AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಬನ್ ರೈಲ್ವೆ ಬ್ರಿಡ್ಜ್​ಗೆ ಹೊಸ ರೂಪ, ವರ್ಟಿಕಲ್ ಬ್ರಿಡ್ಜ್​ ಕಾಮಗಾರಿ ಆರಂಭ

ಚೆನ್ನೈ: ತಮಿಳುನಾಡು ರಾಮೇಶ್ವರಂನಲ್ಲಿ ಒಂದೊಂದು ಸ್ಥಳವೂ ಒಂದೊಂದು ರಾಮಾಯಣದ ಕಥೆಯನ್ನು ವಿವರಿಸುತ್ತದೆ. ಇಲ್ಲಿಗೆ ತೆರಳಲು ರಸ್ತೆ ಹಾಗೂ ಸಮುದ್ರ ರೈಲ್ವೇ ಮಾರ್ಗಗಳಿವೆ. ಇದೀಗ ಭಾರತೀಯ ರೈಲ್ವೆ ಇಲಾಖೆಯು ಪಂಬನ್ ರೈಲ್ವೆ ಬ್ರಿಡ್ಜ್​ಗೆ ಹೊಸ ರೂಪ ನೀಡುತ್ತಿದೆ. 250 ಕೋಟಿ ರೂ. ವೆಚ್ಚದಲ್ಲಿ ತಯಾರಾಗುತ್ತಿರುವ ಈ ಮಾರ್ಗವು ಸುಮಾರು 2.05 ಕಿಲೋ ಮೀಟರ್ ಉದ್ದ ಇರಲಿದೆ. ಮೊದಲ ಬಾರಿಗೆ ಭಾರತೀಯ ರೈಲ್ವೆಯು ವರ್ಟಿಕಲ್ ಸೇತುವೆಯ ಕಾಮಗಾರಿಯನ್ನು ಆರಂಭಿಸಿದೆ. ಬ್ರಿಡ್ಜ್​ನ ಮೊದಲ ಪಿಲ್ಲರ್ ಕಾಮಗಾರಿ ಶುರುವಾಗಿದ್ದು, ಇನ್ನು 2 ವರ್ಷದಲ್ಲಿ […]

ಪಂಬನ್ ರೈಲ್ವೆ ಬ್ರಿಡ್ಜ್​ಗೆ ಹೊಸ ರೂಪ, ವರ್ಟಿಕಲ್ ಬ್ರಿಡ್ಜ್​ ಕಾಮಗಾರಿ ಆರಂಭ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Jul 01, 2020 | 2:35 PM

Share

ಚೆನ್ನೈ: ತಮಿಳುನಾಡು ರಾಮೇಶ್ವರಂನಲ್ಲಿ ಒಂದೊಂದು ಸ್ಥಳವೂ ಒಂದೊಂದು ರಾಮಾಯಣದ ಕಥೆಯನ್ನು ವಿವರಿಸುತ್ತದೆ. ಇಲ್ಲಿಗೆ ತೆರಳಲು ರಸ್ತೆ ಹಾಗೂ ಸಮುದ್ರ ರೈಲ್ವೇ ಮಾರ್ಗಗಳಿವೆ. ಇದೀಗ ಭಾರತೀಯ ರೈಲ್ವೆ ಇಲಾಖೆಯು ಪಂಬನ್ ರೈಲ್ವೆ ಬ್ರಿಡ್ಜ್​ಗೆ ಹೊಸ ರೂಪ ನೀಡುತ್ತಿದೆ. 250 ಕೋಟಿ ರೂ. ವೆಚ್ಚದಲ್ಲಿ ತಯಾರಾಗುತ್ತಿರುವ ಈ ಮಾರ್ಗವು ಸುಮಾರು 2.05 ಕಿಲೋ ಮೀಟರ್ ಉದ್ದ ಇರಲಿದೆ.

ಮೊದಲ ಬಾರಿಗೆ ಭಾರತೀಯ ರೈಲ್ವೆಯು ವರ್ಟಿಕಲ್ ಸೇತುವೆಯ ಕಾಮಗಾರಿಯನ್ನು ಆರಂಭಿಸಿದೆ. ಬ್ರಿಡ್ಜ್​ನ ಮೊದಲ ಪಿಲ್ಲರ್ ಕಾಮಗಾರಿ ಶುರುವಾಗಿದ್ದು, ಇನ್ನು 2 ವರ್ಷದಲ್ಲಿ ಕಾಮಗಾರಿ ಪೂರ್ಣವಾಗಲಿದೆ. ಈ ಕಾಮಗಾರಿಗೆ 2019ರ ನವೆಂಬರ್ 8ರಂದು ಚಾಲನೆ ನೀಡಲಾಗಿತ್ತು.

Follow Us
ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣ: ರಾಜ್ಯಕ್ಕೆ ಮಾದರಿಯಾದ ರಾಮಪುರಂ ಕುಟುಂಬ
ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣ: ರಾಜ್ಯಕ್ಕೆ ಮಾದರಿಯಾದ ರಾಮಪುರಂ ಕುಟುಂಬ
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್