AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಲಸಿಕೆ ‘ಆತ್ಮನಿರ್ಭರ ಭಾರತ‘ದ ಸಂಕೇತ: ಗೃಹ ಸಚಿವ ಅಮಿತ್​ ಶಾ

ವಿಶ್ವದಲ್ಲೇ ದೊಡ್ಡಮಟ್ಟದ ಕೊರೊನಾ ಲಸಿಕೆ ವಿತರಣಾ ಕಾರ್ಯಕ್ರಮಕ್ಕೆ ಭಾರತ ಸಾಕ್ಷಿಯಾಗಿದೆ. ಇದು ಆತ್ಮನಿರ್ಭರ ಭಾರತದ ಸಂಕೇತವಾಗಿದ್ದು, ದೇಶ ಕೊರೊನಾ ವೈರಾಣುವಿನ ವಿರುದ್ಧದ ಹೋರಾಟದಲ್ಲಿ ಮಹತ್ವದ ಹೆಜ್ಜೆ ಇಟ್ಟಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್​ ಶಾ ಅಭಿಪ್ರಾಯಪಟ್ಟಿದ್ದಾರೆ.

ಕೊರೊನಾ ಲಸಿಕೆ ‘ಆತ್ಮನಿರ್ಭರ ಭಾರತ‘ದ ಸಂಕೇತ: ಗೃಹ ಸಚಿವ ಅಮಿತ್​ ಶಾ
ಗೃಹ ಸಚಿವ ಅಮಿತ್​ ಶಾ
Skanda
| Edited By: |

Updated on:Jan 16, 2021 | 4:12 PM

Share

ದೆಹಲಿ: ವಿಶ್ವದಲ್ಲೇ ದೊಡ್ಡಮಟ್ಟದ ಕೊರೊನಾ ಲಸಿಕೆ ವಿತರಣಾ ಕಾರ್ಯಕ್ರಮಕ್ಕೆ ಭಾರತ ಸಾಕ್ಷಿಯಾಗಿದೆ. ಇದು ಆತ್ಮನಿರ್ಭರ ಭಾರತದ ಸಂಕೇತವಾಗಿದ್ದು, ದೇಶ ಕೊರೊನಾ ವೈರಾಣುವಿನ ವಿರುದ್ಧದ ಹೋರಾಟದಲ್ಲಿ ಮಹತ್ವದ ಹೆಜ್ಜೆ ಇಟ್ಟಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್​ ಶಾ ಅಭಿಪ್ರಾಯಪಟ್ಟಿದ್ದಾರೆ.

ಕೊರೊನಾವನ್ನು ಮಣಿಸಲು ಯಶಸ್ವಿ ಲಸಿಕೆ ತಯಾರಿಸಿದ ಕೆಲವೇ ಕೆಲವು ದೇಶಗಳ ಪೈಕಿ ಭಾರತವೂ ಒಂದು. ಮಾನವ ಕುಲವನ್ನು ಕಾಡುತ್ತಿರುವ ದೊಡ್ಡ ಹೆಮ್ಮಾರಿಯನ್ನು ಶಮನ ಮಾಡಲು ನಾವು ತಯಾರಾಗಿದ್ದೇವೆ. ಇದಕ್ಕಾಗಿ ನಮ್ಮ ದೇಶದ ವಿಜ್ಞಾನಿಗಳನ್ನು ಅಭಿನಂದಿಸುತ್ತೇನೆ ಎಂದು ಹೇಳಿದ್ದಾರೆ.

ನರೇಂದ್ರ ಮೋದಿಯವರ ಆಡಳಿತ ನವ ಭಾರತದ ಬಿಕ್ಕಟ್ಟನ್ನು ಹೊಸ ಭರವಸೆಯನ್ನಾಗಿಸಿ ಪರಿವರ್ತಿಸುವ ಶಕ್ತಿ ಹೊಂದಿದೆ. ಸಂಕಷ್ಟದ ಸಂದರ್ಭದಲ್ಲಿ ಹೊಸ ಅವಕಾಶಗಳನ್ನು ಹುಡುಕಿಕೊಂಡು ಸವಾಲು ಎದುರಿಸುವುದನ್ನು ಕಲಿತಿದ್ದೇವೆ. ಭಾರತದಲ್ಲೇ ತಯಾರಾದ ಕೊರೊನಾ ಲಸಿಕೆಗಳು ಆತ್ಮನಿರ್ಭರ ಭಾರತದ ಸಂಕೇತವಾಗಿದ್ದು, ಈ ಐತಿಹಾಸಿಕ ದಿನದಂದು ಕೊರೊನಾ ವಿರುದ್ಧ ಹೋರಾಡಿದ ಎಲ್ಲರಿಗೂ ತಲೆಬಾಗುತ್ತೇನೆ ಎಂದು ಅಮಿತ್​ ಶಾ ಟ್ವೀಟ್​ ಮಾಡಿದ್ದಾರೆ.

ಲಸಿಕೆ ಪಡೆಯಲು ಹಿಂದೇಟು ಹಾಕಿದ್ದ ನರ್ಸ್​ಗೆ ತಿಳಿಯಹೇಳಿ, ಮನವೊಲಿಸಿದ ಮಾಜಿ ಆರೋಗ್ಯ ಸಚಿವ ಶ್ರೀರಾಮುಲು

Published On - 4:11 pm, Sat, 16 January 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!