AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vikram S Rocket: ಭಾರತದ ಮೊದಲ ಖಾಸಗಿ ನಿರ್ಮಿತ ರಾಕೆಟ್ ವಿಕ್ರಮ್-ಎಸ್ ಉಡಾವಣೆ

ಮೂರು ಪೇಲೋಡ್‌ಗಳನ್ನು ಹೊತ್ತ ಭಾರತದ ಮೊದಲ ಖಾಸಗಿ ನಿರ್ಮಿತ ರಾಕೆಟ್ ವಿಕ್ರಮ್-ಎಸ್ ತೆಲಂಗಾಣ ಶ್ರೀಹರಿಕೋಟಾದಲ್ಲಿ ಉಡಾವಣೆ ಮಾಡಿದೆ. ಇಸ್ರೋದಿಂದ ವಿಕ್ರಮ್-ಎಸ್ ರಾಕೆಟ್​ ಉಡಾವಣೆ ಮಾಡಲಾಗಿದೆ.

Vikram S Rocket: ಭಾರತದ ಮೊದಲ ಖಾಸಗಿ ನಿರ್ಮಿತ ರಾಕೆಟ್ ವಿಕ್ರಮ್-ಎಸ್ ಉಡಾವಣೆ
Vikram-S
TV9 Web
| Edited By: |

Updated on:Nov 18, 2022 | 12:04 PM

Share

ಶ್ರೀಹರಿಕೋಟಾ: ಮೂರು ಪೇಲೋಡ್‌ಗಳನ್ನು ಹೊತ್ತ ಭಾರತದ ಮೊದಲ ಖಾಸಗಿ ನಿರ್ಮಿತ ರಾಕೆಟ್ ವಿಕ್ರಮ್-ಎಸ್ ತೆಲಂಗಾಣ ಶ್ರೀಹರಿಕೋಟಾದಲ್ಲಿ ಉಡಾವಣೆ ಮಾಡಿದೆ. ಇಸ್ರೋದಿಂದ ವಿಕ್ರಮ್-ಎಸ್ ರಾಕೆಟ್​ ಉಡಾವಣೆ ಮಾಡಲಾಗಿದೆ. ಮೊದಲ ಖಾಸಗಿ ರಾಕೆಟ್ ಇಸ್ರೋ​ ಉಡಾಯಣೆ ಮಾಡಿದೆ. ಇದು ತೆಲಂಗಾಣದ ಟೆಕ್​ ಸ್ಟಾರ್ಟ್​ಅಪ್​ ಸ್ಕೈರೂಟ್​ ಏರೋಸ್ಪೇಸ್​ ರಾಕೆಟ್​.

ದೇಶದಲ್ಲಿ ಮೊದಲ ಬಾರಿಗೆ ಖಾಸಗಿ ಸಂಸ್ಥೆ ಅಭಿವೃದ್ಧಿಪಡಿಸಿದ ರಾಕೆಟ್​ ಉಡಾವಣೆ ಮಾಡಿದೆ. 3 ಚಿಕ್ಕ ಉಪಗ್ರಹ ಅಂತರಿಕ್ಷಕ್ಕೆ ಕೊಂಡೊಯ್ಯಲಿರುವ ವಿಕ್ರಮ್ ರಾಕೆಟ್​. ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆ ಮಾಡಲಾಗಿದೆ.

ಇದನ್ನು ಓದಿ: Vikram S: ಭಾರತದ ಬಾಹ್ಯಾಕಾಶ ಕ್ಷೇತ್ರದಲ್ಲಿ ಹೊಸ ಯುಗ ಆರಂಭ, ಮೊದಲ ಬಾರಿಗೆ ಖಾಸಗಿ ರಾಕೆಟ್ ಉಡಾವಣೆ

6 ಮೀಟರ್ ಎತ್ತರದ ಉಡಾವಣಾ ರಾಕೆಟ್ ವಿಕ್ರಮ್-ಎಸ್ ದೇಶದ ಬಾಹ್ಯಾಕಾಶ ಕಾರ್ಯಕ್ರಮದ ಪಿತಾಮಹ ವಿಕ್ರಮ್ ಸಾರಾಭಾಯ್ ಅವರ ಹೆಸರನ್ನು ಇಡಲಾಗಿದೆ. ಬೆಳಿಗ್ಗೆ 11.30 ಕ್ಕೆ ಈ ರಾಕೆಟ್ ಉಡಾವಣೆಯಾಗಿದೆ. ಇದನ್ನು ಸ್ಕೈರೂಟ್ ಏರೋಸ್ಪೇಸ್ ಅಭಿವೃದ್ಧಿಪಡಿಸಿದೆ.

ರಾಕೆಟ್‌ನಲ್ಲಿ ಪಿಗ್ಗಿಬ್ಯಾಕ್ ಸವಾರಿ ಮಾಡುತ್ತಿರುವ ಮೂರು ಉಪಗ್ರಹಗಳು ಚೆನ್ನೈ ಮೂಲದ ಸ್ಟಾರ್ಟ್‌ಅಪ್ ಸ್ಪೇಸ್‌ಕಿಡ್ಜ್, ಆಂಧ್ರಪ್ರದೇಶ ಮೂಲದ ಎನ್-ಸ್ಪೇಸ್‌ಟೆಕ್ ಮತ್ತು ಅರ್ಮೇನಿಯನ್ ಬಾಜೂಮ್‌ಕ್ಯೂ ಸ್ಪೇಸ್ ರಿಸರ್ಚ್ ಲ್ಯಾಬ್‌ನಿಂದ ಬಂದಿದೆ.

ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:48 am, Fri, 18 November 22

Follow Us
TV9 Web
TV9 Web

TV9 Kannada

Read More
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ