AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಮೆಕ್ಕೆಜೋಳದ ಕಾಳು ಬಿಡಿಸಲು ಈ ರೈತರು ಮಾಡಿದ ಐಡಿಯಾ ನೋಡಿ

ದೆಹಲಿ: ಪ್ರಧಾನಿ ಮೋದಿ ಘೋಷಿಸಿದ ಆತ್ಮನಿರ್ಭರ ಭಾರತ ಎಂಬ ಘೋಷವಾಕ್ಯ ದೇಶಾದ್ಯಂತ ಹಬ್ಬಿದೆ. ರೈತಾಪಿ ವರ್ಗದಿಂದ ಹಿಡಿದು ಉದ್ಯಮಿಗಳವರೆಗೆ ಎಲ್ಲರೂ ಈ ನಿಟ್ಟಿನಲ್ಲಿ ಶ್ರಮಿಸಲು ಮುಂದಾಗಿದ್ದಾರೆ. ಅಂದ ಹಾಗೆ, ಆತ್ಮನಿರ್ಭರರಾಗಲು ನೀವು ಹೊಸದಾದ ಆವಿಷ್ಕಾರ, ಮಹತ್ತರವಾದ ಅನ್ವೇಷಣೆ ಅಥವಾ ಸುದೀರ್ಘ ಸಂಶೋಧನೆ ನಡೆಸುವ ಅಗತ್ಯವಿಲ್ಲ. ಇರುವುದರಲ್ಲೇ ಏನಾದರೂ ವಿಭಿನ್ನವಾಗಿ ಸಾಧಿಸುವುದು ಸಹ ಆತ್ಮನಿರ್ಭರತೆಗೆ ಪುಷ್ಟಿ ನೀಡುತ್ತದೆ. ಅಂತೆಯೇ, ಈ ರೈತರು ತಾವು ಬೆಳೆಸಿದ ಮೆಕ್ಕೆಜೋಳದ ಕಾಳುಗಳನ್ನ ತಮ್ಮ ಕೈಯಿಂದ ಒಂದೊಂದೇ ಬಿಡಿಸುವ ಬದಲು ಈ ವಿನೂತನ ಐಡಿಯಾಗೆ […]

Video: ಮೆಕ್ಕೆಜೋಳದ ಕಾಳು ಬಿಡಿಸಲು ಈ ರೈತರು ಮಾಡಿದ ಐಡಿಯಾ ನೋಡಿ
KUSHAL V
| Edited By: ಸಾಧು ಶ್ರೀನಾಥ್​|

Updated on:Sep 02, 2020 | 7:39 AM

Share

ದೆಹಲಿ: ಪ್ರಧಾನಿ ಮೋದಿ ಘೋಷಿಸಿದ ಆತ್ಮನಿರ್ಭರ ಭಾರತ ಎಂಬ ಘೋಷವಾಕ್ಯ ದೇಶಾದ್ಯಂತ ಹಬ್ಬಿದೆ. ರೈತಾಪಿ ವರ್ಗದಿಂದ ಹಿಡಿದು ಉದ್ಯಮಿಗಳವರೆಗೆ ಎಲ್ಲರೂ ಈ ನಿಟ್ಟಿನಲ್ಲಿ ಶ್ರಮಿಸಲು ಮುಂದಾಗಿದ್ದಾರೆ.

ಅಂದ ಹಾಗೆ, ಆತ್ಮನಿರ್ಭರರಾಗಲು ನೀವು ಹೊಸದಾದ ಆವಿಷ್ಕಾರ, ಮಹತ್ತರವಾದ ಅನ್ವೇಷಣೆ ಅಥವಾ ಸುದೀರ್ಘ ಸಂಶೋಧನೆ ನಡೆಸುವ ಅಗತ್ಯವಿಲ್ಲ. ಇರುವುದರಲ್ಲೇ ಏನಾದರೂ ವಿಭಿನ್ನವಾಗಿ ಸಾಧಿಸುವುದು ಸಹ ಆತ್ಮನಿರ್ಭರತೆಗೆ ಪುಷ್ಟಿ ನೀಡುತ್ತದೆ.

ಅಂತೆಯೇ, ಈ ರೈತರು ತಾವು ಬೆಳೆಸಿದ ಮೆಕ್ಕೆಜೋಳದ ಕಾಳುಗಳನ್ನ ತಮ್ಮ ಕೈಯಿಂದ ಒಂದೊಂದೇ ಬಿಡಿಸುವ ಬದಲು ಈ ವಿನೂತನ ಐಡಿಯಾಗೆ ಮುಂದಾಗಿದ್ದಾರೆ. ತಮ್ಮ ಬಳಿಯಿರುವ ಬೈಕ್​ನ ಹಿಂದಿನ ಚಕ್ರದ ಸಹಾಯದಿಂದ ಮೆಕ್ಕೆಜೋಳದ ಕಾಳುಗಳನ್ನ ಬಿಡಿಸುತ್ತಿದ್ದಾರೆ. ಇದರಿಂದ ಹತ್ತಾರು ಗಂಟೆಗಳ ಕಾಲಾವಧಿ ತೆಗೆದುಕೊಳ್ಳುತ್ತಿದ್ದ ಕಾರ್ಯ ಇದೀಗ ನಿಮಿಷಮಾತ್ರದಲ್ಲಿ ಖತಂ!

ಅಂದ ಹಾಗೆ, ಈ ವಿಡಿಯೋವನ್ನ ದೇಶದ ಪ್ರತಿಷ್ಠಿತ ವಾಹನ ತಯಾರಿಕಾ ಸಂಸ್ಥೆ ಮಹಿಂದ್ರಾದ ಮುಖ್ಯಸ್ಥ ಆನಂದ್​ ಮಹಿಂದ್ರಾ ತಮ್ಮ ಟ್ವಿಟರ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

Published On - 7:26 pm, Tue, 1 September 20

Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ