AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಮೆಕ್ಕೆಜೋಳದ ಕಾಳು ಬಿಡಿಸಲು ಈ ರೈತರು ಮಾಡಿದ ಐಡಿಯಾ ನೋಡಿ

ದೆಹಲಿ: ಪ್ರಧಾನಿ ಮೋದಿ ಘೋಷಿಸಿದ ಆತ್ಮನಿರ್ಭರ ಭಾರತ ಎಂಬ ಘೋಷವಾಕ್ಯ ದೇಶಾದ್ಯಂತ ಹಬ್ಬಿದೆ. ರೈತಾಪಿ ವರ್ಗದಿಂದ ಹಿಡಿದು ಉದ್ಯಮಿಗಳವರೆಗೆ ಎಲ್ಲರೂ ಈ ನಿಟ್ಟಿನಲ್ಲಿ ಶ್ರಮಿಸಲು ಮುಂದಾಗಿದ್ದಾರೆ. ಅಂದ ಹಾಗೆ, ಆತ್ಮನಿರ್ಭರರಾಗಲು ನೀವು ಹೊಸದಾದ ಆವಿಷ್ಕಾರ, ಮಹತ್ತರವಾದ ಅನ್ವೇಷಣೆ ಅಥವಾ ಸುದೀರ್ಘ ಸಂಶೋಧನೆ ನಡೆಸುವ ಅಗತ್ಯವಿಲ್ಲ. ಇರುವುದರಲ್ಲೇ ಏನಾದರೂ ವಿಭಿನ್ನವಾಗಿ ಸಾಧಿಸುವುದು ಸಹ ಆತ್ಮನಿರ್ಭರತೆಗೆ ಪುಷ್ಟಿ ನೀಡುತ್ತದೆ. ಅಂತೆಯೇ, ಈ ರೈತರು ತಾವು ಬೆಳೆಸಿದ ಮೆಕ್ಕೆಜೋಳದ ಕಾಳುಗಳನ್ನ ತಮ್ಮ ಕೈಯಿಂದ ಒಂದೊಂದೇ ಬಿಡಿಸುವ ಬದಲು ಈ ವಿನೂತನ ಐಡಿಯಾಗೆ […]

Video: ಮೆಕ್ಕೆಜೋಳದ ಕಾಳು ಬಿಡಿಸಲು ಈ ರೈತರು ಮಾಡಿದ ಐಡಿಯಾ ನೋಡಿ
KUSHAL V
| Edited By: ಸಾಧು ಶ್ರೀನಾಥ್​|

Updated on:Sep 02, 2020 | 7:39 AM

Share

ದೆಹಲಿ: ಪ್ರಧಾನಿ ಮೋದಿ ಘೋಷಿಸಿದ ಆತ್ಮನಿರ್ಭರ ಭಾರತ ಎಂಬ ಘೋಷವಾಕ್ಯ ದೇಶಾದ್ಯಂತ ಹಬ್ಬಿದೆ. ರೈತಾಪಿ ವರ್ಗದಿಂದ ಹಿಡಿದು ಉದ್ಯಮಿಗಳವರೆಗೆ ಎಲ್ಲರೂ ಈ ನಿಟ್ಟಿನಲ್ಲಿ ಶ್ರಮಿಸಲು ಮುಂದಾಗಿದ್ದಾರೆ.

ಅಂದ ಹಾಗೆ, ಆತ್ಮನಿರ್ಭರರಾಗಲು ನೀವು ಹೊಸದಾದ ಆವಿಷ್ಕಾರ, ಮಹತ್ತರವಾದ ಅನ್ವೇಷಣೆ ಅಥವಾ ಸುದೀರ್ಘ ಸಂಶೋಧನೆ ನಡೆಸುವ ಅಗತ್ಯವಿಲ್ಲ. ಇರುವುದರಲ್ಲೇ ಏನಾದರೂ ವಿಭಿನ್ನವಾಗಿ ಸಾಧಿಸುವುದು ಸಹ ಆತ್ಮನಿರ್ಭರತೆಗೆ ಪುಷ್ಟಿ ನೀಡುತ್ತದೆ.

ಅಂತೆಯೇ, ಈ ರೈತರು ತಾವು ಬೆಳೆಸಿದ ಮೆಕ್ಕೆಜೋಳದ ಕಾಳುಗಳನ್ನ ತಮ್ಮ ಕೈಯಿಂದ ಒಂದೊಂದೇ ಬಿಡಿಸುವ ಬದಲು ಈ ವಿನೂತನ ಐಡಿಯಾಗೆ ಮುಂದಾಗಿದ್ದಾರೆ. ತಮ್ಮ ಬಳಿಯಿರುವ ಬೈಕ್​ನ ಹಿಂದಿನ ಚಕ್ರದ ಸಹಾಯದಿಂದ ಮೆಕ್ಕೆಜೋಳದ ಕಾಳುಗಳನ್ನ ಬಿಡಿಸುತ್ತಿದ್ದಾರೆ. ಇದರಿಂದ ಹತ್ತಾರು ಗಂಟೆಗಳ ಕಾಲಾವಧಿ ತೆಗೆದುಕೊಳ್ಳುತ್ತಿದ್ದ ಕಾರ್ಯ ಇದೀಗ ನಿಮಿಷಮಾತ್ರದಲ್ಲಿ ಖತಂ!

ಅಂದ ಹಾಗೆ, ಈ ವಿಡಿಯೋವನ್ನ ದೇಶದ ಪ್ರತಿಷ್ಠಿತ ವಾಹನ ತಯಾರಿಕಾ ಸಂಸ್ಥೆ ಮಹಿಂದ್ರಾದ ಮುಖ್ಯಸ್ಥ ಆನಂದ್​ ಮಹಿಂದ್ರಾ ತಮ್ಮ ಟ್ವಿಟರ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

Published On - 7:26 pm, Tue, 1 September 20

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ