AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜುಲೈ 14 ರಂದು ಮಧ್ಯಾಹ್ನ 2.35ಕ್ಕೆ ಚಂದ್ರಯಾನ-3 ಉಡಾವಣೆ: ಇಸ್ರೋ ಘೋಷಣೆ

ಜುಲೈ 14ರಂದು ಮಧ್ಯಾಹ್ನ 2.35ಕ್ಕೆ ಚಂದ್ರಯಾನ-3 ಮಿಷನ್  ಶ್ರೀಹರಿಕೋಟದಿಂದ ಉಡಾವಣೆಯಾಗಲಿದೆ. ಹೆಚ್ಚಿನ ಅಪ್ಡೇಟ್ ನಿರೀಕ್ಷಿಸಿ ಎಂದು ಟ್ವೀಟ್​​ ಮಾಡಿದ ಇಸ್ರೋ

ಜುಲೈ 14 ರಂದು ಮಧ್ಯಾಹ್ನ 2.35ಕ್ಕೆ ಚಂದ್ರಯಾನ-3 ಉಡಾವಣೆ: ಇಸ್ರೋ ಘೋಷಣೆ
ಪ್ರಾತಿನಿಧಿಕ ಚಿತ್ರ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:Jul 06, 2023 | 6:16 PM

Share

ಭಾರತದ ಚಂದ್ರಯಾನ ಮಿಷನ್ ಚಂದ್ರಯಾನ-3 (Chandrayaan-3), ಜುಲೈ 14 ರಂದು ಶ್ರೀಹರಿಕೋಟಾದಿಂದ ಉಡಾವಣೆಯಾಗಲಿದೆ ಎಂದು ಇಸ್ರೊ ಟ್ವೀಟ್ ಮಾಡಿದೆ. ಜುಲೈ 14ರಂದು ಮಧ್ಯಾಹ್ನ 2.35ಕ್ಕೆ ಚಂದ್ರಯಾನ-3 ಮಿಷನ್  ಶ್ರೀಹರಿಕೋಟದಿಂದ ಉಡಾವಣೆಯಾಗಲಿದೆ. ಹೆಚ್ಚಿನ ಅಪ್ಡೇಟ್  ನಿರೀಕ್ಷಿಸಿ ಎಂದು ಇಸ್ರೋ ಟ್ವೀಟ್​​ನಲ್ಲಿ ಹೇಳಿದೆ. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO), ತನ್ನ ಬಹು ನಿರೀಕ್ಷಿತ ಚಂದ್ರಯಾನ-3 ಜುಲೈ 13 ರಂದು ಉಡಾವಣೆಗೊಳ್ಳಲಿದೆ ಎಂದು ಕಳೆದ ವಾರ ಘೋಷಿಸಿತ್ತು. ಇದೀಗ ಉಡಾವಣೆ ಜುಲೈ 14 ರಂದು ನಡೆಯಲಿದೆ. ಉಡಾವಣೆಯ ಜುಲೈ 14 ರಂದು ಮಧ್ಯಾಹ್ನ 2.35 ಕ್ಕೆ ನಿಗದಿಯಾಗಿದೆ. ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಲ್ಲಿ ಉಡಾವಣೆ ನಡೆಯಲಿದೆ ಎಂದು ಇಸ್ರೋ ಹೇಳಿದೆ.

ಈ ಮಿಷನ್ ಚಂದ್ರನತ್ತ ಭಾರತದ ಮೂರನೇ ಸಾಹಸವಾಗಿದೆ. 2019 ರಲ್ಲಿ ಚಂದ್ರಯಾನ-2 ಮಿಷನ್ ನಂತರದ ಮಿಷನ್ ಇದಾಗಿದೆ. ಚಂದ್ರಯಾನ-2 ಮಿಷನ್ ಚಂದ್ರನ ಕಕ್ಷೆಯಲ್ಲಿ ಯಶಸ್ವಿಯಾದಾಗ, ವಿಕ್ರಂ ಲ್ಯಾಂಡರ್ ಲ್ಯಾಂಡಿಂಗ್ ಸರಿಯಾಗದೆ ರೋವರ್ ಅನ್ನು ಯೋಜಿಸಿದಂತೆ ನಿಯೋಜಿಸುವುದನ್ನು ತಡೆಯಿತು.

ಇದನ್ನೂ ಓದಿ:  ಪತ್ನಿ ಇಲ್ಲದೆ ಪ್ರಧಾನಿ ಮನೆಯಲ್ಲಿ ಇರುವುದು ತಪ್ಪು: ‘ಬೇಗ ಮದುವೆಯಾಗಿ’ ಎಂದು ರಾಹುಲ್ ಗಾಂಧಿಗೆ ಸಲಹೆ ನೀಡಿದ ಲಾಲು

ಚಂದ್ರಯಾನ-3 ಬಾಹ್ಯಾಕಾಶ ನೌಕೆಯನ್ನು ಒಳಗೊಂಡಿರುವ ತನ್ನ ಹೊಸ ಹೆವಿ-ಲಿಫ್ಟ್ ಉಡಾವಣಾ ವಾಹನವಾದ ಲಾಂಚ್ ವೆಹಿಕಲ್ ಮಾರ್ಕ್ 3 (LVM3) ನೊಂದಿಗೆ ಯಶಸ್ವಿಯಾಗಿ ಸಂಯೋಜಿಸಿದೆ ಎಂದು ಇಸ್ರೋ ಬುಧವಾರ ಹೇಳಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:57 pm, Thu, 6 July 23

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!