AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಂಗ್ಲಾದೇಶಕ್ಕೆ ಆಮ್ಲಜನಕ ಸರಬರಾಜು ಪೂರೈಕೆಗೆ ಭಾರತೀಯ ರೈಲ್ವೆ ನಿರ್ಧಾರ

ಬಾಂಗ್ಲಾದೇಶಕ್ಕೆ 200 ಮೆಟ್ರಿಕ್​ ಟನ್ ದ್ರವೀಕೃತ ವೈದ್ಯಕೀಯ ಆಮ್ಲಜನಕವನ್ನು (Liquid Medical Oxygen - LMO) ಮೊದಲ ಹಂತದಲ್ಲಿ ಸರಬರಾಜು ಮಾಡಲು ಸಿದ್ಧತೆಗಳು ಪೂರ್ಣಗೊಂಡಿವೆ.

ಬಾಂಗ್ಲಾದೇಶಕ್ಕೆ ಆಮ್ಲಜನಕ ಸರಬರಾಜು ಪೂರೈಕೆಗೆ ಭಾರತೀಯ ರೈಲ್ವೆ ನಿರ್ಧಾರ
ಆಕ್ಸಿಜನ್ ಕಂಟೇನರ್‌ಗಳು (ಸಂಗ್ರಹ ಚಿತ್ರ)
TV9 Web
| Edited By: |

Updated on: Jul 25, 2021 | 4:16 PM

Share

ದೆಹಲಿ: ಭಾರತೀಯ ರೈಲ್ವೆಯ ಆಕ್ಸಿಜನ್ ಎಕ್ಸ್​ಪ್ರೆಸ್​ ಸೇವೆಗಳು ಬಾಂಗ್ಲಾದೇಶಕ್ಕೂ ವಿಸ್ತರಣೆಯಾಗಲಿವೆ. ಬಾಂಗ್ಲಾದೇಶಕ್ಕೆ 200 ಮೆಟ್ರಿಕ್​ ಟನ್ ದ್ರವೀಕೃತ ವೈದ್ಯಕೀಯ ಆಮ್ಲಜನಕವನ್ನು (Liquid Medical Oxygen – LMO) ಮೊದಲ ಹಂತದಲ್ಲಿ ಸರಬರಾಜು ಮಾಡಲು ಸಿದ್ಧತೆಗಳು ಪೂರ್ಣಗೊಂಡಿವೆ.

ಕಳೆದ ಜುಲೈ 24ರಂದು ಟಾಟಾ ಕಂಪನಿಗೆ ದಕ್ಷಿಣ ಪೂರ್ವ ರೈಲ್ವೆ ವಿಭಾಗದ ಚಕ್ರಧರಪುರ ವಿಭಾಗವು ಈ ಸಂಬಂಧ ಇಂಡೆಂಟ್​ ನೀಡಿದೆ. 200 ಮೆಟ್ರಿಕ್ ಟನ್ ಆಮ್ಲಜನಕವನ್ನು ಬಾಂಗ್ಲಾದೇಶದ ಬೆನಾಪೊಲ್​ಗೆ ರವಾನಿಸಬೇಕೆಂಬ ಬೇಡಿಕೆ ಬಂದಿದೆ.

ಕಳೆದ ಏಪ್ರಿಲ್ 24ರಿಂದ ಭಾರತೀಯ ರೈಲ್ವೆಯು ಆಕ್ಸಿಜನ್ ಎಕ್ಸ್​ಪ್ರೆಸ್​ ಸೇವೆಯನ್ನು ನಿರ್ವಹಿಸುತ್ತಿದೆ. ಈ ಮೂಲಕ ಆಕ್ಸಿಜನ್ ಸಿಲಿಂಡರ್​ಗಳನ್ನು ದೇಶದ ಉದ್ದಗಲಕ್ಕೂ ವಿವಿಧ ನಗರಗಳಿಗೆ ರೈಲ್ವೆ ಸರಬರಾಜು ಮಾಡಿತ್ತು. ಕೊರೊನಾ ವೈರಸ್​ ಸೋಂಕಿನ 2ನೇ ಅಲೆ ವ್ಯಾಪಕವಾಗಿದ್ದಾಗ ಹಲವು ರಾಜ್ಯಗಳಲ್ಲಿ ವೈದ್ಯಕೀಯ ಆಮ್ಲಜನಕದ ತೀವ್ರ ಕೊರತೆ ಕಂಡುಬಂದಿತ್ತು. 15 ರಾಜ್ಯಗಳಲ್ಲಿ 480 ಆಕ್ಸಿಜನ್ ಎಕ್ಸ್​ಪ್ರೆಸ್​ ರೈಲುಗಳ ಮೂಲಕ 35,000 ಮೆಟ್ರಿಕ್ ಟನ್ ಆಮ್ಲಜನಕ ಸರಬರಾಜು ಮಾಡಲಾಗಿತ್ತು.

(Indian Railways Oxygen Express To ship Medical Oxygen To Bangladesh)

ಇದನ್ನೂ ಓದಿ: 1,500 ಕ್ಕೂ ಹೆಚ್ಚು ಪಿಎಸ್​ಎ ಆಮ್ಲಜನಕ ಸ್ಥಾವರಗಳ ಸ್ಥಾಪನೆ; ಆಕ್ಸಿಜನ್ ಪೂರೈಕೆ ಸ್ಥಿತಿಗತಿ ಕುರಿತು ಪರಿಶೀಲನೆ ನಡೆಸಿದ ಮೋದಿ

ಇದನ್ನೂ ಓದಿ: ಚಾಮರಾಜನಗರದ ಆಕ್ಸಿಜನ್ ಕೊರತೆಯಿಂದ ರೋಗಿಗಳ ಸಾವು ಪ್ರಕರಣ: ಮೃತಪಟ್ಟ 13 ಜನರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ನೀಡಲು ಹೈಕೋರ್ಟ್ ಆದೇಶ

Follow Us
Web contact
Web contact

TV9 Kannada

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​