AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಡೀ ವಿಶ್ವಕ್ಕೇ ಕೊರೊನಾ ಔಷಧ ತಯಾರಿಸುವ ಸಾಮರ್ಥ್ಯ ಭಾರತಕ್ಕಿದೆ -ಬಿಲ್ ಗೇಟ್ಸ್

ಕೊರೊನಾ ಸೋಂಕು ಇಡೀ ದೇಶವನ್ನು ತನ್ನ ಕಂಟ್ರೋಲ್​ಗೆ ತೆಗೆದುಕೊಂಡಿದೆ. ಕ್ರೂರಿ ಸಿಕ್ಕ ಸಿಕ್ಕವರ ಕೊರಳಿಗೆ ಸುತ್ತಿಕೊಳ್ತಿದೆ. ಬಲಿಗಾಗೇ ಹೊಂಚು ಹಾಕಿ ಎಲ್ಲರ ಜೀವಗಳನ್ನ ಹೊಸಕಿ ಹಾಕ್ತಿದೆ. ಈ ನಡುವೆ ಎಲ್ಲರೂ ಕಾತುರದಿಂದ ಕಾಯುತ್ತಿವುದು ಕೊರೊನಾ ಲಸಿಕೆಯಾಗಿ. ಯಾವ ದೇಶವಾದ್ರೂ ಲಸಿಕೆ ಬೇಗ ಕಂಡುಹಿಡಿಯಲಿ ಎಂದು ಅದೆಷ್ಟೂ ಜನ ದೇವರಲ್ಲಿ ಪ್ರಾರ್ಥಿಸುತ್ತಿದ್ದಾರೆ. ಇಂತಹ ಸಮಯದಲ್ಲಿ ಮೈಕ್ರೋಸಾಫ್ಟ್ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ಅವರು ಕೇವಲ ತನಗಷ್ಟೇ ಅಲ್ಲ, ಇಡೀ ವಿಶ್ವಕ್ಕೆ ಕೊರೊನಾ ಲಸಿಕೆ ಉತ್ಪಾದಿಸುವ ಸಾಮರ್ಥ್ಯ ಭಾರತದ ಔಷಧೋದ್ಯಮಕ್ಕೆ ಇದೆ […]

ಇಡೀ ವಿಶ್ವಕ್ಕೇ ಕೊರೊನಾ ಔಷಧ ತಯಾರಿಸುವ ಸಾಮರ್ಥ್ಯ ಭಾರತಕ್ಕಿದೆ -ಬಿಲ್ ಗೇಟ್ಸ್
ಬಿಲ್ ಗೇಟ್ಸ್ (ಸಂಗ್ರಹ ಚಿತ್ರ)
ಆಯೇಷಾ ಬಾನು
|

Updated on:Jul 16, 2020 | 6:32 PM

Share

ಕೊರೊನಾ ಸೋಂಕು ಇಡೀ ದೇಶವನ್ನು ತನ್ನ ಕಂಟ್ರೋಲ್​ಗೆ ತೆಗೆದುಕೊಂಡಿದೆ. ಕ್ರೂರಿ ಸಿಕ್ಕ ಸಿಕ್ಕವರ ಕೊರಳಿಗೆ ಸುತ್ತಿಕೊಳ್ತಿದೆ. ಬಲಿಗಾಗೇ ಹೊಂಚು ಹಾಕಿ ಎಲ್ಲರ ಜೀವಗಳನ್ನ ಹೊಸಕಿ ಹಾಕ್ತಿದೆ. ಈ ನಡುವೆ ಎಲ್ಲರೂ ಕಾತುರದಿಂದ ಕಾಯುತ್ತಿವುದು ಕೊರೊನಾ ಲಸಿಕೆಯಾಗಿ. ಯಾವ ದೇಶವಾದ್ರೂ ಲಸಿಕೆ ಬೇಗ ಕಂಡುಹಿಡಿಯಲಿ ಎಂದು ಅದೆಷ್ಟೂ ಜನ ದೇವರಲ್ಲಿ ಪ್ರಾರ್ಥಿಸುತ್ತಿದ್ದಾರೆ. ಇಂತಹ ಸಮಯದಲ್ಲಿ ಮೈಕ್ರೋಸಾಫ್ಟ್ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ಅವರು ಕೇವಲ ತನಗಷ್ಟೇ ಅಲ್ಲ, ಇಡೀ ವಿಶ್ವಕ್ಕೆ ಕೊರೊನಾ ಲಸಿಕೆ ಉತ್ಪಾದಿಸುವ ಸಾಮರ್ಥ್ಯ ಭಾರತದ ಔಷಧೋದ್ಯಮಕ್ಕೆ ಇದೆ ಎಂದು ಹೇಳಿದ್ದಾರೆ.

ಭಾರತದಲ್ಲಿ ಕೊರೊನಾಗೆ ಸಂಬಂಧಿಸಿದಂತೆ ಬಹಳಷ್ಟು ಮುಖ್ಯವಾದ ಕೆಲಸಗಳು ನಡೆದಿವೆ. ಭಾರತದ ಔಷಧೀಯ ಉದ್ಯಮವು ಕೊರೊನಾ ವೈರಸ್ ಲಸಿಕೆಯನ್ನು ಕಂಡುಹಿಡಿಯಲು ಇತರ ಕಾಯಿಲೆಗಳ ಲಸಿಕೆಗಳಿಗೆ ಬಳಸಿದ ಔಷಧದ ಅಂಶಗಳನ್ನು ಪ್ರಯೋಗಾತ್ಮಕವಾಗಿ ಬಳಸತೊಡಗಿದೆ ಎಂದು ಬಿಲ್ ಗೇಟ್ಸ್ ಮತ್ತು ಮಿಲಿಂದಾ ಗೇಟ್ಸ್ ಫೌಂಡೇಶನ್ ಸಹ-ಅಧ್ಯಕ್ಷ ಹೇಳಿದರು.

ಇನ್ನು ಬಿಲ್ ಗೇಟ್ಸ್ ಭಾರತದ ಔಷಧೀಯ ಉದ್ಯಮಕ್ಕೆ ಹೆಚ್ಚಿನ ಸಾಮರ್ಥ್ಯವಿದೆ. ಯಾಕೆಂದರೆ ಇಡೀ ವಿಶ್ವಕ್ಕೆ ಅತಿ ಹೆಚ್ಚು ಔಷಧಿಗಳನ್ನು ಪೂರೈಸುವ ದೊಡ್ಡ ದೊಡ್ಡ ಕಂಪನಿಗಳು ಭಾರತದಲ್ಲಿವೆ. ಅಲ್ಲದೆ ಭಾರತ ಬೇರೆ ದೇಶಗಳಿಗಿಂತ ಅತಿ ಹೆಚ್ಚು ವ್ಯಾಕ್ಸಿನ್​ಗಳನ್ನು ಉತ್ಪಾದಿಸಿದೆ. ಹೀಗಾಗಿ ಭಾರತ ಇಡೀ ವಿಶ್ವಕ್ಕೆ ಕೊರೊನಾ ಲಸಿಕೆ ಉತ್ಪಾದಿಸುವ ಸಾಮರ್ಥ್ಯವಿದೆ ಎಂದಿದ್ದಾರೆ.

Published On - 6:30 pm, Thu, 16 July 20

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ