AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಮೆಕ್ಕೆಜೋಳದ ಕಾಳು ಬಿಡಿಸಲು ಈ ರೈತರು ಮಾಡಿದ ಐಡಿಯಾ ನೋಡಿ

ದೆಹಲಿ: ಪ್ರಧಾನಿ ಮೋದಿ ಘೋಷಿಸಿದ ಆತ್ಮನಿರ್ಭರ ಭಾರತ ಎಂಬ ಘೋಷವಾಕ್ಯ ದೇಶಾದ್ಯಂತ ಹಬ್ಬಿದೆ. ರೈತಾಪಿ ವರ್ಗದಿಂದ ಹಿಡಿದು ಉದ್ಯಮಿಗಳವರೆಗೆ ಎಲ್ಲರೂ ಈ ನಿಟ್ಟಿನಲ್ಲಿ ಶ್ರಮಿಸಲು ಮುಂದಾಗಿದ್ದಾರೆ. ಅಂದ ಹಾಗೆ, ಆತ್ಮನಿರ್ಭರರಾಗಲು ನೀವು ಹೊಸದಾದ ಆವಿಷ್ಕಾರ, ಮಹತ್ತರವಾದ ಅನ್ವೇಷಣೆ ಅಥವಾ ಸುದೀರ್ಘ ಸಂಶೋಧನೆ ನಡೆಸುವ ಅಗತ್ಯವಿಲ್ಲ. ಇರುವುದರಲ್ಲೇ ಏನಾದರೂ ವಿಭಿನ್ನವಾಗಿ ಸಾಧಿಸುವುದು ಸಹ ಆತ್ಮನಿರ್ಭರತೆಗೆ ಪುಷ್ಟಿ ನೀಡುತ್ತದೆ. ಅಂತೆಯೇ, ಈ ರೈತರು ತಾವು ಬೆಳೆಸಿದ ಮೆಕ್ಕೆಜೋಳದ ಕಾಳುಗಳನ್ನ ತಮ್ಮ ಕೈಯಿಂದ ಒಂದೊಂದೇ ಬಿಡಿಸುವ ಬದಲು ಈ ವಿನೂತನ ಐಡಿಯಾಗೆ […]

Video: ಮೆಕ್ಕೆಜೋಳದ ಕಾಳು ಬಿಡಿಸಲು ಈ ರೈತರು ಮಾಡಿದ ಐಡಿಯಾ ನೋಡಿ
KUSHAL V
| Edited By: |

Updated on:Sep 02, 2020 | 7:39 AM

Share

ದೆಹಲಿ: ಪ್ರಧಾನಿ ಮೋದಿ ಘೋಷಿಸಿದ ಆತ್ಮನಿರ್ಭರ ಭಾರತ ಎಂಬ ಘೋಷವಾಕ್ಯ ದೇಶಾದ್ಯಂತ ಹಬ್ಬಿದೆ. ರೈತಾಪಿ ವರ್ಗದಿಂದ ಹಿಡಿದು ಉದ್ಯಮಿಗಳವರೆಗೆ ಎಲ್ಲರೂ ಈ ನಿಟ್ಟಿನಲ್ಲಿ ಶ್ರಮಿಸಲು ಮುಂದಾಗಿದ್ದಾರೆ.

ಅಂದ ಹಾಗೆ, ಆತ್ಮನಿರ್ಭರರಾಗಲು ನೀವು ಹೊಸದಾದ ಆವಿಷ್ಕಾರ, ಮಹತ್ತರವಾದ ಅನ್ವೇಷಣೆ ಅಥವಾ ಸುದೀರ್ಘ ಸಂಶೋಧನೆ ನಡೆಸುವ ಅಗತ್ಯವಿಲ್ಲ. ಇರುವುದರಲ್ಲೇ ಏನಾದರೂ ವಿಭಿನ್ನವಾಗಿ ಸಾಧಿಸುವುದು ಸಹ ಆತ್ಮನಿರ್ಭರತೆಗೆ ಪುಷ್ಟಿ ನೀಡುತ್ತದೆ.

ಅಂತೆಯೇ, ಈ ರೈತರು ತಾವು ಬೆಳೆಸಿದ ಮೆಕ್ಕೆಜೋಳದ ಕಾಳುಗಳನ್ನ ತಮ್ಮ ಕೈಯಿಂದ ಒಂದೊಂದೇ ಬಿಡಿಸುವ ಬದಲು ಈ ವಿನೂತನ ಐಡಿಯಾಗೆ ಮುಂದಾಗಿದ್ದಾರೆ. ತಮ್ಮ ಬಳಿಯಿರುವ ಬೈಕ್​ನ ಹಿಂದಿನ ಚಕ್ರದ ಸಹಾಯದಿಂದ ಮೆಕ್ಕೆಜೋಳದ ಕಾಳುಗಳನ್ನ ಬಿಡಿಸುತ್ತಿದ್ದಾರೆ. ಇದರಿಂದ ಹತ್ತಾರು ಗಂಟೆಗಳ ಕಾಲಾವಧಿ ತೆಗೆದುಕೊಳ್ಳುತ್ತಿದ್ದ ಕಾರ್ಯ ಇದೀಗ ನಿಮಿಷಮಾತ್ರದಲ್ಲಿ ಖತಂ!

ಅಂದ ಹಾಗೆ, ಈ ವಿಡಿಯೋವನ್ನ ದೇಶದ ಪ್ರತಿಷ್ಠಿತ ವಾಹನ ತಯಾರಿಕಾ ಸಂಸ್ಥೆ ಮಹಿಂದ್ರಾದ ಮುಖ್ಯಸ್ಥ ಆನಂದ್​ ಮಹಿಂದ್ರಾ ತಮ್ಮ ಟ್ವಿಟರ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

Published On - 7:26 pm, Tue, 1 September 20

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!