AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

+ve News ದೇಶದ ಮೊದಲ ಕೊರೊನಾ ಲಸಿಕೆ ಪ್ರಯೋಗ ಸಕ್ಸಸ್ ಆಯ್ತು.. ಎಲ್ಲಿ?

ದೆಹಲಿ:ಕೊರೊನಾವನ್ನ ಹತ್ತಿಕ್ಕುವ ಮದ್ದನ್ನು ಕಂಡುಹಿಡಿಯಲು ಹಲವಾರು ದೇಶಗಳು ಹಗಲುರಾತ್ರಿ ಎನ್ನದೆ ಶ್ರಮಿಸುತ್ತಿವೆ. ಕೊರೊನಾ ಮಾರಿಯಿಂದ ಬೇಸತ್ತಿರುವ ಪ್ರತಿಯೊಂದು ದೇಶವು ಕೊರೊನಾ ನಿಯಂತ್ರಿಸುವ ಲಸಿಕೆಯ ತಯಾರಿಕೆಯ ಹಿಂದೆ ಬಿದ್ದಿದೆ.ಅದರಲ್ಲಿ ಭಾರತವೂ ಒಂದಾಗಿದ್ದು ಲಸಿಕೆಯ ತಯಾರಿಕೆಯ ಹಾದಿಯಲ್ಲಿ ಕೊಂಚ ಮುಂದೆ ಸಾಗಿದೆ ಎನ್ನಲಾಗಿದೆ. ಕೊರೊನಾವನ್ನ ಹತ್ತಿಕ್ಕಲು ಮಾನವನ ಮೇಲೆ ಲಸಿಕೆ ಪ್ರಯೋಗ ಮಾಡುವುದನ್ನು ಭಾರತ್ ಬಯೋಟೆಕ್‌ ಸಂಸ್ಥೆಯು ಹರಿಯಾಣದ ಪಿಜಿಐ ರೋಹ್ಟಕ್‌ನಲ್ಲಿ ಆರಂಭಿಸಿದೆ. ಲಸಿಕೆಯನ್ನು ಪಡೆದುಕೊಂಡ ಎಲ್ಲರೂ ಉತ್ತಮವಾಗಿ ಪ್ರತಿಕ್ರಿಯಿಸಿದ್ದು ಯಾವುದೇ ವ್ಯತಿರಿಕ್ತ ಪರಿಣಾಮ ಆಗಿಲ್ಲವೆಂದು ಹರಿಯಾಣ ಆರೋಗ್ಯ ಸಚಿವರಾದ […]

+ve News ದೇಶದ ಮೊದಲ ಕೊರೊನಾ ಲಸಿಕೆ ಪ್ರಯೋಗ ಸಕ್ಸಸ್ ಆಯ್ತು.. ಎಲ್ಲಿ?
ಸಾಧು ಶ್ರೀನಾಥ್​
|

Updated on: Jul 17, 2020 | 5:19 PM

Share

ದೆಹಲಿ:ಕೊರೊನಾವನ್ನ ಹತ್ತಿಕ್ಕುವ ಮದ್ದನ್ನು ಕಂಡುಹಿಡಿಯಲು ಹಲವಾರು ದೇಶಗಳು ಹಗಲುರಾತ್ರಿ ಎನ್ನದೆ ಶ್ರಮಿಸುತ್ತಿವೆ. ಕೊರೊನಾ ಮಾರಿಯಿಂದ ಬೇಸತ್ತಿರುವ ಪ್ರತಿಯೊಂದು ದೇಶವು ಕೊರೊನಾ ನಿಯಂತ್ರಿಸುವ ಲಸಿಕೆಯ ತಯಾರಿಕೆಯ ಹಿಂದೆ ಬಿದ್ದಿದೆ.ಅದರಲ್ಲಿ ಭಾರತವೂ ಒಂದಾಗಿದ್ದು ಲಸಿಕೆಯ ತಯಾರಿಕೆಯ ಹಾದಿಯಲ್ಲಿ ಕೊಂಚ ಮುಂದೆ ಸಾಗಿದೆ ಎನ್ನಲಾಗಿದೆ.

ಕೊರೊನಾವನ್ನ ಹತ್ತಿಕ್ಕಲು ಮಾನವನ ಮೇಲೆ ಲಸಿಕೆ ಪ್ರಯೋಗ ಮಾಡುವುದನ್ನು ಭಾರತ್ ಬಯೋಟೆಕ್‌ ಸಂಸ್ಥೆಯು ಹರಿಯಾಣದ ಪಿಜಿಐ ರೋಹ್ಟಕ್‌ನಲ್ಲಿ ಆರಂಭಿಸಿದೆ. ಲಸಿಕೆಯನ್ನು ಪಡೆದುಕೊಂಡ ಎಲ್ಲರೂ ಉತ್ತಮವಾಗಿ ಪ್ರತಿಕ್ರಿಯಿಸಿದ್ದು ಯಾವುದೇ ವ್ಯತಿರಿಕ್ತ ಪರಿಣಾಮ ಆಗಿಲ್ಲವೆಂದು ಹರಿಯಾಣ ಆರೋಗ್ಯ ಸಚಿವರಾದ ಅನಿಲ್ ವಿಜ್ ಅವರು ಜನತೆಗೆ ತಿಳಿಸಿದ್ದಾರೆ.

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?