AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ವರ್ಷದಂದು ಹೊಸ ಇತಿಹಾಸ ಸೃಷ್ಟಿಸಲು ಇಸ್ರೋ ಸಜ್ಜು, ಕಪ್ಪು ಕುಳಿ ಅಧ್ಯಯನಕ್ಕೆ ಉಪಗ್ರಹ ಉಡಾವಣೆ

ಹೊಸ ವರ್ಷದಂದು ಹೊಸ ಉತ್ಸಾಹದೊಂದಿಗೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ವರ್ಷದ ಮೊದಲ ಬಾಹ್ಯಾಕಾಶ ಯಾತ್ರೆಗೆ ಸಿದ್ಧತೆ ನಡೆಸಿದೆ. ಕಪ್ಪುಕುಳಿ ಅಧ್ಯಯನಕ್ಕಾಗಿ ಇಂದು 9.10ರ ಸುಮಾರಿಗೆ ಎಕ್ಸ್​ ರೇ ಪೋಲಾರಿಮೀಟರ್​ ಉಪಗ್ರಹವನ್ನು ಉಡಾವಣೆ ಮಾಡಲಿದೆ. ಈ ವರ್ಷದ ಮೊದಲ ಮಿಷನ್ ಆಂಧ್ರಪ್ರದೇಶದ ಶ್ರೀಹರಿಕೋಟಾದಿಂದ ಆರಂಭವಾಗಲಿದೆ.

ಹೊಸ ವರ್ಷದಂದು ಹೊಸ ಇತಿಹಾಸ ಸೃಷ್ಟಿಸಲು ಇಸ್ರೋ ಸಜ್ಜು, ಕಪ್ಪು ಕುಳಿ ಅಧ್ಯಯನಕ್ಕೆ ಉಪಗ್ರಹ ಉಡಾವಣೆ
ಉಪಗ್ರಹ
Follow us
ನಯನಾ ರಾಜೀವ್
|

Updated on: Jan 01, 2024 | 8:40 AM

ಹೊಸ ವರ್ಷದಂದು ಹೊಸ ಉತ್ಸಾಹದೊಂದಿಗೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ವರ್ಷದ ಮೊದಲ ಬಾಹ್ಯಾಕಾಶ ಯಾತ್ರೆಗೆ ಸಿದ್ಧತೆ ನಡೆಸಿದೆ. ಕಪ್ಪುಕುಳಿ ಅಧ್ಯಯನಕ್ಕಾಗಿ ಇಂದು 9.10ರ ಸುಮಾರಿಗೆ ಎಕ್ಸ್​ ರೇ ಪೋಲಾರಿಮೀಟರ್​ ಉಪಗ್ರಹವನ್ನು ಉಡಾವಣೆ ಮಾಡಲಿದೆ. ಈ ವರ್ಷದ ಮೊದಲ ಮಿಷನ್ ಆಂಧ್ರಪ್ರದೇಶದ ಶ್ರೀಹರಿಕೋಟಾದಿಂದ ಆರಂಭವಾಗಲಿದೆ.

ಕಪ್ಪು ಕುಳಿಗಳು ಮತ್ತು ನ್ಯೂಟ್ರಾನ್ ನಕ್ಷತ್ರಗಳನ್ನು ಅಧ್ಯಯನ ಮಾಡಲು ವಿಶೇಷ ಖಗೋಳ ವೀಕ್ಷಣಾಲಯವನ್ನು ಬಾಹ್ಯಾಕಾಶಕ್ಕೆ ಕಳುಹಿಸುವ ವಿಶ್ವದ ಎರಡನೇ ದೇಶವಾಗಿ ಭಾರತ ಹೊರಹೊಮ್ಮಲಿದೆ.

ಎಕ್ಸ್‌ಪೋಸ್ಯಾಟ್ ಒಂದು ರೀತಿಯ ವೀಕ್ಷಣಾಲಯವಾಗಿದೆ, ಇದು ಬಾಹ್ಯಾಕಾಶದಿಂದ ಕಪ್ಪು ಕುಳಿಗಳು ಮತ್ತು ನ್ಯೂಟ್ರಾನ್ ನಕ್ಷತ್ರಗಳ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಸಂಗ್ರಹಿಸುತ್ತದೆ.

ಅಮೆರಿಕದ ಬಾಹ್ಯಾಕಾಶ ಸಂಸ್ಥೆ ನಾಸಾ 2021 ರಲ್ಲಿ ಇಮೇಜಿಂಗ್ ಎಕ್ಸ್-ರೇ ಪೋಲಾರಿಮೆಟ್ರಿ ಎಕ್ಸ್‌ಪ್ಲೋರರ್ (IXPE) ಹೆಸರಿನ ಮಿಷನ್ ಅನ್ನು ಪ್ರಾರಂಭಿಸಿತು. ಇದರ ಮೂಲಕ ಕಪ್ಪು ಕುಳಿಗಳು ಮತ್ತು ಬಾಹ್ಯಾಕಾಶದಲ್ಲಿರುವ ಇತರ ವಿಷಯಗಳನ್ನು ಅಧ್ಯಯನ ಮಾಡಲಾಗುತ್ತಿದೆ.

2024ರ ಮಾರ್ಚ್​​ನಲ್ಲಿ ಪುನೀತ್‌ ಉಪಗ್ರಹ ಉಡಾವಣೆ ಸಾಧ್ಯತೆ: ಇಸ್ರೋ ಜತೆ ಸತತ ಸಂಪರ್ಕದಲ್ಲಿರಲು ಸಚಿವರಿಂದ ಸೂಚನೆ

ಪೋಲಾರ್ ಸ್ಯಾಟಲೈಟ್ ಲಾಂಚ್ ವೆಹಿಕಲ್ ಮೂಲಕ ಎಕ್ಸ್ ಪೋಸ್ಯಾಟ್ ಅನ್ನು ಬಾಹ್ಯಾಕಾಶಕ್ಕೆ ಕಳುಹಿಸಲಾಗುತ್ತದೆ. ಪಿಎಸ್‌ಎಲ್‌ವಿ ರಾಕೆಟ್ ಮೂಲಕ ಎಕ್ಸೋಪಾಸ್ಯಾಟ್ ಉಪಗ್ರಹವನ್ನು ಬಾಹ್ಯಾಕಾಶಕ್ಕೆ ಕಳುಹಿಸಲಾಗುವುದು. ಈ ಉಪಗ್ರಹವನ್ನು ಭೂಮಿಯ ಕೆಳಗಿನ ಕಕ್ಷೆಯಲ್ಲಿ ಸ್ಥಾಪಿಸಲಾಗುವುದು, ಅಲ್ಲಿಂದ ಭೂಮಿಗೆ 650 ಕಿ.ಮೀ ಅಂತರವಿರಲಿದೆ. ಉಡಾವಣೆಯು ಇಸ್ರೋದ ಅಧಿಕೃತ ವೆಬ್‌ಸೈಟ್, ಯೂಟ್ಯೂಬ್ ಚಾನೆಲ್ ಮತ್ತು ಫೇಸ್‌ಬುಕ್ ಪುಟದಲ್ಲಿ ನೇರ ಪ್ರಸಾರವಾಗಲಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಜನಿವಾರ ತೆಗೆದು ನೀಟ್​ ಪರೀಕ್ಷೆ ಬರಿ, ಇಲ್ಲ ಬರಿಬೇಡ ಅಂದ್ರು, ವಿದ್ಯಾರ್ಥಿ
ಜನಿವಾರ ತೆಗೆದು ನೀಟ್​ ಪರೀಕ್ಷೆ ಬರಿ, ಇಲ್ಲ ಬರಿಬೇಡ ಅಂದ್ರು, ವಿದ್ಯಾರ್ಥಿ
6 ಎಸೆತಗಳಲ್ಲಿ 6 ಸಿಕ್ಸರ್; ದಾಖಲೆ ಬರೆದ ಪರಾಗ್
6 ಎಸೆತಗಳಲ್ಲಿ 6 ಸಿಕ್ಸರ್; ದಾಖಲೆ ಬರೆದ ಪರಾಗ್
ಸೋನು ನಿಗಂ ಅನ್ನು ಕೂಡಲೇ ಬಂಧಿಸಬೇಕು: ವಾಟಾಳ್ ನಾಗರಾಜ್
ಸೋನು ನಿಗಂ ಅನ್ನು ಕೂಡಲೇ ಬಂಧಿಸಬೇಕು: ವಾಟಾಳ್ ನಾಗರಾಜ್
ಸೋನು ನಿಗಂ ವಿವಾದ, ನಟ ದೊಡ್ಡಣ್ಣ ಆಕ್ರೋಶಭರಿತ ಮಾತು
ಸೋನು ನಿಗಂ ವಿವಾದ, ನಟ ದೊಡ್ಡಣ್ಣ ಆಕ್ರೋಶಭರಿತ ಮಾತು
ಎರಡ್ಮೂರು ಮಹಾನ್ ನಾಯಕರಿಗೆ ಅಪಮೃತ್ಯು, ಡೆಲ್ಲಿಗೂ ಅಪಾಯ: ಕೋಡಿಶ್ರೀ ಭವಿಷ್ಯ
ಎರಡ್ಮೂರು ಮಹಾನ್ ನಾಯಕರಿಗೆ ಅಪಮೃತ್ಯು, ಡೆಲ್ಲಿಗೂ ಅಪಾಯ: ಕೋಡಿಶ್ರೀ ಭವಿಷ್ಯ
ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಕೋಡಿಶ್ರೀ ಮತ್ತೆ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಕೋಡಿಶ್ರೀ ಮತ್ತೆ ಸ್ಫೋಟಕ ಭವಿಷ್ಯ
ಕ್ರಿಮಿ ಕೊಲ್ಲಬಾರದೆಂದು ಕುರಾನ್​​ನಲ್ಲಿದೆ, ಆದ್ರೆ..ಕೋಡಿಮಠಶ್ರೀ ಮಾತು
ಕ್ರಿಮಿ ಕೊಲ್ಲಬಾರದೆಂದು ಕುರಾನ್​​ನಲ್ಲಿದೆ, ಆದ್ರೆ..ಕೋಡಿಮಠಶ್ರೀ ಮಾತು
ಸ್ಕೂಟಿ ಸ್ಟಾರ್ಟ್​ ಮಾಡುತ್ತಲೇ ಕುಸಿದುಬಿದ್ದು ವ್ಯಕ್ತಿ ಸಾವು
ಸ್ಕೂಟಿ ಸ್ಟಾರ್ಟ್​ ಮಾಡುತ್ತಲೇ ಕುಸಿದುಬಿದ್ದು ವ್ಯಕ್ತಿ ಸಾವು
RCB vs CSK: ರೂಲ್ಸ್ ಗೊತ್ತಿಲ್ದೆ ಪಂದ್ಯ ಸೋತ ಚೆನ್ನೈ ಸೂಪರ್ ಕಿಂಗ್ಸ್
RCB vs CSK: ರೂಲ್ಸ್ ಗೊತ್ತಿಲ್ದೆ ಪಂದ್ಯ ಸೋತ ಚೆನ್ನೈ ಸೂಪರ್ ಕಿಂಗ್ಸ್
ಆಕ್ರೋಶ... ವಿರಾಟ್ ಕೊಹ್ಲಿ ಔಟಾದಾಗ ಖಲೀಲ್ ಅಹ್ಮದ್ ಸಂಭ್ರಮ ಹೇಗಿತ್ತು ನೋಡಿ
ಆಕ್ರೋಶ... ವಿರಾಟ್ ಕೊಹ್ಲಿ ಔಟಾದಾಗ ಖಲೀಲ್ ಅಹ್ಮದ್ ಸಂಭ್ರಮ ಹೇಗಿತ್ತು ನೋಡಿ