AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆದಿತ್ಯ ಎಲ್ 1 ಭೂಮಿಯಿಂದ 9.2 ಲಕ್ಷ ಕಿಲೋಮೀಟರ್ ದೂರ ಕ್ರಮಿಸಿದೆ: ಇಸ್ರೋ

ಭಾರತದ ಸೌರ ಮಿಷನ್ ಆದಿತ್ಯ ಎಲ್ 1 (Aditya L1)ಈಗ ಸೂರ್ಯ-ಭೂಮಿಯ ಲಗ್ರೇಂಜ್ ಪಾಯಿಂಟ್ 1 (L1) ಕಡೆಗೆ ತನ್ನ ಮಾರ್ಗವನ್ನು ನ್ಯಾವಿಗೇಟ್ ಮಾಡುತ್ತಿದೆ. ಇದನ್ನು ಸುಮಾರು 110 ದಿನಗಳ ನಂತರ ಕಾರ್ಯಾಚರಣೆ ಮೂಲಕ ಎಲ್ 1 ಸುತ್ತಲಿನ ಕಕ್ಷೆಗೆ ಕಳುಹಿಸಲಾಗುತ್ತದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಶನಿವಾರ ತಿಳಿಸಿದೆ.

ಆದಿತ್ಯ ಎಲ್ 1 ಭೂಮಿಯಿಂದ 9.2 ಲಕ್ಷ ಕಿಲೋಮೀಟರ್ ದೂರ ಕ್ರಮಿಸಿದೆ: ಇಸ್ರೋ
ಆದಿತ್ಯ ಎಲ್ 1
ರಶ್ಮಿ ಕಲ್ಲಕಟ್ಟ
|

Updated on: Sep 30, 2023 | 7:47 PM

Share

ದೆಹಲಿ ಸೆಪ್ಟೆಂಬರ್ 30: ಭಾರತದ ಸೌರ ಮಿಷನ್ ಆದಿತ್ಯ ಎಲ್ 1 (Aditya L1) ಭೂಮಿಯಿಂದ 9.2 ಲಕ್ಷ ಕಿಲೋಮೀಟರ್ ದೂರವನ್ನು ಕ್ರಮಿಸಿದೆ. ಇದು ಭೂಮಿಯ ಪ್ರಭಾವದ ಗೋಳದಿಂದ ಯಶಸ್ವಿಯಾಗಿ ಪಾರಾಗಿದೆ. ಅದು ಈಗ ಸೂರ್ಯ-ಭೂಮಿಯ ಲಗ್ರೇಂಜ್ ಪಾಯಿಂಟ್ 1 (L1) ಕಡೆಗೆ ತನ್ನ ಮಾರ್ಗವನ್ನು ನ್ಯಾವಿಗೇಟ್ ಮಾಡುತ್ತಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಶನಿವಾರ ತಿಳಿಸಿದೆ.

ಇದು ಸತತ  ಎರಡನೇ ಬಾರಿಗೆ ಇಸ್ರೋ ಭೂಮಿಯ ಪ್ರಭಾವದ ಗೋಳದ ಹೊರಗೆ ಬಾಹ್ಯಾಕಾಶ ನೌಕೆಯನ್ನು ಕಳುಹಿಸಿಗದ್ದು. ಮೊದಲ ಬಾರಿ ಮಾರ್ಸ್ ಆರ್ಬಿಟರ್ ಮಿಷನ್ ಆಗಿತ್ತು ಎಂದು ಭಾರತೀಯ ಬಾಹ್ಯಾಕಾಶ ಸಂಸ್ಥೆ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ಎಕ್ಸ್‌ನಲ್ಲಿ ಪೋಸ್ಟ್‌ನಲ್ಲಿ ತಿಳಿಸಿದೆ.

ಸೆಪ್ಟೆಂಬರ್ 19 ರ ಮುಂಜಾನೆ ಬಾಹ್ಯಾಕಾಶ ನೌಕೆಯು ಪ್ರಮುಖ ಚಲನೆಗೆ ಒಳಗಾದ ಕೆಲವು ದಿನಗಳ ನಂತರ ಇದು ಬರುತ್ತದೆ, ಇದು ಭೂಮಿ ಮತ್ತು ಸೂರ್ಯನ ನಡುವಿನ ಸಮತೋಲಿತ ಗುರುತ್ವಾಕರ್ಷಣೆಯ ಸ್ಥಳವಾದ L1 ಲಾಗ್ರೇಂಜ್ ಪಾಯಿಂಟ್‌ನ ಸುತ್ತಲಿನ ಗಮ್ಯಸ್ಥಾನಕ್ಕೆ ಬಾಹ್ಯಾಕಾಶ ನೌಕೆಯ 110-ದಿನದ ಪಥದ ಆರಂಭವನ್ನು ಸೂಚಿಸುತ್ತದೆ.

ಇದನ್ನೂ ಓದಿ: Venus Mission: ಚಂದ್ರ, ಮಂಗಳ ಮತ್ತು ಸೂರ್ಯನ ನಂತರ ಇಸ್ರೋ ಶುಕ್ರನತ್ತ ಸಾಗುತ್ತಿದೆ

ಸೂರ್ಯ-ಭೂಮಿಯ L1 ಪಾಯಿಂಟ್‌ ಕಡೆಗೆ ಟ್ರಾನ್ಸ್-ಲಗ್ರಾಂಜಿಯನ್ ಪಾಯಿಂಟ್ 1 ಅಳವಡಿಕೆ (TL1I) ಚಲನೆಯನ್ನು ಯಶಸ್ವಿಯಾಗಿ ನಿರ್ವಹಿಸಲಾಗಿದೆ. ಬಾಹ್ಯಾಕಾಶ ನೌಕೆಯು ಈಗ ಪಥದಲ್ಲಿದ್ದು ಅದನ್ನು ಸೂರ್ಯ-ಭೂಮಿಯ L1 ಪಾಯಿಂಟ್‌ಗೆ ಕೊಂಡೊಯ್ಯುತ್ತದೆ. ಇದನ್ನು ಸುಮಾರು 110 ದಿನಗಳ ನಂತರ ಕಾರ್ಯಾಚರಣೆ ಮೂಲಕ ಎಲ್ 1 ಸುತ್ತಲಿನ ಕಕ್ಷೆಗೆ ಕಳುಹಿಸಲಾಗುತ್ತದೆ ಎಂದು ಇಸ್ರೋ ಎಕ್ಸ್‌ನಲ್ಲಿನ ಪೋಸ್ಟ್‌ನಲ್ಲಿ ತಿಳಿಸಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್