ಜುಲೈ 14 ರಂದು ಮಧ್ಯಾಹ್ನ 2.35ಕ್ಕೆ ಚಂದ್ರಯಾನ-3 ಉಡಾವಣೆ: ಇಸ್ರೋ ಘೋಷಣೆ

ಜುಲೈ 14ರಂದು ಮಧ್ಯಾಹ್ನ 2.35ಕ್ಕೆ ಚಂದ್ರಯಾನ-3 ಮಿಷನ್  ಶ್ರೀಹರಿಕೋಟದಿಂದ ಉಡಾವಣೆಯಾಗಲಿದೆ. ಹೆಚ್ಚಿನ ಅಪ್ಡೇಟ್ ನಿರೀಕ್ಷಿಸಿ ಎಂದು ಟ್ವೀಟ್​​ ಮಾಡಿದ ಇಸ್ರೋ

ಜುಲೈ 14 ರಂದು ಮಧ್ಯಾಹ್ನ 2.35ಕ್ಕೆ ಚಂದ್ರಯಾನ-3 ಉಡಾವಣೆ: ಇಸ್ರೋ ಘೋಷಣೆ
ಪ್ರಾತಿನಿಧಿಕ ಚಿತ್ರ
Follow us
|

Updated on:Jul 06, 2023 | 6:16 PM

ಭಾರತದ ಚಂದ್ರಯಾನ ಮಿಷನ್ ಚಂದ್ರಯಾನ-3 (Chandrayaan-3), ಜುಲೈ 14 ರಂದು ಶ್ರೀಹರಿಕೋಟಾದಿಂದ ಉಡಾವಣೆಯಾಗಲಿದೆ ಎಂದು ಇಸ್ರೊ ಟ್ವೀಟ್ ಮಾಡಿದೆ. ಜುಲೈ 14ರಂದು ಮಧ್ಯಾಹ್ನ 2.35ಕ್ಕೆ ಚಂದ್ರಯಾನ-3 ಮಿಷನ್  ಶ್ರೀಹರಿಕೋಟದಿಂದ ಉಡಾವಣೆಯಾಗಲಿದೆ. ಹೆಚ್ಚಿನ ಅಪ್ಡೇಟ್  ನಿರೀಕ್ಷಿಸಿ ಎಂದು ಇಸ್ರೋ ಟ್ವೀಟ್​​ನಲ್ಲಿ ಹೇಳಿದೆ. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO), ತನ್ನ ಬಹು ನಿರೀಕ್ಷಿತ ಚಂದ್ರಯಾನ-3 ಜುಲೈ 13 ರಂದು ಉಡಾವಣೆಗೊಳ್ಳಲಿದೆ ಎಂದು ಕಳೆದ ವಾರ ಘೋಷಿಸಿತ್ತು. ಇದೀಗ ಉಡಾವಣೆ ಜುಲೈ 14 ರಂದು ನಡೆಯಲಿದೆ. ಉಡಾವಣೆಯ ಜುಲೈ 14 ರಂದು ಮಧ್ಯಾಹ್ನ 2.35 ಕ್ಕೆ ನಿಗದಿಯಾಗಿದೆ. ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಲ್ಲಿ ಉಡಾವಣೆ ನಡೆಯಲಿದೆ ಎಂದು ಇಸ್ರೋ ಹೇಳಿದೆ.

ಈ ಮಿಷನ್ ಚಂದ್ರನತ್ತ ಭಾರತದ ಮೂರನೇ ಸಾಹಸವಾಗಿದೆ. 2019 ರಲ್ಲಿ ಚಂದ್ರಯಾನ-2 ಮಿಷನ್ ನಂತರದ ಮಿಷನ್ ಇದಾಗಿದೆ. ಚಂದ್ರಯಾನ-2 ಮಿಷನ್ ಚಂದ್ರನ ಕಕ್ಷೆಯಲ್ಲಿ ಯಶಸ್ವಿಯಾದಾಗ, ವಿಕ್ರಂ ಲ್ಯಾಂಡರ್ ಲ್ಯಾಂಡಿಂಗ್ ಸರಿಯಾಗದೆ ರೋವರ್ ಅನ್ನು ಯೋಜಿಸಿದಂತೆ ನಿಯೋಜಿಸುವುದನ್ನು ತಡೆಯಿತು.

ಇದನ್ನೂ ಓದಿ:  ಪತ್ನಿ ಇಲ್ಲದೆ ಪ್ರಧಾನಿ ಮನೆಯಲ್ಲಿ ಇರುವುದು ತಪ್ಪು: ‘ಬೇಗ ಮದುವೆಯಾಗಿ’ ಎಂದು ರಾಹುಲ್ ಗಾಂಧಿಗೆ ಸಲಹೆ ನೀಡಿದ ಲಾಲು

ಚಂದ್ರಯಾನ-3 ಬಾಹ್ಯಾಕಾಶ ನೌಕೆಯನ್ನು ಒಳಗೊಂಡಿರುವ ತನ್ನ ಹೊಸ ಹೆವಿ-ಲಿಫ್ಟ್ ಉಡಾವಣಾ ವಾಹನವಾದ ಲಾಂಚ್ ವೆಹಿಕಲ್ ಮಾರ್ಕ್ 3 (LVM3) ನೊಂದಿಗೆ ಯಶಸ್ವಿಯಾಗಿ ಸಂಯೋಜಿಸಿದೆ ಎಂದು ಇಸ್ರೋ ಬುಧವಾರ ಹೇಳಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:57 pm, Thu, 6 July 23

ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ