AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಕ್ಷ್ಯವಿಲ್ಲ ಕೊರೊನಾ ಬಗ್ಗೆ.. ಸಾವನ್ನಪ್ಪಿದವರ ಸಂಖ್ಯೆ ಒಂದು ಲಕ್ಷದತ್ತ

ದೆಹಲಿ: ಅನ್​ಲಾಕ್​ 5.0ನ ಮಾರ್ಗಸೂಚಿ ಬಿಡುಗಡೆಯಾದ ಬಳಿಕ ಹಲವು ನಿರ್ಬಂಧಗಳನ್ನು ಸಡಿಲಗೊಳಿಸಲಾಗಿದೆ. ಈ ನಡುವೆ ದೇಶದಲ್ಲಿ ಸೋಂಕಿತರ ಸಂಖ್ಯೆ 64ಲಕ್ಷದ ಹತ್ತಿರ ಬಂದು ತಲುಪಿದೆ. ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 81,484 ಜನರಿಗೆ ಕೊರೊನಾ ಪಾಸಿಟಿವ್​ ವರದಿಯಾಗಿದೆ. ಜೊತೆಗೆ, 1,095 ಜನರು ಸೋಂಕಿಗೆ ಕೊನೆಯುಸಿರೆಳೆದಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ಲಕ್ಷ್ಯವಿಲ್ಲ ಕೊರೊನಾ ಬಗ್ಗೆ..   ಭಾರತದಲ್ಲಿ ಇದೀಗ ಒಟ್ಟು ಸೋಂಕಿತರ ಸಂಖ್ಯೆ 63,94,069ಗೆ ತಲುಪಿದೆ. ಇದರಲ್ಲಿ, 9,42,217 ಸಕ್ರಿಯ ಪ್ರಕರಣಗಳು […]

ಲಕ್ಷ್ಯವಿಲ್ಲ ಕೊರೊನಾ ಬಗ್ಗೆ.. ಸಾವನ್ನಪ್ಪಿದವರ ಸಂಖ್ಯೆ ಒಂದು ಲಕ್ಷದತ್ತ
KUSHAL V
| Updated By: ಸಾಧು ಶ್ರೀನಾಥ್​|

Updated on: Oct 02, 2020 | 1:53 PM

Share

ದೆಹಲಿ: ಅನ್​ಲಾಕ್​ 5.0ನ ಮಾರ್ಗಸೂಚಿ ಬಿಡುಗಡೆಯಾದ ಬಳಿಕ ಹಲವು ನಿರ್ಬಂಧಗಳನ್ನು ಸಡಿಲಗೊಳಿಸಲಾಗಿದೆ. ಈ ನಡುವೆ ದೇಶದಲ್ಲಿ ಸೋಂಕಿತರ ಸಂಖ್ಯೆ 64ಲಕ್ಷದ ಹತ್ತಿರ ಬಂದು ತಲುಪಿದೆ.

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 81,484 ಜನರಿಗೆ ಕೊರೊನಾ ಪಾಸಿಟಿವ್​ ವರದಿಯಾಗಿದೆ. ಜೊತೆಗೆ, 1,095 ಜನರು ಸೋಂಕಿಗೆ ಕೊನೆಯುಸಿರೆಳೆದಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಲಕ್ಷ್ಯವಿಲ್ಲ ಕೊರೊನಾ ಬಗ್ಗೆ..   ಭಾರತದಲ್ಲಿ ಇದೀಗ ಒಟ್ಟು ಸೋಂಕಿತರ ಸಂಖ್ಯೆ 63,94,069ಗೆ ತಲುಪಿದೆ. ಇದರಲ್ಲಿ, 9,42,217 ಸಕ್ರಿಯ ಪ್ರಕರಣಗಳು ಇದೆ. ಜೊತೆಗೆ, ದೇಶದಲ್ಲಿ ಕೊರೊನಾಗೆ ಸಾವನ್ನಪ್ಪಿರೋರ ಸಂಖ್ಯೆ ಒಂದು ಲಕ್ಷದತ್ತ ತಲುಪಿದ್ದು 99,773 ಎಂದು ವರದಿಯಾಗಿದೆ.

ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?