AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vikram S Rocket: ಭಾರತದ ಮೊದಲ ಖಾಸಗಿ ನಿರ್ಮಿತ ರಾಕೆಟ್ ವಿಕ್ರಮ್-ಎಸ್ ಉಡಾವಣೆ

ಮೂರು ಪೇಲೋಡ್‌ಗಳನ್ನು ಹೊತ್ತ ಭಾರತದ ಮೊದಲ ಖಾಸಗಿ ನಿರ್ಮಿತ ರಾಕೆಟ್ ವಿಕ್ರಮ್-ಎಸ್ ತೆಲಂಗಾಣ ಶ್ರೀಹರಿಕೋಟಾದಲ್ಲಿ ಉಡಾವಣೆ ಮಾಡಿದೆ. ಇಸ್ರೋದಿಂದ ವಿಕ್ರಮ್-ಎಸ್ ರಾಕೆಟ್​ ಉಡಾವಣೆ ಮಾಡಲಾಗಿದೆ.

Vikram S Rocket: ಭಾರತದ ಮೊದಲ ಖಾಸಗಿ ನಿರ್ಮಿತ ರಾಕೆಟ್ ವಿಕ್ರಮ್-ಎಸ್ ಉಡಾವಣೆ
Vikram-S
TV9 Web
| Edited By: |

Updated on:Nov 18, 2022 | 12:04 PM

Share

ಶ್ರೀಹರಿಕೋಟಾ: ಮೂರು ಪೇಲೋಡ್‌ಗಳನ್ನು ಹೊತ್ತ ಭಾರತದ ಮೊದಲ ಖಾಸಗಿ ನಿರ್ಮಿತ ರಾಕೆಟ್ ವಿಕ್ರಮ್-ಎಸ್ ತೆಲಂಗಾಣ ಶ್ರೀಹರಿಕೋಟಾದಲ್ಲಿ ಉಡಾವಣೆ ಮಾಡಿದೆ. ಇಸ್ರೋದಿಂದ ವಿಕ್ರಮ್-ಎಸ್ ರಾಕೆಟ್​ ಉಡಾವಣೆ ಮಾಡಲಾಗಿದೆ. ಮೊದಲ ಖಾಸಗಿ ರಾಕೆಟ್ ಇಸ್ರೋ​ ಉಡಾಯಣೆ ಮಾಡಿದೆ. ಇದು ತೆಲಂಗಾಣದ ಟೆಕ್​ ಸ್ಟಾರ್ಟ್​ಅಪ್​ ಸ್ಕೈರೂಟ್​ ಏರೋಸ್ಪೇಸ್​ ರಾಕೆಟ್​.

ದೇಶದಲ್ಲಿ ಮೊದಲ ಬಾರಿಗೆ ಖಾಸಗಿ ಸಂಸ್ಥೆ ಅಭಿವೃದ್ಧಿಪಡಿಸಿದ ರಾಕೆಟ್​ ಉಡಾವಣೆ ಮಾಡಿದೆ. 3 ಚಿಕ್ಕ ಉಪಗ್ರಹ ಅಂತರಿಕ್ಷಕ್ಕೆ ಕೊಂಡೊಯ್ಯಲಿರುವ ವಿಕ್ರಮ್ ರಾಕೆಟ್​. ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆ ಮಾಡಲಾಗಿದೆ.

ಇದನ್ನು ಓದಿ: Vikram S: ಭಾರತದ ಬಾಹ್ಯಾಕಾಶ ಕ್ಷೇತ್ರದಲ್ಲಿ ಹೊಸ ಯುಗ ಆರಂಭ, ಮೊದಲ ಬಾರಿಗೆ ಖಾಸಗಿ ರಾಕೆಟ್ ಉಡಾವಣೆ

6 ಮೀಟರ್ ಎತ್ತರದ ಉಡಾವಣಾ ರಾಕೆಟ್ ವಿಕ್ರಮ್-ಎಸ್ ದೇಶದ ಬಾಹ್ಯಾಕಾಶ ಕಾರ್ಯಕ್ರಮದ ಪಿತಾಮಹ ವಿಕ್ರಮ್ ಸಾರಾಭಾಯ್ ಅವರ ಹೆಸರನ್ನು ಇಡಲಾಗಿದೆ. ಬೆಳಿಗ್ಗೆ 11.30 ಕ್ಕೆ ಈ ರಾಕೆಟ್ ಉಡಾವಣೆಯಾಗಿದೆ. ಇದನ್ನು ಸ್ಕೈರೂಟ್ ಏರೋಸ್ಪೇಸ್ ಅಭಿವೃದ್ಧಿಪಡಿಸಿದೆ.

ರಾಕೆಟ್‌ನಲ್ಲಿ ಪಿಗ್ಗಿಬ್ಯಾಕ್ ಸವಾರಿ ಮಾಡುತ್ತಿರುವ ಮೂರು ಉಪಗ್ರಹಗಳು ಚೆನ್ನೈ ಮೂಲದ ಸ್ಟಾರ್ಟ್‌ಅಪ್ ಸ್ಪೇಸ್‌ಕಿಡ್ಜ್, ಆಂಧ್ರಪ್ರದೇಶ ಮೂಲದ ಎನ್-ಸ್ಪೇಸ್‌ಟೆಕ್ ಮತ್ತು ಅರ್ಮೇನಿಯನ್ ಬಾಜೂಮ್‌ಕ್ಯೂ ಸ್ಪೇಸ್ ರಿಸರ್ಚ್ ಲ್ಯಾಬ್‌ನಿಂದ ಬಂದಿದೆ.

ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:48 am, Fri, 18 November 22

Follow Us
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು