AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಿಷ್ಠಿತ ಲಿಮ್ಕಾ ಬುಕ್ ಆಫ್ ರೆಕಾರ್ಡ್ಸ್​​ಗೆ ಸೇರ್ಪಡೆಗೊಂಡ ಭಾರತೀಯ ರೈಲ್ವೆ ಸಚಿವಾಲಯ

Limca Book of Records: ಭಾರತೀಯ ರೈಲ್ವೆ ಸಚಿವಾಲಯ ಅನೇಕ ಸ್ಥಳಗಳಲ್ಲಿ ಹೆಚ್ಚು ಪ್ರಯಾಣಿಕರಿಗೆ ತನ್ನ ಸೇವೆಯನ್ನು ಒದಗಿಸುವ ಮೂಲಕ ಪ್ರತಿಷ್ಠಿತ ಲಿಮ್ಕಾ ಬುಕ್ ಆಫ್ ರೆಕಾರ್ಡ್​ನಲ್ಲಿ ಸ್ಥಾನ ಪಡೆದುಕೊಂಡಿದೆ. ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರು, ರೈಲ್ವೆ ಸೇತುವೆಗಳ ಕೆಳಗೆ ರಸ್ತೆ ಮತ್ತು ರೈಲು ನಿಲ್ದಾಣಗಳ ಶಂಕುಸ್ಥಾಪನೆ ನೆರವೇರಿಸಿದ್ದರು.

ಪ್ರತಿಷ್ಠಿತ ಲಿಮ್ಕಾ ಬುಕ್ ಆಫ್ ರೆಕಾರ್ಡ್ಸ್​​ಗೆ ಸೇರ್ಪಡೆಗೊಂಡ ಭಾರತೀಯ ರೈಲ್ವೆ ಸಚಿವಾಲಯ
ಲಿಮ್ಕಾ ಬುಕ್ ಆಫ್ ರೆಕಾರ್ಡ್ಸ್​​ಗೆ ಸೇರ್ಪಡೆಗೊಂಡ ಭಾರತೀಯ ರೈಲ್ವೆ
ಗಂಗಾಧರ​ ಬ. ಸಾಬೋಜಿ
|

Updated on:Jun 15, 2024 | 9:47 PM

Share

ಭಾರತೀಯ ರೈಲ್ವೆ ಸಚಿವಾಲಯ (Indian Railways) ಅನೇಕ ಸ್ಥಳಗಳಲ್ಲಿ ಹೆಚ್ಚು ಪ್ರಯಾಣಿಕರಿಗೆ ತನ್ನ ಸೇವೆಯನ್ನು ಒದಗಿಸುವ ಮೂಲಕ ಪ್ರತಿಷ್ಠಿತ ಲಿಮ್ಕಾ ಬುಕ್ ಆಫ್ ರೆಕಾರ್ಡ್​ನಲ್ಲಿ (Limca Book of Records) ಸ್ಥಾನ ಪಡೆದುಕೊಂಡಿದೆ. ರೈಲ್ವೆ ಸಚಿವಾಲಯವು 26 ಫೆಬ್ರವರಿ 2024 ರಂದು ಕಾರ್ಯಕ್ರಮವೊಂದನ್ನು ಆಯೋಜಿಸಿತ್ತು. ಇದರಲ್ಲಿ 2,140 ಸ್ಥಳಗಳಲ್ಲಿ 40,19,516 ಜನರು ಭಾಗವಹಿಸಿದ್ದರು.

ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರು, ರೈಲ್ವೆ ಸೇತುವೆಗಳ ಕೆಳಗೆ ರಸ್ತೆ ಮತ್ತು ರೈಲು ನಿಲ್ದಾಣಗಳ ಶಂಕುಸ್ಥಾಪನೆ ನೆರವೇರಿಸಿದ್ದರು.

ಎಎನ್​ಐ ಟ್ವೀಟ್ 

ಭಾರತೀಯ ರೈಲ್ವೆಯ ಬೃಹತ್ ಪ್ರಯತ್ನ ಮತ್ತು ಕಾರ್ಯಕ್ಷಮತೆಯನ್ನು ಗುರುತಿಸುವ ಮೂಲಕ ಪ್ರತಿಷ್ಠಿತ ಲಿಮ್ಕಾ ಬುಕ್ ಆಫ್ ವರ್ಲ್ಡ್ ರೆಕಾರ್ಡ್​ಗೆ ಪ್ರವೇಶಿಸಿದೆ.

ಇದನ್ನೂ ಓದಿ: ಭಾರತೀಯ ಸೇನೆ ತಲುಪಿದ ನಾಗಾಸ್ತ್ರ; ನಾಗಪುರದ ಕಂಪನಿ ತಯಾರಿಸಿದ ಪ್ರಬಲ ಡ್ರೋನ್ ಅಸ್ತ್ರ ಇದು

ಬಹು ಮಾದರಿ ಸಂಪರ್ಕಕ್ಕಾಗಿ ರಾಷ್ಟ್ರೀಯ ಮಾಸ್ಟರ್ ಪ್ಲಾನ್ ಪಿಎಂ ಗತಿ ಶಕ್ತಿ ರಾಷ್ಟ್ರೀಯ ಮಾಸ್ಟರ್ ಪ್ಲಾನ್ (ಎನ್ಎಂಪಿ) ಅಡಿಯಲ್ಲಿ ಮೂರು ಪ್ರಮುಖ ಮೂಲಸೌಕರ್ಯ ಯೋಜನೆಗಳನ್ನು ನೆಟ್ವರ್ಕ್ ಪ್ಲಾನಿಂಗ್ ಗ್ರೂಪ್ (ಎನ್ಪಿಜಿ) ಮೌಲ್ಯಮಾಪನ ಮಾಡಿದೆ, ಇದು ಸಮಗ್ರ ಯೋಜನೆ ಮತ್ತು ಮೂಲಸೌಕರ್ಯ ಸಂಪರ್ಕ ಯೋಜನೆಗಳ ಸಂಘಟಿತ ಅನುಷ್ಠಾನಕ್ಕಾಗಿ ರೈಲ್ವೆ ಮತ್ತು ರಸ್ತೆಮಾರ್ಗಗಳು ಸೇರಿದಂತೆ 16 ಸಚಿವಾಲಯಗಳನ್ನು ಒಟ್ಟುಗೂಡಿಸಲಾಗಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:37 pm, Sat, 15 June 24

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?