AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಬನ್ ರೈಲ್ವೆ ಬ್ರಿಡ್ಜ್​ಗೆ ಹೊಸ ರೂಪ, ವರ್ಟಿಕಲ್ ಬ್ರಿಡ್ಜ್​ ಕಾಮಗಾರಿ ಆರಂಭ

ಚೆನ್ನೈ: ತಮಿಳುನಾಡು ರಾಮೇಶ್ವರಂನಲ್ಲಿ ಒಂದೊಂದು ಸ್ಥಳವೂ ಒಂದೊಂದು ರಾಮಾಯಣದ ಕಥೆಯನ್ನು ವಿವರಿಸುತ್ತದೆ. ಇಲ್ಲಿಗೆ ತೆರಳಲು ರಸ್ತೆ ಹಾಗೂ ಸಮುದ್ರ ರೈಲ್ವೇ ಮಾರ್ಗಗಳಿವೆ. ಇದೀಗ ಭಾರತೀಯ ರೈಲ್ವೆ ಇಲಾಖೆಯು ಪಂಬನ್ ರೈಲ್ವೆ ಬ್ರಿಡ್ಜ್​ಗೆ ಹೊಸ ರೂಪ ನೀಡುತ್ತಿದೆ. 250 ಕೋಟಿ ರೂ. ವೆಚ್ಚದಲ್ಲಿ ತಯಾರಾಗುತ್ತಿರುವ ಈ ಮಾರ್ಗವು ಸುಮಾರು 2.05 ಕಿಲೋ ಮೀಟರ್ ಉದ್ದ ಇರಲಿದೆ. ಮೊದಲ ಬಾರಿಗೆ ಭಾರತೀಯ ರೈಲ್ವೆಯು ವರ್ಟಿಕಲ್ ಸೇತುವೆಯ ಕಾಮಗಾರಿಯನ್ನು ಆರಂಭಿಸಿದೆ. ಬ್ರಿಡ್ಜ್​ನ ಮೊದಲ ಪಿಲ್ಲರ್ ಕಾಮಗಾರಿ ಶುರುವಾಗಿದ್ದು, ಇನ್ನು 2 ವರ್ಷದಲ್ಲಿ […]

ಪಂಬನ್ ರೈಲ್ವೆ ಬ್ರಿಡ್ಜ್​ಗೆ ಹೊಸ ರೂಪ, ವರ್ಟಿಕಲ್ ಬ್ರಿಡ್ಜ್​ ಕಾಮಗಾರಿ ಆರಂಭ
ಸಾಧು ಶ್ರೀನಾಥ್​
|

Updated on: Jul 01, 2020 | 2:35 PM

Share

ಚೆನ್ನೈ: ತಮಿಳುನಾಡು ರಾಮೇಶ್ವರಂನಲ್ಲಿ ಒಂದೊಂದು ಸ್ಥಳವೂ ಒಂದೊಂದು ರಾಮಾಯಣದ ಕಥೆಯನ್ನು ವಿವರಿಸುತ್ತದೆ. ಇಲ್ಲಿಗೆ ತೆರಳಲು ರಸ್ತೆ ಹಾಗೂ ಸಮುದ್ರ ರೈಲ್ವೇ ಮಾರ್ಗಗಳಿವೆ. ಇದೀಗ ಭಾರತೀಯ ರೈಲ್ವೆ ಇಲಾಖೆಯು ಪಂಬನ್ ರೈಲ್ವೆ ಬ್ರಿಡ್ಜ್​ಗೆ ಹೊಸ ರೂಪ ನೀಡುತ್ತಿದೆ. 250 ಕೋಟಿ ರೂ. ವೆಚ್ಚದಲ್ಲಿ ತಯಾರಾಗುತ್ತಿರುವ ಈ ಮಾರ್ಗವು ಸುಮಾರು 2.05 ಕಿಲೋ ಮೀಟರ್ ಉದ್ದ ಇರಲಿದೆ.

ಮೊದಲ ಬಾರಿಗೆ ಭಾರತೀಯ ರೈಲ್ವೆಯು ವರ್ಟಿಕಲ್ ಸೇತುವೆಯ ಕಾಮಗಾರಿಯನ್ನು ಆರಂಭಿಸಿದೆ. ಬ್ರಿಡ್ಜ್​ನ ಮೊದಲ ಪಿಲ್ಲರ್ ಕಾಮಗಾರಿ ಶುರುವಾಗಿದ್ದು, ಇನ್ನು 2 ವರ್ಷದಲ್ಲಿ ಕಾಮಗಾರಿ ಪೂರ್ಣವಾಗಲಿದೆ. ಈ ಕಾಮಗಾರಿಗೆ 2019ರ ನವೆಂಬರ್ 8ರಂದು ಚಾಲನೆ ನೀಡಲಾಗಿತ್ತು.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ