದ ನಾಯಕ ವಿಕ್ಕಿ ಕೌಶಲ್, ಸಮುದ್ರ ಮಟ್ಟದಿಂದ 16,000 ಅಡಿ ಎತ್ತರದಲ್ಲಿರುವ ಅರುಣಾಚಲ ಪ್ರದೇಶದ ತವಾಂಗ್‌ನಲ್ಲಿ ಸೈನಿಕರೊಂದಿಗೆ ಕಳೆದ ದಿನವನ್ನು ಅವರು ನೆನಪು ಮಾಡಿಕೊಂಡರು.

ಇನ್ನು, ನಟ ಸಂಜಯ್​ ದತ್​ ಕೂಡ ಸೇನಾ ದಿನಾಚರಣೆಯಂದು ಸೈನಿಕರನ್ನು ನೆನೆದಿದ್ದಾರೆ. ಎಲ್​ಒಸಿ ಸಿನಿಮಾದ ಸೆಟ್​ನ ಫೋಟೋ ಹಾಕಿ ಸೈನಿಕರ ಕಾರ್ಯವನ್ನು ಶ್ಲಾಘನೆ ಮಾಡಿದ್ದಾರೆ.

Army Day 2021 | ‘ನೆಲದ ಋಣಕ್ಕೆ ಗಂಡು-ಹೆಣ್ಣು ಭೇದವುಂಟೇ’-ಇಲ್ಲಿದೆ ಗಣರಾಜ್ಯೋತ್ಸವ ಪೆರೇಡ್ ಮುನ್ನಡೆಸಿದ ಕ್ಯಾಪ್ಟನ್ ತಾನಿಯಾ ಶೇರ್ಗಿಲ್ ಕಥೆ

ಮೊಹಮ್ಮದ್ ಸಿರಾಜ್​ಗೆ ವಜ್ರದ ಉಂಗುರ ನೀಡಿದ ರೋಹಿತ್ ಶರ್ಮಾ
ಮೊಹಮ್ಮದ್ ಸಿರಾಜ್​ಗೆ ವಜ್ರದ ಉಂಗುರ ನೀಡಿದ ರೋಹಿತ್ ಶರ್ಮಾ
VIDEO: ಔಟ್ ಮಾಡು... ಔಟ್ ಮಾಡು... ಪಂದ್ಯದ ನಡುವೆ ಕಾವ್ಯ ಮಾರನ್ ರಿಯಾಕ್ಷನ್
VIDEO: ಔಟ್ ಮಾಡು... ಔಟ್ ಮಾಡು... ಪಂದ್ಯದ ನಡುವೆ ಕಾವ್ಯ ಮಾರನ್ ರಿಯಾಕ್ಷನ್
ದಿಂಬಂ ಘಾಟ್​ನಲ್ಲಿ ರಾಶಿ ರಾಶಿ ಟೊಮೆಟೋ ತಿಂದು ತೇಗಿದ ಕಾಡಾನೆ: ವಿಡಿಯೋ ನೋಡಿ
ದಿಂಬಂ ಘಾಟ್​ನಲ್ಲಿ ರಾಶಿ ರಾಶಿ ಟೊಮೆಟೋ ತಿಂದು ತೇಗಿದ ಕಾಡಾನೆ: ವಿಡಿಯೋ ನೋಡಿ
Daily Devotional: ಮನೆ ಹತ್ತಿರ ಅಶ್ವಥ್ಥ ವೃಕ್ಷ ಬೆಳೆದರೆ ಏನು ಮಾಡಬೇಕು?
Daily Devotional: ಮನೆ ಹತ್ತಿರ ಅಶ್ವಥ್ಥ ವೃಕ್ಷ ಬೆಳೆದರೆ ಏನು ಮಾಡಬೇಕು?
horoscope: ಈ ರಾಶಿಯವರು ಅಪರಿಚಿತರಿಂದ ಸ್ವಲ್ಪ ಅಂತರ ಕಾಯ್ದುಕೊಳ್ಳುವರು
horoscope: ಈ ರಾಶಿಯವರು ಅಪರಿಚಿತರಿಂದ ಸ್ವಲ್ಪ ಅಂತರ ಕಾಯ್ದುಕೊಳ್ಳುವರು
3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ