AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಮೆಕ್ಕೆಜೋಳದ ಕಾಳು ಬಿಡಿಸಲು ಈ ರೈತರು ಮಾಡಿದ ಐಡಿಯಾ ನೋಡಿ

ದೆಹಲಿ: ಪ್ರಧಾನಿ ಮೋದಿ ಘೋಷಿಸಿದ ಆತ್ಮನಿರ್ಭರ ಭಾರತ ಎಂಬ ಘೋಷವಾಕ್ಯ ದೇಶಾದ್ಯಂತ ಹಬ್ಬಿದೆ. ರೈತಾಪಿ ವರ್ಗದಿಂದ ಹಿಡಿದು ಉದ್ಯಮಿಗಳವರೆಗೆ ಎಲ್ಲರೂ ಈ ನಿಟ್ಟಿನಲ್ಲಿ ಶ್ರಮಿಸಲು ಮುಂದಾಗಿದ್ದಾರೆ. ಅಂದ ಹಾಗೆ, ಆತ್ಮನಿರ್ಭರರಾಗಲು ನೀವು ಹೊಸದಾದ ಆವಿಷ್ಕಾರ, ಮಹತ್ತರವಾದ ಅನ್ವೇಷಣೆ ಅಥವಾ ಸುದೀರ್ಘ ಸಂಶೋಧನೆ ನಡೆಸುವ ಅಗತ್ಯವಿಲ್ಲ. ಇರುವುದರಲ್ಲೇ ಏನಾದರೂ ವಿಭಿನ್ನವಾಗಿ ಸಾಧಿಸುವುದು ಸಹ ಆತ್ಮನಿರ್ಭರತೆಗೆ ಪುಷ್ಟಿ ನೀಡುತ್ತದೆ. ಅಂತೆಯೇ, ಈ ರೈತರು ತಾವು ಬೆಳೆಸಿದ ಮೆಕ್ಕೆಜೋಳದ ಕಾಳುಗಳನ್ನ ತಮ್ಮ ಕೈಯಿಂದ ಒಂದೊಂದೇ ಬಿಡಿಸುವ ಬದಲು ಈ ವಿನೂತನ ಐಡಿಯಾಗೆ […]

Video: ಮೆಕ್ಕೆಜೋಳದ ಕಾಳು ಬಿಡಿಸಲು ಈ ರೈತರು ಮಾಡಿದ ಐಡಿಯಾ ನೋಡಿ
KUSHAL V
| Edited By: ಸಾಧು ಶ್ರೀನಾಥ್​|

Updated on:Sep 02, 2020 | 7:39 AM

Share

ದೆಹಲಿ: ಪ್ರಧಾನಿ ಮೋದಿ ಘೋಷಿಸಿದ ಆತ್ಮನಿರ್ಭರ ಭಾರತ ಎಂಬ ಘೋಷವಾಕ್ಯ ದೇಶಾದ್ಯಂತ ಹಬ್ಬಿದೆ. ರೈತಾಪಿ ವರ್ಗದಿಂದ ಹಿಡಿದು ಉದ್ಯಮಿಗಳವರೆಗೆ ಎಲ್ಲರೂ ಈ ನಿಟ್ಟಿನಲ್ಲಿ ಶ್ರಮಿಸಲು ಮುಂದಾಗಿದ್ದಾರೆ.

ಅಂದ ಹಾಗೆ, ಆತ್ಮನಿರ್ಭರರಾಗಲು ನೀವು ಹೊಸದಾದ ಆವಿಷ್ಕಾರ, ಮಹತ್ತರವಾದ ಅನ್ವೇಷಣೆ ಅಥವಾ ಸುದೀರ್ಘ ಸಂಶೋಧನೆ ನಡೆಸುವ ಅಗತ್ಯವಿಲ್ಲ. ಇರುವುದರಲ್ಲೇ ಏನಾದರೂ ವಿಭಿನ್ನವಾಗಿ ಸಾಧಿಸುವುದು ಸಹ ಆತ್ಮನಿರ್ಭರತೆಗೆ ಪುಷ್ಟಿ ನೀಡುತ್ತದೆ.

ಅಂತೆಯೇ, ಈ ರೈತರು ತಾವು ಬೆಳೆಸಿದ ಮೆಕ್ಕೆಜೋಳದ ಕಾಳುಗಳನ್ನ ತಮ್ಮ ಕೈಯಿಂದ ಒಂದೊಂದೇ ಬಿಡಿಸುವ ಬದಲು ಈ ವಿನೂತನ ಐಡಿಯಾಗೆ ಮುಂದಾಗಿದ್ದಾರೆ. ತಮ್ಮ ಬಳಿಯಿರುವ ಬೈಕ್​ನ ಹಿಂದಿನ ಚಕ್ರದ ಸಹಾಯದಿಂದ ಮೆಕ್ಕೆಜೋಳದ ಕಾಳುಗಳನ್ನ ಬಿಡಿಸುತ್ತಿದ್ದಾರೆ. ಇದರಿಂದ ಹತ್ತಾರು ಗಂಟೆಗಳ ಕಾಲಾವಧಿ ತೆಗೆದುಕೊಳ್ಳುತ್ತಿದ್ದ ಕಾರ್ಯ ಇದೀಗ ನಿಮಿಷಮಾತ್ರದಲ್ಲಿ ಖತಂ!

ಅಂದ ಹಾಗೆ, ಈ ವಿಡಿಯೋವನ್ನ ದೇಶದ ಪ್ರತಿಷ್ಠಿತ ವಾಹನ ತಯಾರಿಕಾ ಸಂಸ್ಥೆ ಮಹಿಂದ್ರಾದ ಮುಖ್ಯಸ್ಥ ಆನಂದ್​ ಮಹಿಂದ್ರಾ ತಮ್ಮ ಟ್ವಿಟರ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

Published On - 7:26 pm, Tue, 1 September 20

Follow Us
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ