AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಂಗ್ಲಾದೇಶಕ್ಕೆ ಆಮ್ಲಜನಕ ಸರಬರಾಜು ಪೂರೈಕೆಗೆ ಭಾರತೀಯ ರೈಲ್ವೆ ನಿರ್ಧಾರ

ಬಾಂಗ್ಲಾದೇಶಕ್ಕೆ 200 ಮೆಟ್ರಿಕ್​ ಟನ್ ದ್ರವೀಕೃತ ವೈದ್ಯಕೀಯ ಆಮ್ಲಜನಕವನ್ನು (Liquid Medical Oxygen - LMO) ಮೊದಲ ಹಂತದಲ್ಲಿ ಸರಬರಾಜು ಮಾಡಲು ಸಿದ್ಧತೆಗಳು ಪೂರ್ಣಗೊಂಡಿವೆ.

ಬಾಂಗ್ಲಾದೇಶಕ್ಕೆ ಆಮ್ಲಜನಕ ಸರಬರಾಜು ಪೂರೈಕೆಗೆ ಭಾರತೀಯ ರೈಲ್ವೆ ನಿರ್ಧಾರ
ಆಕ್ಸಿಜನ್ ಕಂಟೇನರ್‌ಗಳು (ಸಂಗ್ರಹ ಚಿತ್ರ)
TV9 Web
| Edited By: |

Updated on: Jul 25, 2021 | 4:16 PM

Share

ದೆಹಲಿ: ಭಾರತೀಯ ರೈಲ್ವೆಯ ಆಕ್ಸಿಜನ್ ಎಕ್ಸ್​ಪ್ರೆಸ್​ ಸೇವೆಗಳು ಬಾಂಗ್ಲಾದೇಶಕ್ಕೂ ವಿಸ್ತರಣೆಯಾಗಲಿವೆ. ಬಾಂಗ್ಲಾದೇಶಕ್ಕೆ 200 ಮೆಟ್ರಿಕ್​ ಟನ್ ದ್ರವೀಕೃತ ವೈದ್ಯಕೀಯ ಆಮ್ಲಜನಕವನ್ನು (Liquid Medical Oxygen – LMO) ಮೊದಲ ಹಂತದಲ್ಲಿ ಸರಬರಾಜು ಮಾಡಲು ಸಿದ್ಧತೆಗಳು ಪೂರ್ಣಗೊಂಡಿವೆ.

ಕಳೆದ ಜುಲೈ 24ರಂದು ಟಾಟಾ ಕಂಪನಿಗೆ ದಕ್ಷಿಣ ಪೂರ್ವ ರೈಲ್ವೆ ವಿಭಾಗದ ಚಕ್ರಧರಪುರ ವಿಭಾಗವು ಈ ಸಂಬಂಧ ಇಂಡೆಂಟ್​ ನೀಡಿದೆ. 200 ಮೆಟ್ರಿಕ್ ಟನ್ ಆಮ್ಲಜನಕವನ್ನು ಬಾಂಗ್ಲಾದೇಶದ ಬೆನಾಪೊಲ್​ಗೆ ರವಾನಿಸಬೇಕೆಂಬ ಬೇಡಿಕೆ ಬಂದಿದೆ.

ಕಳೆದ ಏಪ್ರಿಲ್ 24ರಿಂದ ಭಾರತೀಯ ರೈಲ್ವೆಯು ಆಕ್ಸಿಜನ್ ಎಕ್ಸ್​ಪ್ರೆಸ್​ ಸೇವೆಯನ್ನು ನಿರ್ವಹಿಸುತ್ತಿದೆ. ಈ ಮೂಲಕ ಆಕ್ಸಿಜನ್ ಸಿಲಿಂಡರ್​ಗಳನ್ನು ದೇಶದ ಉದ್ದಗಲಕ್ಕೂ ವಿವಿಧ ನಗರಗಳಿಗೆ ರೈಲ್ವೆ ಸರಬರಾಜು ಮಾಡಿತ್ತು. ಕೊರೊನಾ ವೈರಸ್​ ಸೋಂಕಿನ 2ನೇ ಅಲೆ ವ್ಯಾಪಕವಾಗಿದ್ದಾಗ ಹಲವು ರಾಜ್ಯಗಳಲ್ಲಿ ವೈದ್ಯಕೀಯ ಆಮ್ಲಜನಕದ ತೀವ್ರ ಕೊರತೆ ಕಂಡುಬಂದಿತ್ತು. 15 ರಾಜ್ಯಗಳಲ್ಲಿ 480 ಆಕ್ಸಿಜನ್ ಎಕ್ಸ್​ಪ್ರೆಸ್​ ರೈಲುಗಳ ಮೂಲಕ 35,000 ಮೆಟ್ರಿಕ್ ಟನ್ ಆಮ್ಲಜನಕ ಸರಬರಾಜು ಮಾಡಲಾಗಿತ್ತು.

(Indian Railways Oxygen Express To ship Medical Oxygen To Bangladesh)

ಇದನ್ನೂ ಓದಿ: 1,500 ಕ್ಕೂ ಹೆಚ್ಚು ಪಿಎಸ್​ಎ ಆಮ್ಲಜನಕ ಸ್ಥಾವರಗಳ ಸ್ಥಾಪನೆ; ಆಕ್ಸಿಜನ್ ಪೂರೈಕೆ ಸ್ಥಿತಿಗತಿ ಕುರಿತು ಪರಿಶೀಲನೆ ನಡೆಸಿದ ಮೋದಿ

ಇದನ್ನೂ ಓದಿ: ಚಾಮರಾಜನಗರದ ಆಕ್ಸಿಜನ್ ಕೊರತೆಯಿಂದ ರೋಗಿಗಳ ಸಾವು ಪ್ರಕರಣ: ಮೃತಪಟ್ಟ 13 ಜನರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ನೀಡಲು ಹೈಕೋರ್ಟ್ ಆದೇಶ

ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ