ಒಡಿಶಾ ರೈಲು ಅಪಘಾತದಲ್ಲಿ ಮೃತಪಟ್ಟವರನ್ನು ಗುರುತಿಸುವಂತೆ ಭಾರತೀಯ ರೈಲ್ವೆ ಮನವಿ

ರೈಲು ಅಪಘಾತಕ್ಕೊಳಗಾದ ಪ್ರಯಾಣಿಕರ ಕುಟುಂಬಗಳು / ಸಂಬಂಧಿಕರನ್ನು ಸಂಪರ್ಕಿಸಲು ರೈಲ್ವೆ ಸಹಾಯವಾಣಿ ಸಂಖ್ಯೆ 139 ಹಗಲಿರುಳು ಕೆಲಸ ಮಾಡುತ್ತಿದೆ. ಸಹಾಯವಾಣಿ 139 ಅನ್ನು ರೈಲ್ವೆಯ ಹಿರಿಯ ಅಧಿಕಾರಿಗಳು ನಿರ್ವಹಿಸುತ್ತಿದ್ದಾರೆ.

ಒಡಿಶಾ ರೈಲು ಅಪಘಾತದಲ್ಲಿ ಮೃತಪಟ್ಟವರನ್ನು ಗುರುತಿಸುವಂತೆ ಭಾರತೀಯ ರೈಲ್ವೆ ಮನವಿ
ಒಡಿಶಾ ರೈಲು ಅಪಘಾತ
Follow us
|

Updated on: Jun 06, 2023 | 2:08 PM

ಒಡಿಶಾದ (Odisha) ಬಹನಾಗಾದಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದಲ್ಲಿ (Train Accident) ಸಂಬಂಧಿಕರು ಎಲ್ಲಿದ್ದಾರೆ ಎಂದು ಪತ್ತೆ ಹಚ್ಚಲು ಕುಟುಂಬಗಳಿಗೆ ಅನುಕೂಲವಾಗುವಂತೆ, ಒಡಿಶಾ ಸರ್ಕಾರದ ಬೆಂಬಲದೊಂದಿಗೆ ಭಾರತೀಯ ರೈಲ್ವೆ (Indian Railways) ಪತ್ತೆಹಚ್ಚಲು  ಬೇಕಾಗಿರುವ ಕ್ರಮ ಕೈಗೊಂಡಿದೆ. ಈ ರೈಲು ಅಪಘಾತದಲ್ಲಿ ಪ್ರಯಾಣಿಕರ ಕುಟುಂಬ ಸದಸ್ಯರು/ಸಂಬಂಧಿಗಳು/ಸ್ನೇಹಿತರು ಮತ್ತು ಹಿತೈಷಿಗಳು ಈ ಕೆಳಗಿನ ವಿವರಗಳನ್ನು ಬಳಸಿಕೊಂಡು ಮೃತರ ಫೋಟೋಗಳು, ವಿವಿಧ ಆಸ್ಪತ್ರೆಗಳಲ್ಲಿ ದಾಖಲಾಗಿರುವ ಪ್ರಯಾಣಿಕರ ಪಟ್ಟಿಗಳು ಮತ್ತು ಗುರುತಿಸಲಾಗದ ವ್ಯಕ್ತಿಗಳ ಮಾಹಿತಿ  ಬಳಸಿಕೊಂಡು ಪತ್ತೆ ಮಾಡಬಹುದು ಎಂದು ಪಿಐಬಿ ಮಾಧ್ಯಮ ಪ್ರಕಟಣೆ ತಿಳಿಸಿದೆ.

ಒಡಿಶಾದ ದುರಂತ ಬಹನಾಗಾ ರೈಲು ಅಪಘಾತದಲ್ಲಿ ಮೃತರ ಫೋಟೋಗಳ ಲಿಂಕ್: https://srcodisha.nic.in/Photos%20Of%20Deceased%20with%20Disclaimer.pdf

ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪ್ರಯಾಣಿಕರ ಪಟ್ಟಿಗಳ ಲಿಂಕ್: https://www.bmc.gov.in/train-accident/download/Lists-of-Passengers-Undergoing-Treatment-in-Different-Hospitals_040620230830.pdf

SCB ಕಟಕ್‌ನಲ್ಲಿ ಚಿಕಿತ್ಸೆಯಲ್ಲಿರುವ ಅಪರಿಚಿತ ವ್ಯಕ್ತಿಗಳ ಲಿಂಕ್: https://www.bmc.gov.in/train-accident/download/Un-identified-person-under-treatment-at-SCB-Cuttack.pdf

ರೈಲು ಅಪಘಾತಕ್ಕೊಳಗಾದ ಪ್ರಯಾಣಿಕರ ಕುಟುಂಬಗಳು / ಸಂಬಂಧಿಕರನ್ನು ಸಂಪರ್ಕಿಸಲು ರೈಲ್ವೆ ಸಹಾಯವಾಣಿ ಸಂಖ್ಯೆ 139 ಹಗಲಿರುಳು ಕೆಲಸ ಮಾಡುತ್ತಿದೆ. ಸಹಾಯವಾಣಿ 139 ಅನ್ನು ರೈಲ್ವೆಯ ಹಿರಿಯ ಅಧಿಕಾರಿಗಳು ನಿರ್ವಹಿಸುತ್ತಿದ್ದಾರೆ.

ಇದನ್ನೂ ಓದಿ:Odisha Train Accident: ಶವಗಳ ರಾಶಿಯಿಂದ ಮಗನನ್ನು ಜೀವಂತವಾಗಿ ಹೊರ ತೆಗೆದ ತಂದೆ

ಅಲ್ಲದೆ, ಬಿಎಂಸಿ ಸಹಾಯವಾಣಿ ಸಂಖ್ಯೆ 18003450061/1929 ಸಹ 24×7 ಕಾರ್ಯನಿರ್ವಹಿಸುತ್ತಿದೆ. ಮುನ್ಸಿಪಲ್ ಕಮಿಷನರ್ ಕಚೇರಿ, ಭುವನೇಶ್ವರ್, ಕಂಟ್ರೋಲ್ ರೂಂ ಅನ್ನು ಸ್ಥಾಪಿಸಿದ್ದು, ಅಲ್ಲಿಂದ ವಾಹನಗಳೊಂದಿಗೆ ಜನರನ್ನು ಆಸ್ಪತ್ರೆ ಅಥವಾ ಶವಾಗಾರಕ್ಕೆ ಕರೆದೊಯ್ದು ಶವ ಪತ್ತೆ ಮಾಡಲು ಸಹಾಯ ಮಾಡಲಾಗುವುದು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​