AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಬನ್ ರೈಲ್ವೆ ಬ್ರಿಡ್ಜ್​ಗೆ ಹೊಸ ರೂಪ, ವರ್ಟಿಕಲ್ ಬ್ರಿಡ್ಜ್​ ಕಾಮಗಾರಿ ಆರಂಭ

ಚೆನ್ನೈ: ತಮಿಳುನಾಡು ರಾಮೇಶ್ವರಂನಲ್ಲಿ ಒಂದೊಂದು ಸ್ಥಳವೂ ಒಂದೊಂದು ರಾಮಾಯಣದ ಕಥೆಯನ್ನು ವಿವರಿಸುತ್ತದೆ. ಇಲ್ಲಿಗೆ ತೆರಳಲು ರಸ್ತೆ ಹಾಗೂ ಸಮುದ್ರ ರೈಲ್ವೇ ಮಾರ್ಗಗಳಿವೆ. ಇದೀಗ ಭಾರತೀಯ ರೈಲ್ವೆ ಇಲಾಖೆಯು ಪಂಬನ್ ರೈಲ್ವೆ ಬ್ರಿಡ್ಜ್​ಗೆ ಹೊಸ ರೂಪ ನೀಡುತ್ತಿದೆ. 250 ಕೋಟಿ ರೂ. ವೆಚ್ಚದಲ್ಲಿ ತಯಾರಾಗುತ್ತಿರುವ ಈ ಮಾರ್ಗವು ಸುಮಾರು 2.05 ಕಿಲೋ ಮೀಟರ್ ಉದ್ದ ಇರಲಿದೆ. ಮೊದಲ ಬಾರಿಗೆ ಭಾರತೀಯ ರೈಲ್ವೆಯು ವರ್ಟಿಕಲ್ ಸೇತುವೆಯ ಕಾಮಗಾರಿಯನ್ನು ಆರಂಭಿಸಿದೆ. ಬ್ರಿಡ್ಜ್​ನ ಮೊದಲ ಪಿಲ್ಲರ್ ಕಾಮಗಾರಿ ಶುರುವಾಗಿದ್ದು, ಇನ್ನು 2 ವರ್ಷದಲ್ಲಿ […]

ಪಂಬನ್ ರೈಲ್ವೆ ಬ್ರಿಡ್ಜ್​ಗೆ ಹೊಸ ರೂಪ, ವರ್ಟಿಕಲ್ ಬ್ರಿಡ್ಜ್​ ಕಾಮಗಾರಿ ಆರಂಭ
ಸಾಧು ಶ್ರೀನಾಥ್​
|

Updated on: Jul 01, 2020 | 2:35 PM

Share

ಚೆನ್ನೈ: ತಮಿಳುನಾಡು ರಾಮೇಶ್ವರಂನಲ್ಲಿ ಒಂದೊಂದು ಸ್ಥಳವೂ ಒಂದೊಂದು ರಾಮಾಯಣದ ಕಥೆಯನ್ನು ವಿವರಿಸುತ್ತದೆ. ಇಲ್ಲಿಗೆ ತೆರಳಲು ರಸ್ತೆ ಹಾಗೂ ಸಮುದ್ರ ರೈಲ್ವೇ ಮಾರ್ಗಗಳಿವೆ. ಇದೀಗ ಭಾರತೀಯ ರೈಲ್ವೆ ಇಲಾಖೆಯು ಪಂಬನ್ ರೈಲ್ವೆ ಬ್ರಿಡ್ಜ್​ಗೆ ಹೊಸ ರೂಪ ನೀಡುತ್ತಿದೆ. 250 ಕೋಟಿ ರೂ. ವೆಚ್ಚದಲ್ಲಿ ತಯಾರಾಗುತ್ತಿರುವ ಈ ಮಾರ್ಗವು ಸುಮಾರು 2.05 ಕಿಲೋ ಮೀಟರ್ ಉದ್ದ ಇರಲಿದೆ.

ಮೊದಲ ಬಾರಿಗೆ ಭಾರತೀಯ ರೈಲ್ವೆಯು ವರ್ಟಿಕಲ್ ಸೇತುವೆಯ ಕಾಮಗಾರಿಯನ್ನು ಆರಂಭಿಸಿದೆ. ಬ್ರಿಡ್ಜ್​ನ ಮೊದಲ ಪಿಲ್ಲರ್ ಕಾಮಗಾರಿ ಶುರುವಾಗಿದ್ದು, ಇನ್ನು 2 ವರ್ಷದಲ್ಲಿ ಕಾಮಗಾರಿ ಪೂರ್ಣವಾಗಲಿದೆ. ಈ ಕಾಮಗಾರಿಗೆ 2019ರ ನವೆಂಬರ್ 8ರಂದು ಚಾಲನೆ ನೀಡಲಾಗಿತ್ತು.

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
ಐಪಿಎಲ್‌ನಲ್ಲಿ ಇತಿಹಾಸ ನಿರ್ಮಿಸಿದ ಸಾಯಿ ಸುದರ್ಶನ್
ಐಪಿಎಲ್‌ನಲ್ಲಿ ಇತಿಹಾಸ ನಿರ್ಮಿಸಿದ ಸಾಯಿ ಸುದರ್ಶನ್
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ