AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಂಗ್ಲಾದೇಶಕ್ಕೆ ಆಮ್ಲಜನಕ ಸರಬರಾಜು ಪೂರೈಕೆಗೆ ಭಾರತೀಯ ರೈಲ್ವೆ ನಿರ್ಧಾರ

ಬಾಂಗ್ಲಾದೇಶಕ್ಕೆ 200 ಮೆಟ್ರಿಕ್​ ಟನ್ ದ್ರವೀಕೃತ ವೈದ್ಯಕೀಯ ಆಮ್ಲಜನಕವನ್ನು (Liquid Medical Oxygen - LMO) ಮೊದಲ ಹಂತದಲ್ಲಿ ಸರಬರಾಜು ಮಾಡಲು ಸಿದ್ಧತೆಗಳು ಪೂರ್ಣಗೊಂಡಿವೆ.

ಬಾಂಗ್ಲಾದೇಶಕ್ಕೆ ಆಮ್ಲಜನಕ ಸರಬರಾಜು ಪೂರೈಕೆಗೆ ಭಾರತೀಯ ರೈಲ್ವೆ ನಿರ್ಧಾರ
ಆಕ್ಸಿಜನ್ ಕಂಟೇನರ್‌ಗಳು (ಸಂಗ್ರಹ ಚಿತ್ರ)
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Jul 25, 2021 | 4:16 PM

Share

ದೆಹಲಿ: ಭಾರತೀಯ ರೈಲ್ವೆಯ ಆಕ್ಸಿಜನ್ ಎಕ್ಸ್​ಪ್ರೆಸ್​ ಸೇವೆಗಳು ಬಾಂಗ್ಲಾದೇಶಕ್ಕೂ ವಿಸ್ತರಣೆಯಾಗಲಿವೆ. ಬಾಂಗ್ಲಾದೇಶಕ್ಕೆ 200 ಮೆಟ್ರಿಕ್​ ಟನ್ ದ್ರವೀಕೃತ ವೈದ್ಯಕೀಯ ಆಮ್ಲಜನಕವನ್ನು (Liquid Medical Oxygen – LMO) ಮೊದಲ ಹಂತದಲ್ಲಿ ಸರಬರಾಜು ಮಾಡಲು ಸಿದ್ಧತೆಗಳು ಪೂರ್ಣಗೊಂಡಿವೆ.

ಕಳೆದ ಜುಲೈ 24ರಂದು ಟಾಟಾ ಕಂಪನಿಗೆ ದಕ್ಷಿಣ ಪೂರ್ವ ರೈಲ್ವೆ ವಿಭಾಗದ ಚಕ್ರಧರಪುರ ವಿಭಾಗವು ಈ ಸಂಬಂಧ ಇಂಡೆಂಟ್​ ನೀಡಿದೆ. 200 ಮೆಟ್ರಿಕ್ ಟನ್ ಆಮ್ಲಜನಕವನ್ನು ಬಾಂಗ್ಲಾದೇಶದ ಬೆನಾಪೊಲ್​ಗೆ ರವಾನಿಸಬೇಕೆಂಬ ಬೇಡಿಕೆ ಬಂದಿದೆ.

ಕಳೆದ ಏಪ್ರಿಲ್ 24ರಿಂದ ಭಾರತೀಯ ರೈಲ್ವೆಯು ಆಕ್ಸಿಜನ್ ಎಕ್ಸ್​ಪ್ರೆಸ್​ ಸೇವೆಯನ್ನು ನಿರ್ವಹಿಸುತ್ತಿದೆ. ಈ ಮೂಲಕ ಆಕ್ಸಿಜನ್ ಸಿಲಿಂಡರ್​ಗಳನ್ನು ದೇಶದ ಉದ್ದಗಲಕ್ಕೂ ವಿವಿಧ ನಗರಗಳಿಗೆ ರೈಲ್ವೆ ಸರಬರಾಜು ಮಾಡಿತ್ತು. ಕೊರೊನಾ ವೈರಸ್​ ಸೋಂಕಿನ 2ನೇ ಅಲೆ ವ್ಯಾಪಕವಾಗಿದ್ದಾಗ ಹಲವು ರಾಜ್ಯಗಳಲ್ಲಿ ವೈದ್ಯಕೀಯ ಆಮ್ಲಜನಕದ ತೀವ್ರ ಕೊರತೆ ಕಂಡುಬಂದಿತ್ತು. 15 ರಾಜ್ಯಗಳಲ್ಲಿ 480 ಆಕ್ಸಿಜನ್ ಎಕ್ಸ್​ಪ್ರೆಸ್​ ರೈಲುಗಳ ಮೂಲಕ 35,000 ಮೆಟ್ರಿಕ್ ಟನ್ ಆಮ್ಲಜನಕ ಸರಬರಾಜು ಮಾಡಲಾಗಿತ್ತು.

(Indian Railways Oxygen Express To ship Medical Oxygen To Bangladesh)

ಇದನ್ನೂ ಓದಿ: 1,500 ಕ್ಕೂ ಹೆಚ್ಚು ಪಿಎಸ್​ಎ ಆಮ್ಲಜನಕ ಸ್ಥಾವರಗಳ ಸ್ಥಾಪನೆ; ಆಕ್ಸಿಜನ್ ಪೂರೈಕೆ ಸ್ಥಿತಿಗತಿ ಕುರಿತು ಪರಿಶೀಲನೆ ನಡೆಸಿದ ಮೋದಿ

ಇದನ್ನೂ ಓದಿ: ಚಾಮರಾಜನಗರದ ಆಕ್ಸಿಜನ್ ಕೊರತೆಯಿಂದ ರೋಗಿಗಳ ಸಾವು ಪ್ರಕರಣ: ಮೃತಪಟ್ಟ 13 ಜನರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ನೀಡಲು ಹೈಕೋರ್ಟ್ ಆದೇಶ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ