Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಡಲತೀರದಲ್ಲಿ ಜಾಗಿಂಗ್ ಮಾಡಿದ ರಾಷ್ಟ್ರಪತಿ ರಾಮ್​ನಾಥ್ ಕೋವಿಂದ್

ದಿಯು ಕಡಲತೀರದಲ್ಲಿ ಜಾಗಿಂಗ್ ಮಾಡಿರುವ ವೀಡಿಯೋವನ್ನು ಟ್ವಿಟರ್ ಖಾತೆಯಲ್ಲಿ ರಾಮ್​ನಾಥ್ ಕೋವಿಂದ್ ಹಂಚಿಕೊಂಡಿದ್ದಾರೆ. ಬಿಳಿ ಕುರ್ತಾ, ಪೈಜಾಮಾ ಧರಿಸಿರುವ ರಾಷ್ಟ್ರಪತಿ ಘೋಘ್ಲಾ ಬೀಚ್​ನಲ್ಲಿ ಮುಂಜಾವಿನ ಸಮಯ ಕಳೆದಿದ್ದಾರೆ.

ಕಡಲತೀರದಲ್ಲಿ ಜಾಗಿಂಗ್ ಮಾಡಿದ ರಾಷ್ಟ್ರಪತಿ ರಾಮ್​ನಾಥ್ ಕೋವಿಂದ್
ಕಡಲತೀರದಲ್ಲಿ ಜಾಗಿಂಗ್ ಮಾಡಿದ ರಾಷ್ಟ್ರಪತಿ ರಾಮ್​ನಾಥ್ ಕೋವಿಂದ್
Follow us
TV9 Web
| Updated By: ganapathi bhat

Updated on:Apr 06, 2022 | 11:13 PM

ದಿಯು: ರಾಷ್ಟ್ರಪತಿ ರಾಮ್​ನಾಥ್ ಕೋವಿಂದ್ ದಿಯುನ ಘೋಘ್ಲಾ ಬೀಚ್​ನಲ್ಲಿ ಇಂದು ಜಾಗಿಂಗ್ ಮಾಡಿದ್ದಾರೆ. ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳುವಂತೆ ಜನರಿಗೆ ತಿಳಿಸಿರುವ ಅವರು, 2020 ಕಷ್ಟದ ವರ್ಷವಾಗಿತ್ತು. 2021ರಲ್ಲಿ ನಾವೆಲ್ಲರೂ ಒಟ್ಟಾಗಿ ಮತ್ತೆ ಪುಟಿದೇಳಬೇಕು. ಹೊಸ ವರ್ಷವು ನಮ್ಮ ಬಾಳಲ್ಲಿ ಆರೋಗ್ಯ ಹಾಗೂ ಸಮೃದ್ಧಿ ತರಲಿ ಎಂದು ಕೇಳಿಕೊಂಡಿದ್ದಾರೆ.

ದಿಯು ಕಡಲತೀರದಲ್ಲಿ ಜಾಗಿಂಗ್ ಮಾಡಿರುವ ವಿಡಿಯೋವನ್ನು ಟ್ವಿಟರ್ ಖಾತೆಯಲ್ಲಿ ರಾಮ್​ನಾಥ್ ಕೋವಿಂದ್ ಹಂಚಿಕೊಂಡಿದ್ದಾರೆ. ಬಿಳಿ ಕುರ್ತಾ, ಪೈಜಾಮಾ ಧರಿಸಿರುವ ರಾಷ್ಟ್ರಪತಿ, ಘೋಘ್ಲಾ ಬೀಚ್​ನಲ್ಲಿ ಮುಂಜಾವಿನ ಸಮಯ ಕಳೆದಿದ್ದಾರೆ.

ರಾಷ್ಟ್ರಪತಿ ರಾಮ್​ನಾಥ್ ಕೋವಿಂದ್ ಅವರು ಕೇಂದ್ರಾಡಳಿತ ಪ್ರದೇಶಗಳಾದ ದಿಯು, ದಾಮನ್, ದಾದ್ರ, ನಾಗರ್ ಹವೇಲಿಯ ನಾಲ್ಕು ದಿನಗಳ ಭೇಟಿಯಲ್ಲಿದ್ದಾರೆ. ಶುಕ್ರವಾರ ದಿಯು ತಲುಪಿರುವ ಕೋವಿಂದ್, ನಿನ್ನೆ ಘೋಘ್ಲಾ ಬೀಚ್​ನಲ್ಲಿ ಲೈಟ್ ಮತ್ತು ಸೌಂಡ್ ಶೋ ಉದ್ಘಾಟಿಸಿದ್ದಾರೆ. ಬೀಚ್​ನ ಸ್ವಚ್ಛತೆಯನ್ನು ಕಂಡು ರಾಮನಾಥ್ ಕೋವಿಂದ್ ಸಂತಸ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗಷ್ಟೆ ಘೋಘ್ಲಾ ಬೀಚ್ ಪ್ರತಿಷ್ಠಿತ ಅಂತಾರಾಷ್ಟ್ರೀಯ ಬ್ಲೂ ಫ್ಲಾಗ್ ಮಾನ್ಯತೆ ಪಡೆದಿದ್ದನ್ನು ನಾವಿಲ್ಲಿ ಸ್ಮರಿಸಬಹುದು.

ರೇಪಿಸ್ಟ್‌ಗಳು ಕ್ಷಮಾದಾನಕ್ಕೆ ಅರ್ಹರೇ ಅಲ್ಲ -ರಾಷ್ಟ್ರಪತಿ ಕೋವಿಂದ್

Published On - 5:02 pm, Mon, 28 December 20

ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ
ಭಾರತಕ್ಕೆ ತಕ್ಷಣವೇ ವಿಶ್ವಸಂಸ್ಥೆಯ ಸದಸ್ಯತ್ವ ನೀಡಬೇಕು
ಭಾರತಕ್ಕೆ ತಕ್ಷಣವೇ ವಿಶ್ವಸಂಸ್ಥೆಯ ಸದಸ್ಯತ್ವ ನೀಡಬೇಕು
ಬಿಜೆಪಿ ಶಾಸಕರು ಕಮಿಟಿ ಮೀಟಿಂಗ್​​ಗಳಲ್ಲಿ ಭಾಗಿಯಾಗಲ್ಲ: ವಿಜಯೇಂದ್ರ
ಬಿಜೆಪಿ ಶಾಸಕರು ಕಮಿಟಿ ಮೀಟಿಂಗ್​​ಗಳಲ್ಲಿ ಭಾಗಿಯಾಗಲ್ಲ: ವಿಜಯೇಂದ್ರ
ಮಕ್ಕಳಿಂದ ಶುಚಿಮಾಡಿಸಿದರೆ ಕೂಡಲೇ ಕ್ರಮ ಜರುಗಿಸುತ್ತೇವೆ: ಮಧು ಬಂಗಾರಪ್ಪ
ಮಕ್ಕಳಿಂದ ಶುಚಿಮಾಡಿಸಿದರೆ ಕೂಡಲೇ ಕ್ರಮ ಜರುಗಿಸುತ್ತೇವೆ: ಮಧು ಬಂಗಾರಪ್ಪ
ಕಾಂಗ್ರೆಸ್ ನಾಯಕರ ಒಳಜಗಳಗಳಿಂದ ಸರ್ಕಾರ ಪತನಗೊಳ್ಳಲಿದೆ: ಜಗದೀಶ್ ಶೆಟ್ಟರ್
ಕಾಂಗ್ರೆಸ್ ನಾಯಕರ ಒಳಜಗಳಗಳಿಂದ ಸರ್ಕಾರ ಪತನಗೊಳ್ಳಲಿದೆ: ಜಗದೀಶ್ ಶೆಟ್ಟರ್
CSK ವಿರುದ್ಧದ ಗೆಲುವಿನ ಖುಷಿಯಲ್ಲಿ ವಿರಾಟ್ ಕೊಹ್ಲಿ ಭರ್ಜರಿ ಡ್ಯಾನ್ಸ್
CSK ವಿರುದ್ಧದ ಗೆಲುವಿನ ಖುಷಿಯಲ್ಲಿ ವಿರಾಟ್ ಕೊಹ್ಲಿ ಭರ್ಜರಿ ಡ್ಯಾನ್ಸ್
ಸಿನಿಮೀಯ ರೀತಿಯಲ್ಲಿ ವಾಹನ ಚೇಸ್ ಮಾಡಿ ಗೋವುಗಳ ರಕ್ಷಣೆ: ವಿಡಿಯೋ ನೋಡಿ
ಸಿನಿಮೀಯ ರೀತಿಯಲ್ಲಿ ವಾಹನ ಚೇಸ್ ಮಾಡಿ ಗೋವುಗಳ ರಕ್ಷಣೆ: ವಿಡಿಯೋ ನೋಡಿ
ಹನಿ ಟ್ರ್ಯಾಪ್ ಹಿಂದೆ ಯಾರಿದ್ದಾರೆ ಅಂತ ಪೊಲೀಸರು ಹೇಳಬೇಕು: ಜಾರಕಿಹೊಳಿ
ಹನಿ ಟ್ರ್ಯಾಪ್ ಹಿಂದೆ ಯಾರಿದ್ದಾರೆ ಅಂತ ಪೊಲೀಸರು ಹೇಳಬೇಕು: ಜಾರಕಿಹೊಳಿ
ರಾಜ್ಯಾದ್ಯಂತ ಸುತ್ತಿ ಜನರ ಬಳಿ ಹೋಗ್ತೀನಿ, ನಾನು ಪಲಾಯನವಾದಿಯಲ್ಲ: ಯತ್ನಾಳ್
ರಾಜ್ಯಾದ್ಯಂತ ಸುತ್ತಿ ಜನರ ಬಳಿ ಹೋಗ್ತೀನಿ, ನಾನು ಪಲಾಯನವಾದಿಯಲ್ಲ: ಯತ್ನಾಳ್