AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Indian Fishermen: ಅಟ್ಟಾರಿ-ವಾಘಾ ಗಡಿಯಲ್ಲಿ 200 ಭಾರತೀಯ ಮೀನುಗಾರರನ್ನು ಭಾರತಕ್ಕೆ ಹಸ್ತಾಂತರಿಸಿದ ಪಾಕಿಸ್ತಾನ

ಪಾಕಿಸ್ತಾನವು ತನ್ನ ಸೆರೆಯಲ್ಲಿದ್ದ 200 ಭಾರತೀಯ ಮೀನುಗಾರರನ್ನು ಬಿಡುಗಡೆ ಮಾಡಿದೆ, ಅಟ್ಟಾರಿ-ವಾಘಾ ಗಡಿಯಲ್ಲಿರುವ ಜಂಟಿ ಚೆಕ್ ಪೋಸ್ಟ್‌ನಲ್ಲಿ ಬಿಎಸ್‌ಎಫ್ ಅಧಿಕಾರಿಗಳಿಗೆ ಈ 200 ಭಾರತೀಯ ಮೀನುಗಾರರನ್ನು ಹಸ್ತಾಂತರಿಸಲಾಗಿದೆ

Indian Fishermen: ಅಟ್ಟಾರಿ-ವಾಘಾ ಗಡಿಯಲ್ಲಿ 200 ಭಾರತೀಯ ಮೀನುಗಾರರನ್ನು ಭಾರತಕ್ಕೆ ಹಸ್ತಾಂತರಿಸಿದ ಪಾಕಿಸ್ತಾನ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Jun 03, 2023 | 3:09 PM

Share

ಅಮೃತಸರ: ಪಾಕಿಸ್ತಾನವು (Pakistan) ತನ್ನ ಸೆರೆಯಲ್ಲಿದ್ದ 200 ಭಾರತೀಯ ಮೀನುಗಾರರನ್ನು (Indian Fishermen) ಬಿಡುಗಡೆ ಮಾಡಿದೆ, ಅಟ್ಟಾರಿ-ವಾಘಾ ಗಡಿಯಲ್ಲಿರುವ ಜಂಟಿ ಚೆಕ್ ಪೋಸ್ಟ್‌ನಲ್ಲಿ ಬಿಎಸ್‌ಎಫ್ ಅಧಿಕಾರಿಗಳಿಗೆ ಈ 200 ಭಾರತೀಯ ಮೀನುಗಾರರನ್ನು ಹಸ್ತಾಂತರಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ. ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ನೀಡಿದ ತುರ್ತು ಪ್ರಯಾಣ ಪ್ರಮಾಣಪತ್ರವನ್ನು ಬಳಸಿಕೊಂಡು ಎಲ್ಲಾ ಮೀನುಗಾರರು ಅಟ್ಟಾರಿ-ವಾಘಾ ಗಡಿಯ ಭೂ ಸಾರಿಗೆ ಮಾರ್ಗದ ಮೂಲಕ ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಭಾರತಕ್ಕೆ ದಾಟಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಮೀನುಗಾರರ ದೋಣಿಗಳು ಅರಬ್ಬಿ ಸಮುದ್ರದ ಪ್ರಾದೇಶಿಕ ಜಲಮೂಲಗಳ ಮೂಲಕ ಪಾಕಿಸ್ತಾನಕ್ಕೆ ತಿಳಿಯದೇ ಹೋಗಿದ್ದಾರೆ. ಅಲ್ಲಿ ಪಾಕಿಸ್ತಾನ ಸೇನೆ ಬಂಧಿಸಿದೆ. ಭಾರತೀಯ ವೈದ್ಯರ ತಂಡವು ಈಗಾಗಲೇ ಪಾಕಿಸ್ತಾನದಿಂದ ಹಿಂದಿರುಗಿದ ಮೀನುಗಾರರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಇದನ್ನೂ ಓದಿ:Cyclone Sitrang: ಅಸ್ಸಾಂನಲ್ಲಿ ಸಿತ್ರಾಂಗ್ ಚಂಡಮಾರುತದ ಅಬ್ಬರ; 1000ಕ್ಕೂ ಹೆಚ್ಚು ಜನರಿಗೆ ಹಾನಿ

ಭಾರತಕ್ಕೆ ಬಂದ ತಕ್ಷಣ ಮೀನುಗಾರರು ಭಾರತದ ಭುಮಿ ಮುಟ್ಟಿ ನಮಸ್ಕರಿಸಿದ್ದಾರೆ ಎಂದು ಅಧಿಕಾರಿ ಹೇಳಿದರು. ಅರೇಬಿಯನ್ ಸಮುದ್ರದ ಕಡಲ ಗಡಿಯನ್ನು ಸರಿಯಾಗಿ ತಿಳಿದುಕೊಳ್ಳದ ಕಾರಣ ಮೀನುಗಾರರನ್ನು ಪಾಕಿಸ್ತಾನದಲ್ಲಿ ಬಂಧಿಸಲಾಗಿದೆ. ಪಾಕಿಸ್ತಾನ ಮೀನುಗಾರರ ಜತೆಗೆ ದೋಣಿಯನ್ನು ಕೂಡ ವಶಪಡಿಸಿಕೊಂಡಿದ್ದಾರೆ. ದೋಣಿಯಲ್ಲಿ ಸರಿಯಾದ ತಂತ್ರಜ್ಞಾನವನ್ನು ಹೊಂದಿರದ ಕಾರಣ ಈ ಸಮಸ್ಯೆ ಎದುರಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್