AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಿಗ್-29K ವಿಮಾನ ದುರಂತ: ಕೊನೆಗೂ ಪತ್ತೆಯಾಯ್ತು ಪೈಲಟ್ ನಿಶಾಂತ್ ಸಿಂಗ್ ಮೃತದೇಹ

ನವೆಂಬರ್ 26ರಂದು ಪತನಗೊಂಡಿದ್ದ ನೌಕಾಪಡೆಯ ಮಿಗ್-29K  ತರಬೇತಿ ವಿಮಾನದಿಂದ ನಾಪತ್ತೆಯಾಗಿದ್ದ ಪೈಲಟ್ ಲೆಫ್ಟಿನೆಂಟ್ ಕಮಾಂಡರ್ ನಿಶಾಂತ್ ಸಿಂಗ್ ಅವರ ಮೃತದೇಹ ಗೋವಾ ಸಮುದ್ರ ತೀರದಿಂದ 30 ಕಿ.ಮೀ ದೂರದಲ್ಲಿ ಪತ್ತೆಯಾಗಿದೆ.

ಮಿಗ್-29K ವಿಮಾನ ದುರಂತ: ಕೊನೆಗೂ ಪತ್ತೆಯಾಯ್ತು ಪೈಲಟ್ ನಿಶಾಂತ್ ಸಿಂಗ್ ಮೃತದೇಹ
ಸ್ನೇಹಜೀವಿಯಾಗಿದ್ದ ಲೆಫ್ಟಿನೆಂಟ್ ಕಮಾಂಡರ್ ನಿಶಾಂತ್ ಸಿಂಗ್
guruganesh bhat
| Edited By: |

Updated on: Dec 07, 2020 | 5:41 PM

Share

ಪಣಜಿ: ನವೆಂಬರ್ 26ರಂದು ಪತನಗೊಂಡಿದ್ದ ನೌಕಾಪಡೆಯ ಮಿಗ್-29K  ತರಬೇತಿ ವಿಮಾನದಿಂದ ನಾಪತ್ತೆಯಾಗಿದ್ದ ಪೈಲಟ್ ಲೆಫ್ಟಿನೆಂಟ್ ಕಮಾಂಡರ್ ನಿಶಾಂತ್ ಸಿಂಗ್ ಅವರ ಮೃತದೇಹ ಗೋವಾ ಸಮುದ್ರ ತೀರದಿಂದ 30 ಕಿ.ಮೀ ದೂರದಲ್ಲಿ ಪತ್ತೆಯಾಗಿದೆ.

ಬರೋಬ್ಬರಿ 11 ದಿನಗಳ ದೀರ್ಘ ಶೋಧಕಾರ್ಯದ ನಂತರ 70 ಅಡಿ ಸಮುದ್ರದಾಳದಲ್ಲಿ ನಿಶಾಂತ್ ಮೃತದೇಹವನ್ನು ನೌಕಾಪಡೆ ಪತ್ತೆಹಚ್ಚಿದೆ. ನಿಶಾಂತ್ ಸಿಂಗ್ ಜೊತೆಗಿದ್ದ ಮತ್ತೋರ್ವ ಪೈಲಟ್​ನ್ನು ಭಾರತೀಯ ನೌಕಾಪಡೆ ಅಪಘಾತದ ದಿನವೇ ರಕ್ಷಿಸಿತ್ತು. ಆದರೆ, ಪತನವಾದ ವಿಮಾನದಿಂದ ಪಾರಾಗಿದ್ದ ನಿಶಾಂತ್ ಮಾತ್ರ ಪತ್ತೆಯಾಗಿರಲಿಲ್ಲ. ಇದೀಗ, ಪೈಲಟ್​ನ ಮೃತದೇಹ ಪತ್ತೆಯಾಗಿದೆ.

ಕಾರವಾರ: 8 ದಿನವಾದರೂ ಸಿಗಲಿಲ್ಲ ನಿಶಾಂತ್ ಸುಳಿವು.. ಏನಾದರು ಲೆಫ್ಟಿನೆಂಟ್ ಕಮಾಂಡರ್?

ಅರಬ್ಬಿ ಸಮುದ್ರದಲ್ಲಿ ನೌಕಾಪಡೆಯ ಮಿಗ್-29K ತರಬೇತಿ ವಿಮಾನ ಪತನ

Follow Us
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್
ಮನೆಯ ಮುಂದೆ ಪಾರ್ಕ್ ಮಾಡಿದ್ದ ಆಟೋದ ಚಕ್ರ ಕಳವು
ಮನೆಯ ಮುಂದೆ ಪಾರ್ಕ್ ಮಾಡಿದ್ದ ಆಟೋದ ಚಕ್ರ ಕಳವು