AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಮಣಿಸುವ ಲಸಿಕೆ ನೀಡಲು ಬರಲಿವೆ ದೇಶದಲ್ಲೇ ತಯಾರಾದ ‘ಆತ್ಮನಿರ್ಭರ್ ಸಿರಿಂಜ್’

ಕೋವಿಡ್ ವಿರುದ್ಧ ಹೋರಾಡಲು ನಾವು ಇತರೆ ದೇಶಗಳನ್ನು ಅವಲಂಬಿಸಬೇಕಿಲ್ಲ. ಆತ್ಮನಿರ್ಭರ ಭಾರತ ಪರಿಕಲ್ಪನೆಗೆ ಪೂರಕವಾಗಿ ಭಾರತದಲ್ಲಿಯೇ ತಯಾರಾಗಲಿದೆ ಸಿರಿಂಜ್​.

ಕೊರೊನಾ ಮಣಿಸುವ ಲಸಿಕೆ ನೀಡಲು ಬರಲಿವೆ ದೇಶದಲ್ಲೇ ತಯಾರಾದ ‘ಆತ್ಮನಿರ್ಭರ್ ಸಿರಿಂಜ್’
ಕೊರೊನಾ ವ್ಯಾಕ್ಸಿನ್
Follow us
Skanda
| Updated By: ಸಾಧು ಶ್ರೀನಾಥ್​

Updated on:Nov 25, 2020 | 3:00 PM

ದೆಹಲಿ: ಕೋವಿಡ್​ 19 ವಿರುದ್ಧದ ಲಸಿಕೆ ಲಭ್ಯವಾಗುವ ಸಾಧ್ಯತೆ ದಟ್ಟವಾಗುತ್ತಿರುವಾಗಲೇ ಅದಕ್ಕೆ ಬೇಕಾದ ಉಪಕರಣಗಳಿಗೂ ಬೇಡಿಕೆ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಆಲ್​ ಇಂಡಿಯಾ ಸಿರಿಂಜ್ ಆಂಡ್ ನೀಡಲ್​ ಮ್ಯಾನುಫ್ಯಾಕ್ಚರ್​ ಅಸೋಸಿಯೇಶನ್​ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದು ಹೆಚ್ಚುವರಿ 35 ಕೋಟಿ ಸಿರಿಂಜ್ ಪೂರೈಸುವುದಾಗಿ ಭರವಸೆ ನೀಡಿದೆ.

ಕೊರೊನಾ ತಡೆಗಟ್ಟಲು ಭಾರತ ಪರದೇಶಗಳ ಮೇಲೆ ಅವಲಂಬಿಸಬೇಕಿಲ್ಲ, ಆತ್ಮನಿರ್ಭರ್ ಭಾರತದ ಪರಿಕಲ್ಪನೆಯನ್ನು ನಾವು ಯಶಸ್ವಿಗೊಳಿಸಬೇಕೆಂದರೆ ನಮ್ಮ ಮೇಲೆ ಆತ್ಮವಿಶ್ವಾಸ ಬೆಳೆಸಿಕೊಳ್ಳಬೇಕು. ಎಂತಹ ಕಠಿಣ ಪರಿಸ್ಥಿತಿಯನ್ನು ಬೇಕಾದರೂ ಎದುರಿಸಬಲ್ಲೆವು ಎಂಬ ನಂಬಿಕೆ ನಮಗಿದೆ ಎಂದು ಉಲ್ಲೇಖಿಸಲಾಗಿದ್ದು ಅಸೋಸಿಯೇಶನ್ನಿನ ಸದಸ್ಯರು ಭಾರತದ 19 ರಾಜ್ಯಗಳಲ್ಲಿ ಈಗಾಗಲೇ ಇರುವುದರಿಂದ ಅವಶ್ಯಕತೆಗೆ ಅನುಗುಣವಾಗಿ ಸಿರಿಂಜ್ ಉತ್ಪಾದಿಸುವುದು ನಮಗೆ ಸುಲಭವಾಗಲಿದೆ ಎಂದಿದ್ದಾರೆ.

ಕಡಿಮೆ ಆಗುತ್ತಂತೆ ಕ್ವಾರಂಟೈನ್ ಅವಧಿ! ಈಗಿರುವ ಎರಡು ವಾರಗಳ ಕ್ವಾರಂಟೈನ್ ಅವಧಿಯನ್ನು 7ರಿಂದ 10 ದಿನಗಳಿಗೆ ಕಡಿತಗೊಳಿಸುವ ಬಗ್ಗೆ, ಅಮೆರಿಕಾದ ಸೆಂಟರ್ ಫಾರ್ ಡಿಸೀಸ್ ಕಂಟ್ರೋಲ್ ಅಂಡ್ ಪ್ರಿವೆನ್ಶನ್ (CDC) ಸೂಚನೆ ನೀಡಿದೆ. ಈ ಮೊದಲು ಹದಿನಾಲ್ಕು ದಿನಗಳ ಕ್ವಾರಂಟೈನ್ ಅವಧಿಯನ್ನು CDC ಸಲಹೆ ಮಾಡಿತ್ತು. ಆದರೆ ಈಗ ಜನರ ಅನುಕೂಲಕ್ಕಾಗಿ ಮತ್ತು ನಿಯಮ ಪಾಲನೆಗೆ ಸಹಕಾರಿಯಾಗಲೆಂದು ಕ್ವಾರಂಟೈನ್ ಅವಧಿಯನ್ನು ಕಡಿತಗೊಳಿಸಲು ಚಿಂತಿಸಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ತಜ್ಞರು, ಹಲವಷ್ಟು ಮಂದಿಯಲ್ಲಿ ಒಂದು ವಾರದ ಬಳಿಕವಷ್ಟೇ ಕೊರೊನಾ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ. ಆದ್ದರಿಂದ ಕ್ವಾರಂಟೈನ್ ಮುಗಿಸಿ ಹೊರ ಬರುವ ಮುನ್ನ ಕೊವಿಡ್ ಪರೀಕ್ಷೆ ಮಾಡಿಸಿಕೊಳ್ಳುವುದನ್ನು ಕಡ್ಡಾಯ ಮಾಡುವುದು ಒಳಿತು ಎಂದು ಅಭಿಪ್ರಾಯಪಟ್ಟಿದ್ದಾರೆ.

Published On - 2:15 pm, Wed, 25 November 20

ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ಸುಹಾಸ್ ಕಾರಿಗೆ ಮೀನಿನ ವಾಹನ ಡಿಕ್ಕಿ ಹೊಡೆದ ಸಿಸಿಟಿವಿ ದೃಶ್ಯ ಇಲ್ಲಿದೆ
ಸುಹಾಸ್ ಕಾರಿಗೆ ಮೀನಿನ ವಾಹನ ಡಿಕ್ಕಿ ಹೊಡೆದ ಸಿಸಿಟಿವಿ ದೃಶ್ಯ ಇಲ್ಲಿದೆ
ಸುಹಾಸ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಲು ನಿರ್ಧರಿಸಿದ್ದೇವೆ:ವಿಜಯೇಂದ್ರ
ಸುಹಾಸ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಲು ನಿರ್ಧರಿಸಿದ್ದೇವೆ:ವಿಜಯೇಂದ್ರ
ರಾಜೀನಾಮೆ ಪತ್ರವನ್ನು ಸ್ವೀಕರಿಸಿದ್ದೇನೆ, ಅಂಗೀಕರಿಸಿಲ್ಲ: ಸ್ಪೀಕರ್ ಖಾದರ್
ರಾಜೀನಾಮೆ ಪತ್ರವನ್ನು ಸ್ವೀಕರಿಸಿದ್ದೇನೆ, ಅಂಗೀಕರಿಸಿಲ್ಲ: ಸ್ಪೀಕರ್ ಖಾದರ್
ಯೋಗಿ ಆದಿತ್ಯನಾಥರಂತೆ ಡೇರಿಂಗ್ ರಾಜಕೀಯ ನಾಯಕನಾಗುತ್ತೇನೆಂದ SSLC ಟಾಪರ್
ಯೋಗಿ ಆದಿತ್ಯನಾಥರಂತೆ ಡೇರಿಂಗ್ ರಾಜಕೀಯ ನಾಯಕನಾಗುತ್ತೇನೆಂದ SSLC ಟಾಪರ್
ಯತ್ನಾಳ್ ಮಾತುಗಳ ಆಡಿಯೋ ಕ್ಲಿಪ್ ಮಾಧ್ಯಮಗಳ ಮುಂದೆ ಪ್ಲೇ ಮಾಡಿದ ಪಾಟೀಲ್
ಯತ್ನಾಳ್ ಮಾತುಗಳ ಆಡಿಯೋ ಕ್ಲಿಪ್ ಮಾಧ್ಯಮಗಳ ಮುಂದೆ ಪ್ಲೇ ಮಾಡಿದ ಪಾಟೀಲ್
ಪೊಲೀಸ್ ಠಾಣೆಗಳಿಗೆ ಕೊಳ್ಳಿಯಿಡುವ ರಾಜ್ಯದಲ್ಲಿ ಕಾನೂನು ಎಲ್ಲಿರುತ್ತೆ? ಶಾಸಕ
ಪೊಲೀಸ್ ಠಾಣೆಗಳಿಗೆ ಕೊಳ್ಳಿಯಿಡುವ ರಾಜ್ಯದಲ್ಲಿ ಕಾನೂನು ಎಲ್ಲಿರುತ್ತೆ? ಶಾಸಕ
ಪಾಕಿಸ್ತಾನದವರು ಬೈದರೂ ದಿನೇಶ್ ಗುಂಡೂರಾವ್​ಗೆ ಏನೂ ಅನಿಸಲ್ಲ: ಅಶೋಕ
ಪಾಕಿಸ್ತಾನದವರು ಬೈದರೂ ದಿನೇಶ್ ಗುಂಡೂರಾವ್​ಗೆ ಏನೂ ಅನಿಸಲ್ಲ: ಅಶೋಕ
ಚಿಕ್ಕಪ್ಪನ ಮಗಳ ಮದುವೆ ಅಟೆಂಡ್ ಮಾಡಿ ಸುಹಾಸ್ ಬಜ್ಪೆಗೆ ಹೋಗಿದ್ದ: ಮೋಹನ್
ಚಿಕ್ಕಪ್ಪನ ಮಗಳ ಮದುವೆ ಅಟೆಂಡ್ ಮಾಡಿ ಸುಹಾಸ್ ಬಜ್ಪೆಗೆ ಹೋಗಿದ್ದ: ಮೋಹನ್
Karnataka SSLC Results: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ, ಲೈವ್​ ನೋಡಿ
Karnataka SSLC Results: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ, ಲೈವ್​ ನೋಡಿ