AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಬನ್ ರೈಲ್ವೆ ಬ್ರಿಡ್ಜ್​ಗೆ ಹೊಸ ರೂಪ, ವರ್ಟಿಕಲ್ ಬ್ರಿಡ್ಜ್​ ಕಾಮಗಾರಿ ಆರಂಭ

ಚೆನ್ನೈ: ತಮಿಳುನಾಡು ರಾಮೇಶ್ವರಂನಲ್ಲಿ ಒಂದೊಂದು ಸ್ಥಳವೂ ಒಂದೊಂದು ರಾಮಾಯಣದ ಕಥೆಯನ್ನು ವಿವರಿಸುತ್ತದೆ. ಇಲ್ಲಿಗೆ ತೆರಳಲು ರಸ್ತೆ ಹಾಗೂ ಸಮುದ್ರ ರೈಲ್ವೇ ಮಾರ್ಗಗಳಿವೆ. ಇದೀಗ ಭಾರತೀಯ ರೈಲ್ವೆ ಇಲಾಖೆಯು ಪಂಬನ್ ರೈಲ್ವೆ ಬ್ರಿಡ್ಜ್​ಗೆ ಹೊಸ ರೂಪ ನೀಡುತ್ತಿದೆ. 250 ಕೋಟಿ ರೂ. ವೆಚ್ಚದಲ್ಲಿ ತಯಾರಾಗುತ್ತಿರುವ ಈ ಮಾರ್ಗವು ಸುಮಾರು 2.05 ಕಿಲೋ ಮೀಟರ್ ಉದ್ದ ಇರಲಿದೆ. ಮೊದಲ ಬಾರಿಗೆ ಭಾರತೀಯ ರೈಲ್ವೆಯು ವರ್ಟಿಕಲ್ ಸೇತುವೆಯ ಕಾಮಗಾರಿಯನ್ನು ಆರಂಭಿಸಿದೆ. ಬ್ರಿಡ್ಜ್​ನ ಮೊದಲ ಪಿಲ್ಲರ್ ಕಾಮಗಾರಿ ಶುರುವಾಗಿದ್ದು, ಇನ್ನು 2 ವರ್ಷದಲ್ಲಿ […]

ಪಂಬನ್ ರೈಲ್ವೆ ಬ್ರಿಡ್ಜ್​ಗೆ ಹೊಸ ರೂಪ, ವರ್ಟಿಕಲ್ ಬ್ರಿಡ್ಜ್​ ಕಾಮಗಾರಿ ಆರಂಭ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Jul 01, 2020 | 2:35 PM

Share

ಚೆನ್ನೈ: ತಮಿಳುನಾಡು ರಾಮೇಶ್ವರಂನಲ್ಲಿ ಒಂದೊಂದು ಸ್ಥಳವೂ ಒಂದೊಂದು ರಾಮಾಯಣದ ಕಥೆಯನ್ನು ವಿವರಿಸುತ್ತದೆ. ಇಲ್ಲಿಗೆ ತೆರಳಲು ರಸ್ತೆ ಹಾಗೂ ಸಮುದ್ರ ರೈಲ್ವೇ ಮಾರ್ಗಗಳಿವೆ. ಇದೀಗ ಭಾರತೀಯ ರೈಲ್ವೆ ಇಲಾಖೆಯು ಪಂಬನ್ ರೈಲ್ವೆ ಬ್ರಿಡ್ಜ್​ಗೆ ಹೊಸ ರೂಪ ನೀಡುತ್ತಿದೆ. 250 ಕೋಟಿ ರೂ. ವೆಚ್ಚದಲ್ಲಿ ತಯಾರಾಗುತ್ತಿರುವ ಈ ಮಾರ್ಗವು ಸುಮಾರು 2.05 ಕಿಲೋ ಮೀಟರ್ ಉದ್ದ ಇರಲಿದೆ.

ಮೊದಲ ಬಾರಿಗೆ ಭಾರತೀಯ ರೈಲ್ವೆಯು ವರ್ಟಿಕಲ್ ಸೇತುವೆಯ ಕಾಮಗಾರಿಯನ್ನು ಆರಂಭಿಸಿದೆ. ಬ್ರಿಡ್ಜ್​ನ ಮೊದಲ ಪಿಲ್ಲರ್ ಕಾಮಗಾರಿ ಶುರುವಾಗಿದ್ದು, ಇನ್ನು 2 ವರ್ಷದಲ್ಲಿ ಕಾಮಗಾರಿ ಪೂರ್ಣವಾಗಲಿದೆ. ಈ ಕಾಮಗಾರಿಗೆ 2019ರ ನವೆಂಬರ್ 8ರಂದು ಚಾಲನೆ ನೀಡಲಾಗಿತ್ತು.

Follow Us
ಅಪಾರ್ಟ್​ಮೆಂಟ್ ನಿರ್ವಹಣೆಗೆ ಹೊಸ ಕಾನೂನು: ಸಮಾಲೋಚನೆ ನಡೆಸಲಿರುವ ಸಿಎಂ
ಅಪಾರ್ಟ್​ಮೆಂಟ್ ನಿರ್ವಹಣೆಗೆ ಹೊಸ ಕಾನೂನು: ಸಮಾಲೋಚನೆ ನಡೆಸಲಿರುವ ಸಿಎಂ
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?