AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vikram S Rocket: ಭಾರತದ ಮೊದಲ ಖಾಸಗಿ ನಿರ್ಮಿತ ರಾಕೆಟ್ ವಿಕ್ರಮ್-ಎಸ್ ಉಡಾವಣೆ

ಮೂರು ಪೇಲೋಡ್‌ಗಳನ್ನು ಹೊತ್ತ ಭಾರತದ ಮೊದಲ ಖಾಸಗಿ ನಿರ್ಮಿತ ರಾಕೆಟ್ ವಿಕ್ರಮ್-ಎಸ್ ತೆಲಂಗಾಣ ಶ್ರೀಹರಿಕೋಟಾದಲ್ಲಿ ಉಡಾವಣೆ ಮಾಡಿದೆ. ಇಸ್ರೋದಿಂದ ವಿಕ್ರಮ್-ಎಸ್ ರಾಕೆಟ್​ ಉಡಾವಣೆ ಮಾಡಲಾಗಿದೆ.

Vikram S Rocket: ಭಾರತದ ಮೊದಲ ಖಾಸಗಿ ನಿರ್ಮಿತ ರಾಕೆಟ್ ವಿಕ್ರಮ್-ಎಸ್ ಉಡಾವಣೆ
Vikram-S
TV9 Web
| Edited By: |

Updated on:Nov 18, 2022 | 12:04 PM

Share

ಶ್ರೀಹರಿಕೋಟಾ: ಮೂರು ಪೇಲೋಡ್‌ಗಳನ್ನು ಹೊತ್ತ ಭಾರತದ ಮೊದಲ ಖಾಸಗಿ ನಿರ್ಮಿತ ರಾಕೆಟ್ ವಿಕ್ರಮ್-ಎಸ್ ತೆಲಂಗಾಣ ಶ್ರೀಹರಿಕೋಟಾದಲ್ಲಿ ಉಡಾವಣೆ ಮಾಡಿದೆ. ಇಸ್ರೋದಿಂದ ವಿಕ್ರಮ್-ಎಸ್ ರಾಕೆಟ್​ ಉಡಾವಣೆ ಮಾಡಲಾಗಿದೆ. ಮೊದಲ ಖಾಸಗಿ ರಾಕೆಟ್ ಇಸ್ರೋ​ ಉಡಾಯಣೆ ಮಾಡಿದೆ. ಇದು ತೆಲಂಗಾಣದ ಟೆಕ್​ ಸ್ಟಾರ್ಟ್​ಅಪ್​ ಸ್ಕೈರೂಟ್​ ಏರೋಸ್ಪೇಸ್​ ರಾಕೆಟ್​.

ದೇಶದಲ್ಲಿ ಮೊದಲ ಬಾರಿಗೆ ಖಾಸಗಿ ಸಂಸ್ಥೆ ಅಭಿವೃದ್ಧಿಪಡಿಸಿದ ರಾಕೆಟ್​ ಉಡಾವಣೆ ಮಾಡಿದೆ. 3 ಚಿಕ್ಕ ಉಪಗ್ರಹ ಅಂತರಿಕ್ಷಕ್ಕೆ ಕೊಂಡೊಯ್ಯಲಿರುವ ವಿಕ್ರಮ್ ರಾಕೆಟ್​. ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆ ಮಾಡಲಾಗಿದೆ.

ಇದನ್ನು ಓದಿ: Vikram S: ಭಾರತದ ಬಾಹ್ಯಾಕಾಶ ಕ್ಷೇತ್ರದಲ್ಲಿ ಹೊಸ ಯುಗ ಆರಂಭ, ಮೊದಲ ಬಾರಿಗೆ ಖಾಸಗಿ ರಾಕೆಟ್ ಉಡಾವಣೆ

6 ಮೀಟರ್ ಎತ್ತರದ ಉಡಾವಣಾ ರಾಕೆಟ್ ವಿಕ್ರಮ್-ಎಸ್ ದೇಶದ ಬಾಹ್ಯಾಕಾಶ ಕಾರ್ಯಕ್ರಮದ ಪಿತಾಮಹ ವಿಕ್ರಮ್ ಸಾರಾಭಾಯ್ ಅವರ ಹೆಸರನ್ನು ಇಡಲಾಗಿದೆ. ಬೆಳಿಗ್ಗೆ 11.30 ಕ್ಕೆ ಈ ರಾಕೆಟ್ ಉಡಾವಣೆಯಾಗಿದೆ. ಇದನ್ನು ಸ್ಕೈರೂಟ್ ಏರೋಸ್ಪೇಸ್ ಅಭಿವೃದ್ಧಿಪಡಿಸಿದೆ.

ರಾಕೆಟ್‌ನಲ್ಲಿ ಪಿಗ್ಗಿಬ್ಯಾಕ್ ಸವಾರಿ ಮಾಡುತ್ತಿರುವ ಮೂರು ಉಪಗ್ರಹಗಳು ಚೆನ್ನೈ ಮೂಲದ ಸ್ಟಾರ್ಟ್‌ಅಪ್ ಸ್ಪೇಸ್‌ಕಿಡ್ಜ್, ಆಂಧ್ರಪ್ರದೇಶ ಮೂಲದ ಎನ್-ಸ್ಪೇಸ್‌ಟೆಕ್ ಮತ್ತು ಅರ್ಮೇನಿಯನ್ ಬಾಜೂಮ್‌ಕ್ಯೂ ಸ್ಪೇಸ್ ರಿಸರ್ಚ್ ಲ್ಯಾಬ್‌ನಿಂದ ಬಂದಿದೆ.

ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:48 am, Fri, 18 November 22

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!