AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಿಗ್-29K ವಿಮಾನ ದುರಂತ: ಕೊನೆಗೂ ಪತ್ತೆಯಾಯ್ತು ಪೈಲಟ್ ನಿಶಾಂತ್ ಸಿಂಗ್ ಮೃತದೇಹ

ನವೆಂಬರ್ 26ರಂದು ಪತನಗೊಂಡಿದ್ದ ನೌಕಾಪಡೆಯ ಮಿಗ್-29K  ತರಬೇತಿ ವಿಮಾನದಿಂದ ನಾಪತ್ತೆಯಾಗಿದ್ದ ಪೈಲಟ್ ಲೆಫ್ಟಿನೆಂಟ್ ಕಮಾಂಡರ್ ನಿಶಾಂತ್ ಸಿಂಗ್ ಅವರ ಮೃತದೇಹ ಗೋವಾ ಸಮುದ್ರ ತೀರದಿಂದ 30 ಕಿ.ಮೀ ದೂರದಲ್ಲಿ ಪತ್ತೆಯಾಗಿದೆ.

ಮಿಗ್-29K ವಿಮಾನ ದುರಂತ: ಕೊನೆಗೂ ಪತ್ತೆಯಾಯ್ತು ಪೈಲಟ್ ನಿಶಾಂತ್ ಸಿಂಗ್ ಮೃತದೇಹ
ಸ್ನೇಹಜೀವಿಯಾಗಿದ್ದ ಲೆಫ್ಟಿನೆಂಟ್ ಕಮಾಂಡರ್ ನಿಶಾಂತ್ ಸಿಂಗ್
guruganesh bhat
| Edited By: |

Updated on: Dec 07, 2020 | 5:41 PM

Share

ಪಣಜಿ: ನವೆಂಬರ್ 26ರಂದು ಪತನಗೊಂಡಿದ್ದ ನೌಕಾಪಡೆಯ ಮಿಗ್-29K  ತರಬೇತಿ ವಿಮಾನದಿಂದ ನಾಪತ್ತೆಯಾಗಿದ್ದ ಪೈಲಟ್ ಲೆಫ್ಟಿನೆಂಟ್ ಕಮಾಂಡರ್ ನಿಶಾಂತ್ ಸಿಂಗ್ ಅವರ ಮೃತದೇಹ ಗೋವಾ ಸಮುದ್ರ ತೀರದಿಂದ 30 ಕಿ.ಮೀ ದೂರದಲ್ಲಿ ಪತ್ತೆಯಾಗಿದೆ.

ಬರೋಬ್ಬರಿ 11 ದಿನಗಳ ದೀರ್ಘ ಶೋಧಕಾರ್ಯದ ನಂತರ 70 ಅಡಿ ಸಮುದ್ರದಾಳದಲ್ಲಿ ನಿಶಾಂತ್ ಮೃತದೇಹವನ್ನು ನೌಕಾಪಡೆ ಪತ್ತೆಹಚ್ಚಿದೆ. ನಿಶಾಂತ್ ಸಿಂಗ್ ಜೊತೆಗಿದ್ದ ಮತ್ತೋರ್ವ ಪೈಲಟ್​ನ್ನು ಭಾರತೀಯ ನೌಕಾಪಡೆ ಅಪಘಾತದ ದಿನವೇ ರಕ್ಷಿಸಿತ್ತು. ಆದರೆ, ಪತನವಾದ ವಿಮಾನದಿಂದ ಪಾರಾಗಿದ್ದ ನಿಶಾಂತ್ ಮಾತ್ರ ಪತ್ತೆಯಾಗಿರಲಿಲ್ಲ. ಇದೀಗ, ಪೈಲಟ್​ನ ಮೃತದೇಹ ಪತ್ತೆಯಾಗಿದೆ.

ಕಾರವಾರ: 8 ದಿನವಾದರೂ ಸಿಗಲಿಲ್ಲ ನಿಶಾಂತ್ ಸುಳಿವು.. ಏನಾದರು ಲೆಫ್ಟಿನೆಂಟ್ ಕಮಾಂಡರ್?

ಅರಬ್ಬಿ ಸಮುದ್ರದಲ್ಲಿ ನೌಕಾಪಡೆಯ ಮಿಗ್-29K ತರಬೇತಿ ವಿಮಾನ ಪತನ

Follow Us
guruganesh bhat
guruganesh bhat
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು