AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಕಲ ಸರ್ಕಾರಿ ಗೌರವದೊಂದಿಗೆ ಹುತಾತ್ಮ ಯೋಧರ ಅಂತ್ಯಕ್ರಿಯೆ

ಹೈದರಾಬಾದ್: ಲಡಾಖ್​ನಲ್ಲಿ ಚೀನಾ ಮತ್ತು ಭಾರತ ನಡುವೆ ನಡೆದ ಘರ್ಷಣೆಯಲ್ಲಿ ನಮ್ಮ ದೇಶದ 20 ಯೋಧರು ಹುತಾತ್ಮರಾಗಿದ್ದರು. ಇಂದು ಸೂರ್ಯಪೇಟ್​ನಲ್ಲಿ ಕರ್ನಲ್ ಸಂತೋಷ್ ಬಾಬು ಅವರ ಅಂತ್ಯಕ್ರಿಯೆ ಸಕಲ ಗೌರವದೊಂದಿಗೆ ನೆರವೇರಿದೆ. ಕರ್ನಲ್ ಸಂತೋಷ್ ಬಾಬುರ ಅಂತಿಮ ಯಾತ್ರೆಯಲ್ಲಿ ಭಾರಿ ಪ್ರಮಾಣದಲ್ಲಿ ಜನ ಸೇರಿದ್ದರು. ಅವರ ತ್ಯಾಗ, ಬಲಿದಾನ ಬಗ್ಗೆ ಹೆಮ್ಮೆಯಿಂದ ಜಯಘೋಷ ಹಾಕುತ್ತಿದ್ದರು. ಅಂತಿಮ ಯಾತ್ರೆಯಲ್ಲಿ ತೆಲಂಗಾಣದ ಸಚಿವರು, ಸೇನಾ ಅಧಿಕಾರಿಗಳು ಭಾಗಿಯಾಗಿದ್ದರು. ಸೂರ್ಯಪೇಟ್​ನಿಂದ 6ಕಿ.ಮೀ ದೂರದಲ್ಲಿನ‌ ಸಂತೋಷ್ ಬಾಬು‌ ಕುಟುಂಬದ ಕೃಷಿ ಭೂಮಿಯ ವೆರೆಗೂ […]

ಸಕಲ ಸರ್ಕಾರಿ ಗೌರವದೊಂದಿಗೆ ಹುತಾತ್ಮ ಯೋಧರ ಅಂತ್ಯಕ್ರಿಯೆ
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on:Jun 18, 2020 | 6:24 PM

Share

ಹೈದರಾಬಾದ್: ಲಡಾಖ್​ನಲ್ಲಿ ಚೀನಾ ಮತ್ತು ಭಾರತ ನಡುವೆ ನಡೆದ ಘರ್ಷಣೆಯಲ್ಲಿ ನಮ್ಮ ದೇಶದ 20 ಯೋಧರು ಹುತಾತ್ಮರಾಗಿದ್ದರು. ಇಂದು ಸೂರ್ಯಪೇಟ್​ನಲ್ಲಿ ಕರ್ನಲ್ ಸಂತೋಷ್ ಬಾಬು ಅವರ ಅಂತ್ಯಕ್ರಿಯೆ ಸಕಲ ಗೌರವದೊಂದಿಗೆ ನೆರವೇರಿದೆ.

ಕರ್ನಲ್ ಸಂತೋಷ್ ಬಾಬುರ ಅಂತಿಮ ಯಾತ್ರೆಯಲ್ಲಿ ಭಾರಿ ಪ್ರಮಾಣದಲ್ಲಿ ಜನ ಸೇರಿದ್ದರು. ಅವರ ತ್ಯಾಗ, ಬಲಿದಾನ ಬಗ್ಗೆ ಹೆಮ್ಮೆಯಿಂದ ಜಯಘೋಷ ಹಾಕುತ್ತಿದ್ದರು. ಅಂತಿಮ ಯಾತ್ರೆಯಲ್ಲಿ ತೆಲಂಗಾಣದ ಸಚಿವರು, ಸೇನಾ ಅಧಿಕಾರಿಗಳು ಭಾಗಿಯಾಗಿದ್ದರು.

ಸೂರ್ಯಪೇಟ್​ನಿಂದ 6ಕಿ.ಮೀ ದೂರದಲ್ಲಿನ‌ ಸಂತೋಷ್ ಬಾಬು‌ ಕುಟುಂಬದ ಕೃಷಿ ಭೂಮಿಯ ವೆರೆಗೂ ಪಾರ್ಥಿವ ಶರೀರದ ಮೆರವಣಿಗೆ ನಂತರ ಸಕಲ ಸರ್ಕಾರಿ ಗೌರವ ಮತ್ತು ಸೇನಾ ಗೌರವದೊಂದಿಗೆ ಹುತಾತ್ಮ ಕರ್ನಲ್ ಸಂತೋಷ್ ಬಾಬುರ ಅಂತ್ಯಕ್ರಿಯೆ ನೆರವೇರಿದೆ.

ಕಡುಕಲೂರಿನಲ್ಲಿ ಹವಾಲ್ದಾರ್ ಕೆ.ಪಳನಿ ಅಂತ್ಯಸಂಸ್ಕಾರ ಲಡಾಖ್‌ನ ಗಾಲ್ವಾನ್ ಕಣಿವೆಯಲ್ಲಿ ಚೀನಾ ಮತ್ತು ಭಾರತ ಸೈನಿಕರ ಘರ್ಷಣೆಯಲ್ಲಿ ಹುತಾತ್ಮರಾಗಿದ ಹವಾಲ್ದಾರ್ ಕೆ.ಪಳನಿ ಅವರ ಅಂತ್ಯಸಂಸ್ಕಾರವನ್ನು ಕಡುಕಲೂರಿನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು. ಹುತಾತ್ಮರಾದ 20 ಯೋಧರ ಅಂತ್ಯಕ್ರಿಯೆ ನೆರವೇರಿದ್ದು, ಯೋಧರ ಕುಟುಂಬದಲ್ಲಿ ಮೌನ ಆವರಿಸಿದೆ.

Published On - 11:48 am, Thu, 18 June 20

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​