AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಸ್ರೇಲಿನ ಹೈಟೆಕ್ ‘ಲೇಸರ್ ಬಾಂಬ್ ಡ್ರೋನ್‌’ ಖರೀದಿಗೆ ಮುಂದಾದ ಭಾರತ

ನವದೆಹಲಿ: ಭಾರತ ಮತ್ತು ಚೀನಾ ನಡುವೆ ಲಡಾಖ್ ಮತ್ತು ಗಾಲ್ವಾನ್‌ನಲ್ಲಿ ಗಡಿ ವಿವಾದ ನಡೆಯುತ್ತಿರುವಾಗಲೇ, ಭಾರತ “ಪ್ರೊಜೆಕ್ಟ್‌ ಚೀತಾ”ಗೆ ಚಾಲನೆ ನೀಡಿದೆ. ಹೌದು ಭಾರತೀಯ ಸೇನೆ ಈಗ ಪ್ರೊಜೆಕ್ಟ್ ಚೀತಾಗೆ ಚಾಲನೆ ನೀಡಲು ಮುಂದಾಗಿದೆ. ಇದರಡಿ ಭಾರತ ಈಗ ಅತ್ಯಾಧುನಿಕ ಯುದ್ಧೋಪಕರಣಗಳನ್ನು ಖರೀದಿಸಲಿದೆ. ಅದರಲ್ಲೂ ಭಾರತೀಯ ಸೇನೆಯ ಕಣ್ಣು ಈಗ ಇಸ್ರೇಲಿನ ಲೇಸರ್ ಬಾಂಬ್ ಪ್ರಯೋಗಿಸುವ ಮಾನವ ರಹಿತ ಡ್ರೋನ್‌ ಮೇಲೆ ಬಿದ್ದಿದೆ. ಈ ಸಂಬಂಧ ರಕ್ಷಣಾ ಕಾರ್ಯದರ್ಶಿಗೆ ಪ್ರಸ್ತಾವನೆ ಸಲ್ಲಿಸಿದೆ. ಇಸ್ರೇಲಿನ ಈ ಹೆರೋನ್ ಲೇಸರ್ […]

ಇಸ್ರೇಲಿನ ಹೈಟೆಕ್ ‘ಲೇಸರ್ ಬಾಂಬ್ ಡ್ರೋನ್‌’ ಖರೀದಿಗೆ ಮುಂದಾದ ಭಾರತ
Guru
|

Updated on: Aug 09, 2020 | 9:39 PM

Share

ನವದೆಹಲಿ: ಭಾರತ ಮತ್ತು ಚೀನಾ ನಡುವೆ ಲಡಾಖ್ ಮತ್ತು ಗಾಲ್ವಾನ್‌ನಲ್ಲಿ ಗಡಿ ವಿವಾದ ನಡೆಯುತ್ತಿರುವಾಗಲೇ, ಭಾರತ “ಪ್ರೊಜೆಕ್ಟ್‌ ಚೀತಾ”ಗೆ ಚಾಲನೆ ನೀಡಿದೆ.

ಹೌದು ಭಾರತೀಯ ಸೇನೆ ಈಗ ಪ್ರೊಜೆಕ್ಟ್ ಚೀತಾಗೆ ಚಾಲನೆ ನೀಡಲು ಮುಂದಾಗಿದೆ. ಇದರಡಿ ಭಾರತ ಈಗ ಅತ್ಯಾಧುನಿಕ ಯುದ್ಧೋಪಕರಣಗಳನ್ನು ಖರೀದಿಸಲಿದೆ. ಅದರಲ್ಲೂ ಭಾರತೀಯ ಸೇನೆಯ ಕಣ್ಣು ಈಗ ಇಸ್ರೇಲಿನ ಲೇಸರ್ ಬಾಂಬ್ ಪ್ರಯೋಗಿಸುವ ಮಾನವ ರಹಿತ ಡ್ರೋನ್‌ ಮೇಲೆ ಬಿದ್ದಿದೆ. ಈ ಸಂಬಂಧ ರಕ್ಷಣಾ ಕಾರ್ಯದರ್ಶಿಗೆ ಪ್ರಸ್ತಾವನೆ ಸಲ್ಲಿಸಿದೆ.

ಇಸ್ರೇಲಿನ ಈ ಹೆರೋನ್ ಲೇಸರ್ ಡ್ರೋಣ್ ವಿಶ್ವದಲ್ಲಿಯೇ ಅತ್ಯಂತ ಶಕ್ತಿಶಾಲಿ ಮತ್ತು ನೆಲದಿಂದ ನೆಲಕ್ಕೆ, ಆಕಾಶದಿಂದ ಆಕಾಶದಲ್ಲಿ ಮತ್ತು ಆಕಾಶದಿಂದ ನೆಲಕ್ಕೆ ಅತ್ಯಂತ ನಿಖರವಾಗಿ ಹಾಗೂ ವೇಗದಲ್ಲಿ ಶತೃಗಳನ್ನು ಗುರಿಯಾಗಿಸೋದ್ರಲ್ಲಿ ಭಾರೀ ನಿಸ್ಸಿಮ. ಹೀಗಾಗಿ ಭಾರತೀಯ ಸೇನೆ ಇಂಥ 90 ಹೆರೋನ್ ಡ್ರೋನ್‌ಗಳನ್ನು ಖರೀದಿಸಲು ಮುಂದಾಗಿದೆ.

ಈ ಅತ್ಯಾಧುನಿಕ ಶಸ್ತ್ರಸಜ್ಜಿತ ಹೆರೋನ್ ಡ್ರೋನ್‌ಗಾಗಿ ರಕ್ಷಣಾ ಇಲಾಖೆಗೆ ಸೇನೆ 3,500 ಕೋಟಿ ರೂ.ಗಳ ಬಜೆಟ್ ಸಲ್ಲಿಸಿದೆ. ಈ ಪ್ರಸ್ತಾವನೆ ಈಗ ಕೇಂದ್ರ ರಕ್ಷಣಾ ಇಲಾಖೆ ಕಾರ್ಯದರ್ಶಿ ಅಜಯ್‌ಕುಮಾರ್ ಅವರಿಗೆ ಬಂದಿದ್ದು, ಅವರು ಮುಂದಿನ ಕ್ರಮ ಕೈಗೊಳ್ಳಲಿದ್ದಾರೆ.

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!