AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೂರೂವರೆ ಕಿಮೀ ಉದ್ದದ ಸೂಪರ್ ವಾಸುಕಿ ಗೂಡ್ಸ್ ಟ್ರೇನ್ ಸಂಚಾರ ಆರಂಭಿಸಿ ಭಾರತೀಯ ರೇಲ್ವೇಸ್ ದಾಖಲೆ ಸ್ಥಾಪಿಸಿದೆ!

ಈ ವಿಡಿಯೋದಲ್ಲಿ ಸೂಪರ್ ವಾಸುಕಿ ಕೊಠಾರಿ ರೋಡ್ ಸ್ಟೇಶನ್ ಮೂಲಕ ಹಾದುಹೋಗುತ್ತಿದೆ. ರೈಲಿನ ವ್ಯಾಗನ್ ಗಳು ಒಂದಾದ ನಂತರ ಮತ್ತೊಂದು ದಾಟಿ ಹೋಗುವುದು ನಮಗೆ ಕಾಣುತ್ತದೆಯೇ ಹೊರತು ಅದರ ಕೊನೆ (ಎಕ್ಸ್) ಕಾಣುವುದೇ ಇಲ್ಲ, ಅಷ್ಟು ಉದ್ದವಾಗಿದೆ ಈ ಟ್ರೈನು!

ಮೂರೂವರೆ ಕಿಮೀ ಉದ್ದದ ಸೂಪರ್ ವಾಸುಕಿ ಗೂಡ್ಸ್ ಟ್ರೇನ್ ಸಂಚಾರ ಆರಂಭಿಸಿ ಭಾರತೀಯ ರೇಲ್ವೇಸ್ ದಾಖಲೆ ಸ್ಥಾಪಿಸಿದೆ!
ಸೂಪರ್ ವಾಸುಕಿ ಗೂಡ್ಸ್​ ಟ್ರೈನು
TV9 Web
| Edited By: |

Updated on:Aug 17, 2022 | 2:29 PM

Share

ಸ್ವಾತಂತ್ರ್ಯೋತ್ಸವದ ಅಮೃತ್ ಮಹೋತ್ಸವ ಅಂಗವಾಗಿ ಭಾರತವು ಅತಿ ಉದ್ದ ಮತ್ತು ಅತಿಹೆಚ್ಚು ಭಾರ ಎಳೆಯವ ಗೂಡ್ಸ್ ಟ್ರೈನನ್ನು (freight train) ಲಾಂಚ್ ಮಾಡಿ ಹೊಸ ವಿಕ್ರಮ ಮೆರೆದಿದೆ. ಭಾರತೀಯ ರೇಲ್ವೆಯ ಆಗ್ನೇಯ ಕೇಂದ್ರೀಯ ವಿಭಾಗದಿಂದ ಚಾಲನೆಗೊಂಡಿರುವ ಸೂಪರ್ ವಾಸುಕಿ (Super Vasuki) ಹೆಸರಿನ ಈ ರೈಲು ಮೂರೂವರೆ ಕಿಲೋಮೀಟರ್ ಉದ್ದವಿದ್ದು ಒಟ್ಟಾರೆ 25,962 ತೂಕ ಲೋಡ್ ಆಗಿರುವ 295 ವ್ಯಾಗನ್ ಗಳನ್ನು ಎಳೆದೊಯ್ಯುತ್ತದೆ. ಟ್ರೈನು ಒಟ್ಟು 6 ಲೊಕೊಮೊಟಿವ್ ಗಳನ್ನು ಹೊಂದಿದೆ. ರೇಲ್ವೇ ಖಾತೆ ಸಚಿವ ಅಶ್ವಿನಿ ವೈಷ್ಣವ್ (Ashwini Vaishnav) ಟ್ವೀಟ್ ಮಾಡಿರುವ ಈ ವಿಡಿಯೋದಲ್ಲಿ ಸೂಪರ್ ವಾಸುಕಿ ಕೊಠಾರಿ ರೋಡ್ ಸ್ಟೇಶನ್ ಮೂಲಕ ಹಾದುಹೋಗುತ್ತಿದೆ. ರೈಲಿನ ವ್ಯಾಗನ್ ಗಳು ಒಂದಾದ ನಂತರ ಮತ್ತೊಂದು ದಾಟಿ ಹೋಗುವುದು ನಮಗೆ ಕಾಣುತ್ತದೆಯೇ ಹೊರತು ಅದರ ಕೊನೆ (ಎಕ್ಸ್) ಕಾಣುವುದೇ ಇಲ್ಲ, ಅಷ್ಟು ಉದ್ದವಾಗಿದೆ ಈ ಟ್ರೈನು!

Published On - 11:40 am, Wed, 17 August 22

Follow Us
Web contact
Web contact

TV9 Kannada

Read More
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ