AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Air India: ಏರ್ ಇಂಡಿಯಾ ವಿಮಾನದ ಮೂಲಕ ರಷ್ಯಾದಿಂದ ಸ್ಯಾನ್ ಫ್ರಾನ್ಸಿಸ್ಕೋಗೆ ತಲುಪಿದ ಭಾರತೀಯರು

ರಷ್ಯಾದಲ್ಲಿ ಸಿಲುಕಿಕೊಂಡಿರುವ ಭಾರತೀಯ ಪ್ರಯಾಣಿಕರನ್ನು ಬುಧವಾರ ಮುಂಬೈನಿಂದ ಮೀಸಲು ವಿಮಾನವೊಂದು ಕರೆತರಲಾಗುವುದು ಎಂದು ಏರ್ ಇಂಡಿಯಾ ಜೂ. 7ರಂದು ತಿಳಿಸಿತ್ತು. ಇದೀಗ ಪೂರ್ವ ರಷ್ಯಾದಲ್ಲಿರುವ ಮಗದನ್‌ನಿಂದ  ಪ್ರಯಾಣಿಕರು ಮತ್ತು ಸಿಬ್ಬಂದಿಗಳನ್ನು ಹೊತ್ತ ಏರ್ ಇಂಡಿಯಾ ವಿಮಾನವು ಸ್ಯಾನ್ ಫ್ರಾನ್ಸಿಸ್ಕೋಗೆ ಬಂದಿಳಿದಿದೆ  ಎಂದು ಪಿಟಿಐ ತಿಳಿಸಿದೆ. 

Air India: ಏರ್ ಇಂಡಿಯಾ ವಿಮಾನದ ಮೂಲಕ ರಷ್ಯಾದಿಂದ ಸ್ಯಾನ್ ಫ್ರಾನ್ಸಿಸ್ಕೋಗೆ ತಲುಪಿದ ಭಾರತೀಯರು
ಏರ್ ಇಂಡಿಯಾ
ಅಕ್ಷಯ್​ ಪಲ್ಲಮಜಲು​​
|

Updated on: Jun 08, 2023 | 1:19 PM

Share

ದೆಹಲಿ: ದೆಹಲಿಯಿಂದ ಸ್ಯಾನ್ ಫ್ರಾನ್ಸಿಸ್ಕೋಗೆ ಹಾರಾಟ ನಡೆಸಿದ್ದ ​​​ಏರ್ ಇಂಡಿಯಾ (Air India) ವಿಮಾನದ ಎಂಜಿನ್​​ನಲ್ಲಿ ತಾಂತ್ರಿಕ ದೋಷ ಕಂಡುಬಂದಿದ್ದು, ರಷ್ಯಾದ ಮಗದನ್‌ಗೆ ತಿರುಗಿಸಲಾಗಿತ್ತು. ನಂತರ ರಷ್ಯಾದಲ್ಲಿ ವಿಮಾನ ಸುರಕ್ಷಿತವಾಗಿ ಲ್ಯಾಂಡ್ ಮಾಡಲಾಗಿತ್ತು. ರಷ್ಯಾದಲ್ಲಿ ಸಿಲುಕಿಕೊಂಡಿರುವ ಭಾರತೀಯ ಪ್ರಯಾಣಿಕರನ್ನು ಬುಧವಾರ ಮುಂಬೈನಿಂದ ಮೀಸಲು ವಿಮಾನವೊಂದು ಕರೆತರಲಾಗುವುದು ಎಂದು ಏರ್ ಇಂಡಿಯಾ ಜೂ. 7ರಂದು ತಿಳಿಸಿತ್ತು. ಇದೀಗ ಪೂರ್ವ ರಷ್ಯಾದಲ್ಲಿರುವ ಮಗದನ್‌ನಿಂದ  ಪ್ರಯಾಣಿಕರು ಮತ್ತು ಸಿಬ್ಬಂದಿಗಳನ್ನು ಹೊತ್ತ ಏರ್ ಇಂಡಿಯಾ ವಿಮಾನವು ಸ್ಯಾನ್ ಫ್ರಾನ್ಸಿಸ್ಕೋಗೆ ಬಂದಿಳಿದಿದೆ  ಎಂದು ಪಿಟಿಐ ತಿಳಿಸಿದೆ.

ದೆಹಲಿಯಿಂದ ಸ್ಯಾನ್ ಫ್ರಾನ್ಸಿಸ್ಕೋಗೆ ಹಾರಾಟ ನಡೆಸುತ್ತಿದ್ದ ಏರ್ ಇಂಡಿಯಾ ಫ್ಲೈಟ್ AI173 ಎಂಜಿನ್‌ನಲ್ಲಿ ತಾಂತ್ರಿಕ ದೋಷವನ್ನು ಪತ್ತೆ ಮಾಡಿ ಅಭಿವೃದ್ಧಿಪಡಿಸಲಾಗಿತ್ತು. 216 ಪ್ರಯಾಣಿಕರು ಮತ್ತು 16 ಸಿಬ್ಬಂದಿಯಿದ್ದ ವಿಮಾನವನ್ನು ರಷ್ಯಾದ ಮಗದನ್ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಇಳಿಸಲಾಯಿತು. ಪ್ರಯಾಣಿಕರನ್ನು ಸುರಕ್ಷಿತವಾಗಿ ಅವರ ಗಮ್ಯಸ್ಥಾನಗಳಿಗೆ ತಲುಪಿಸಲು ಪರ್ಯಾಯ ವ್ಯವಸ್ಥೆಗಳನ್ನು ಮಾಡಲಾಗುವುದು ಎಂದು ಹೇಳಿದರು. ವಿಮಾನದ ತಾಂತ್ರಿಕ ದೋಷದ ಬಗ್ಗೆ ತಪಾಸಣೆ ಮಾಡಲಾಗುತ್ತಿದೆ ಎಂದು ಏರ್ ಇಂಡಿಯಾ ವಕ್ತಾರರು ತಿಳಿಸಿದ್ದರು, ನಂತರ ಪ್ರಯಾಣಿಕರಿಗೆ ಪರ್ಯಾಯ ವ್ಯವಸ್ಥೆಯನ್ನು ಮಾಡಿದ್ದು, ಇದೀಗ ಸ್ಯಾನ್ ಫ್ರಾನ್ಸಿಸ್ಕೋಗೆ ಬಂದಿಳಿದಿದೆ.

ಇದನ್ನೂ ಓದಿ:Air India: ಸ್ಯಾನ್ ಫ್ರಾನ್ಸಿಸ್ಕೋಗೆ ಬದಲು ರಷ್ಯಾದಲ್ಲಿ ಇಳಿದ ವಿಮಾನ, ಭಾರತೀಯ ಪ್ರಯಾಣಿಕರಿಗಾಗಿ ವಿಶೇಷ ವಿಮಾನ ವ್ಯವಸ್ಥೆ

ವಿಮಾನದಲ್ಲಿ ಮಕ್ಕಳು ಮತ್ತು ವೃದ್ಧರು ಸೇರಿದಂತೆ ಹಲವು ಪ್ರಯಾಣಿಕರು ಭಾಷೆಯ ಸಮಸ್ಯೆ ಎದುರಿಸುತ್ತಿದ್ದು ಪರಿಚಯವಿಲ್ಲದ ಊರಲ್ಲಿ ಆಹಾರ, ಉಳಿದುಕೊಳ್ಳಲು ಸರಿಯಾದ ಜಾಗವಿಲ್ಲದೆ ಸಂಕಷ್ಟಕ್ಕೀಡಾಗಿದ್ದಾರೆ ಎಂದು ಎನ್​​ಡಿಟಿವಿ ವರದಿ ಮಾಡಿದೆ. ರಷ್ಯಾದಿಂದ ಎನ್‌ಡಿಟಿವಿಯೊಂದಿಗೆ ದೂರವಾಣಿ ಮೂಲಕ ಮಾತನಾಡಿದ ವಿಮಾನದಲ್ಲಿದ್ದ ಪ್ರಯಾಣಿಕ ಗಗನ್, ಪರಿಸ್ಥಿತಿಯನ್ನು ಸವಾಲಿನದ್ದು ಎಂದು ಅಲ್ಲಿನ ಸೌಲಭ್ಯಗಳ ಕೊರತೆಯನ್ನು ವಿವರಿಸಿದ್ದಾರೆ.

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ