AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vikram S Rocket: ಭಾರತದ ಮೊದಲ ಖಾಸಗಿ ನಿರ್ಮಿತ ರಾಕೆಟ್ ವಿಕ್ರಮ್-ಎಸ್ ಉಡಾವಣೆ

ಮೂರು ಪೇಲೋಡ್‌ಗಳನ್ನು ಹೊತ್ತ ಭಾರತದ ಮೊದಲ ಖಾಸಗಿ ನಿರ್ಮಿತ ರಾಕೆಟ್ ವಿಕ್ರಮ್-ಎಸ್ ತೆಲಂಗಾಣ ಶ್ರೀಹರಿಕೋಟಾದಲ್ಲಿ ಉಡಾವಣೆ ಮಾಡಿದೆ. ಇಸ್ರೋದಿಂದ ವಿಕ್ರಮ್-ಎಸ್ ರಾಕೆಟ್​ ಉಡಾವಣೆ ಮಾಡಲಾಗಿದೆ.

Vikram S Rocket: ಭಾರತದ ಮೊದಲ ಖಾಸಗಿ ನಿರ್ಮಿತ ರಾಕೆಟ್ ವಿಕ್ರಮ್-ಎಸ್ ಉಡಾವಣೆ
Vikram-S
TV9 Web
| Edited By: |

Updated on:Nov 18, 2022 | 12:04 PM

Share

ಶ್ರೀಹರಿಕೋಟಾ: ಮೂರು ಪೇಲೋಡ್‌ಗಳನ್ನು ಹೊತ್ತ ಭಾರತದ ಮೊದಲ ಖಾಸಗಿ ನಿರ್ಮಿತ ರಾಕೆಟ್ ವಿಕ್ರಮ್-ಎಸ್ ತೆಲಂಗಾಣ ಶ್ರೀಹರಿಕೋಟಾದಲ್ಲಿ ಉಡಾವಣೆ ಮಾಡಿದೆ. ಇಸ್ರೋದಿಂದ ವಿಕ್ರಮ್-ಎಸ್ ರಾಕೆಟ್​ ಉಡಾವಣೆ ಮಾಡಲಾಗಿದೆ. ಮೊದಲ ಖಾಸಗಿ ರಾಕೆಟ್ ಇಸ್ರೋ​ ಉಡಾಯಣೆ ಮಾಡಿದೆ. ಇದು ತೆಲಂಗಾಣದ ಟೆಕ್​ ಸ್ಟಾರ್ಟ್​ಅಪ್​ ಸ್ಕೈರೂಟ್​ ಏರೋಸ್ಪೇಸ್​ ರಾಕೆಟ್​.

ದೇಶದಲ್ಲಿ ಮೊದಲ ಬಾರಿಗೆ ಖಾಸಗಿ ಸಂಸ್ಥೆ ಅಭಿವೃದ್ಧಿಪಡಿಸಿದ ರಾಕೆಟ್​ ಉಡಾವಣೆ ಮಾಡಿದೆ. 3 ಚಿಕ್ಕ ಉಪಗ್ರಹ ಅಂತರಿಕ್ಷಕ್ಕೆ ಕೊಂಡೊಯ್ಯಲಿರುವ ವಿಕ್ರಮ್ ರಾಕೆಟ್​. ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆ ಮಾಡಲಾಗಿದೆ.

ಇದನ್ನು ಓದಿ: Vikram S: ಭಾರತದ ಬಾಹ್ಯಾಕಾಶ ಕ್ಷೇತ್ರದಲ್ಲಿ ಹೊಸ ಯುಗ ಆರಂಭ, ಮೊದಲ ಬಾರಿಗೆ ಖಾಸಗಿ ರಾಕೆಟ್ ಉಡಾವಣೆ

6 ಮೀಟರ್ ಎತ್ತರದ ಉಡಾವಣಾ ರಾಕೆಟ್ ವಿಕ್ರಮ್-ಎಸ್ ದೇಶದ ಬಾಹ್ಯಾಕಾಶ ಕಾರ್ಯಕ್ರಮದ ಪಿತಾಮಹ ವಿಕ್ರಮ್ ಸಾರಾಭಾಯ್ ಅವರ ಹೆಸರನ್ನು ಇಡಲಾಗಿದೆ. ಬೆಳಿಗ್ಗೆ 11.30 ಕ್ಕೆ ಈ ರಾಕೆಟ್ ಉಡಾವಣೆಯಾಗಿದೆ. ಇದನ್ನು ಸ್ಕೈರೂಟ್ ಏರೋಸ್ಪೇಸ್ ಅಭಿವೃದ್ಧಿಪಡಿಸಿದೆ.

ರಾಕೆಟ್‌ನಲ್ಲಿ ಪಿಗ್ಗಿಬ್ಯಾಕ್ ಸವಾರಿ ಮಾಡುತ್ತಿರುವ ಮೂರು ಉಪಗ್ರಹಗಳು ಚೆನ್ನೈ ಮೂಲದ ಸ್ಟಾರ್ಟ್‌ಅಪ್ ಸ್ಪೇಸ್‌ಕಿಡ್ಜ್, ಆಂಧ್ರಪ್ರದೇಶ ಮೂಲದ ಎನ್-ಸ್ಪೇಸ್‌ಟೆಕ್ ಮತ್ತು ಅರ್ಮೇನಿಯನ್ ಬಾಜೂಮ್‌ಕ್ಯೂ ಸ್ಪೇಸ್ ರಿಸರ್ಚ್ ಲ್ಯಾಬ್‌ನಿಂದ ಬಂದಿದೆ.

ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:48 am, Fri, 18 November 22

ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​