AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಬನ್ ರೈಲ್ವೆ ಬ್ರಿಡ್ಜ್​ಗೆ ಹೊಸ ರೂಪ, ವರ್ಟಿಕಲ್ ಬ್ರಿಡ್ಜ್​ ಕಾಮಗಾರಿ ಆರಂಭ

ಚೆನ್ನೈ: ತಮಿಳುನಾಡು ರಾಮೇಶ್ವರಂನಲ್ಲಿ ಒಂದೊಂದು ಸ್ಥಳವೂ ಒಂದೊಂದು ರಾಮಾಯಣದ ಕಥೆಯನ್ನು ವಿವರಿಸುತ್ತದೆ. ಇಲ್ಲಿಗೆ ತೆರಳಲು ರಸ್ತೆ ಹಾಗೂ ಸಮುದ್ರ ರೈಲ್ವೇ ಮಾರ್ಗಗಳಿವೆ. ಇದೀಗ ಭಾರತೀಯ ರೈಲ್ವೆ ಇಲಾಖೆಯು ಪಂಬನ್ ರೈಲ್ವೆ ಬ್ರಿಡ್ಜ್​ಗೆ ಹೊಸ ರೂಪ ನೀಡುತ್ತಿದೆ. 250 ಕೋಟಿ ರೂ. ವೆಚ್ಚದಲ್ಲಿ ತಯಾರಾಗುತ್ತಿರುವ ಈ ಮಾರ್ಗವು ಸುಮಾರು 2.05 ಕಿಲೋ ಮೀಟರ್ ಉದ್ದ ಇರಲಿದೆ. ಮೊದಲ ಬಾರಿಗೆ ಭಾರತೀಯ ರೈಲ್ವೆಯು ವರ್ಟಿಕಲ್ ಸೇತುವೆಯ ಕಾಮಗಾರಿಯನ್ನು ಆರಂಭಿಸಿದೆ. ಬ್ರಿಡ್ಜ್​ನ ಮೊದಲ ಪಿಲ್ಲರ್ ಕಾಮಗಾರಿ ಶುರುವಾಗಿದ್ದು, ಇನ್ನು 2 ವರ್ಷದಲ್ಲಿ […]

ಪಂಬನ್ ರೈಲ್ವೆ ಬ್ರಿಡ್ಜ್​ಗೆ ಹೊಸ ರೂಪ, ವರ್ಟಿಕಲ್ ಬ್ರಿಡ್ಜ್​ ಕಾಮಗಾರಿ ಆರಂಭ
ಸಾಧು ಶ್ರೀನಾಥ್​
|

Updated on: Jul 01, 2020 | 2:35 PM

Share

ಚೆನ್ನೈ: ತಮಿಳುನಾಡು ರಾಮೇಶ್ವರಂನಲ್ಲಿ ಒಂದೊಂದು ಸ್ಥಳವೂ ಒಂದೊಂದು ರಾಮಾಯಣದ ಕಥೆಯನ್ನು ವಿವರಿಸುತ್ತದೆ. ಇಲ್ಲಿಗೆ ತೆರಳಲು ರಸ್ತೆ ಹಾಗೂ ಸಮುದ್ರ ರೈಲ್ವೇ ಮಾರ್ಗಗಳಿವೆ. ಇದೀಗ ಭಾರತೀಯ ರೈಲ್ವೆ ಇಲಾಖೆಯು ಪಂಬನ್ ರೈಲ್ವೆ ಬ್ರಿಡ್ಜ್​ಗೆ ಹೊಸ ರೂಪ ನೀಡುತ್ತಿದೆ. 250 ಕೋಟಿ ರೂ. ವೆಚ್ಚದಲ್ಲಿ ತಯಾರಾಗುತ್ತಿರುವ ಈ ಮಾರ್ಗವು ಸುಮಾರು 2.05 ಕಿಲೋ ಮೀಟರ್ ಉದ್ದ ಇರಲಿದೆ.

ಮೊದಲ ಬಾರಿಗೆ ಭಾರತೀಯ ರೈಲ್ವೆಯು ವರ್ಟಿಕಲ್ ಸೇತುವೆಯ ಕಾಮಗಾರಿಯನ್ನು ಆರಂಭಿಸಿದೆ. ಬ್ರಿಡ್ಜ್​ನ ಮೊದಲ ಪಿಲ್ಲರ್ ಕಾಮಗಾರಿ ಶುರುವಾಗಿದ್ದು, ಇನ್ನು 2 ವರ್ಷದಲ್ಲಿ ಕಾಮಗಾರಿ ಪೂರ್ಣವಾಗಲಿದೆ. ಈ ಕಾಮಗಾರಿಗೆ 2019ರ ನವೆಂಬರ್ 8ರಂದು ಚಾಲನೆ ನೀಡಲಾಗಿತ್ತು.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್