AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಸ್ರೇಲಿನ ಹೈಟೆಕ್ ‘ಲೇಸರ್ ಬಾಂಬ್ ಡ್ರೋನ್‌’ ಖರೀದಿಗೆ ಮುಂದಾದ ಭಾರತ

ನವದೆಹಲಿ: ಭಾರತ ಮತ್ತು ಚೀನಾ ನಡುವೆ ಲಡಾಖ್ ಮತ್ತು ಗಾಲ್ವಾನ್‌ನಲ್ಲಿ ಗಡಿ ವಿವಾದ ನಡೆಯುತ್ತಿರುವಾಗಲೇ, ಭಾರತ “ಪ್ರೊಜೆಕ್ಟ್‌ ಚೀತಾ”ಗೆ ಚಾಲನೆ ನೀಡಿದೆ. ಹೌದು ಭಾರತೀಯ ಸೇನೆ ಈಗ ಪ್ರೊಜೆಕ್ಟ್ ಚೀತಾಗೆ ಚಾಲನೆ ನೀಡಲು ಮುಂದಾಗಿದೆ. ಇದರಡಿ ಭಾರತ ಈಗ ಅತ್ಯಾಧುನಿಕ ಯುದ್ಧೋಪಕರಣಗಳನ್ನು ಖರೀದಿಸಲಿದೆ. ಅದರಲ್ಲೂ ಭಾರತೀಯ ಸೇನೆಯ ಕಣ್ಣು ಈಗ ಇಸ್ರೇಲಿನ ಲೇಸರ್ ಬಾಂಬ್ ಪ್ರಯೋಗಿಸುವ ಮಾನವ ರಹಿತ ಡ್ರೋನ್‌ ಮೇಲೆ ಬಿದ್ದಿದೆ. ಈ ಸಂಬಂಧ ರಕ್ಷಣಾ ಕಾರ್ಯದರ್ಶಿಗೆ ಪ್ರಸ್ತಾವನೆ ಸಲ್ಲಿಸಿದೆ. ಇಸ್ರೇಲಿನ ಈ ಹೆರೋನ್ ಲೇಸರ್ […]

ಇಸ್ರೇಲಿನ ಹೈಟೆಕ್ ‘ಲೇಸರ್ ಬಾಂಬ್ ಡ್ರೋನ್‌’ ಖರೀದಿಗೆ ಮುಂದಾದ ಭಾರತ
Guru
|

Updated on: Aug 09, 2020 | 9:39 PM

Share

ನವದೆಹಲಿ: ಭಾರತ ಮತ್ತು ಚೀನಾ ನಡುವೆ ಲಡಾಖ್ ಮತ್ತು ಗಾಲ್ವಾನ್‌ನಲ್ಲಿ ಗಡಿ ವಿವಾದ ನಡೆಯುತ್ತಿರುವಾಗಲೇ, ಭಾರತ “ಪ್ರೊಜೆಕ್ಟ್‌ ಚೀತಾ”ಗೆ ಚಾಲನೆ ನೀಡಿದೆ.

ಹೌದು ಭಾರತೀಯ ಸೇನೆ ಈಗ ಪ್ರೊಜೆಕ್ಟ್ ಚೀತಾಗೆ ಚಾಲನೆ ನೀಡಲು ಮುಂದಾಗಿದೆ. ಇದರಡಿ ಭಾರತ ಈಗ ಅತ್ಯಾಧುನಿಕ ಯುದ್ಧೋಪಕರಣಗಳನ್ನು ಖರೀದಿಸಲಿದೆ. ಅದರಲ್ಲೂ ಭಾರತೀಯ ಸೇನೆಯ ಕಣ್ಣು ಈಗ ಇಸ್ರೇಲಿನ ಲೇಸರ್ ಬಾಂಬ್ ಪ್ರಯೋಗಿಸುವ ಮಾನವ ರಹಿತ ಡ್ರೋನ್‌ ಮೇಲೆ ಬಿದ್ದಿದೆ. ಈ ಸಂಬಂಧ ರಕ್ಷಣಾ ಕಾರ್ಯದರ್ಶಿಗೆ ಪ್ರಸ್ತಾವನೆ ಸಲ್ಲಿಸಿದೆ.

ಇಸ್ರೇಲಿನ ಈ ಹೆರೋನ್ ಲೇಸರ್ ಡ್ರೋಣ್ ವಿಶ್ವದಲ್ಲಿಯೇ ಅತ್ಯಂತ ಶಕ್ತಿಶಾಲಿ ಮತ್ತು ನೆಲದಿಂದ ನೆಲಕ್ಕೆ, ಆಕಾಶದಿಂದ ಆಕಾಶದಲ್ಲಿ ಮತ್ತು ಆಕಾಶದಿಂದ ನೆಲಕ್ಕೆ ಅತ್ಯಂತ ನಿಖರವಾಗಿ ಹಾಗೂ ವೇಗದಲ್ಲಿ ಶತೃಗಳನ್ನು ಗುರಿಯಾಗಿಸೋದ್ರಲ್ಲಿ ಭಾರೀ ನಿಸ್ಸಿಮ. ಹೀಗಾಗಿ ಭಾರತೀಯ ಸೇನೆ ಇಂಥ 90 ಹೆರೋನ್ ಡ್ರೋನ್‌ಗಳನ್ನು ಖರೀದಿಸಲು ಮುಂದಾಗಿದೆ.

ಈ ಅತ್ಯಾಧುನಿಕ ಶಸ್ತ್ರಸಜ್ಜಿತ ಹೆರೋನ್ ಡ್ರೋನ್‌ಗಾಗಿ ರಕ್ಷಣಾ ಇಲಾಖೆಗೆ ಸೇನೆ 3,500 ಕೋಟಿ ರೂ.ಗಳ ಬಜೆಟ್ ಸಲ್ಲಿಸಿದೆ. ಈ ಪ್ರಸ್ತಾವನೆ ಈಗ ಕೇಂದ್ರ ರಕ್ಷಣಾ ಇಲಾಖೆ ಕಾರ್ಯದರ್ಶಿ ಅಜಯ್‌ಕುಮಾರ್ ಅವರಿಗೆ ಬಂದಿದ್ದು, ಅವರು ಮುಂದಿನ ಕ್ರಮ ಕೈಗೊಳ್ಳಲಿದ್ದಾರೆ.

ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ