AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನಿಂದ ಹೈದರಾಬಾದ್​ನತ್ತ ನಡುವೆ ಮತ್ತೊಂದು ವಿಮಾನ ಹಾರಾಟ! ಪ್ರಯಾಣಿಕರಿಗೆ ಬಂಪರ್

ಇಂದಿನಿಂದ(ಡಿ.28) ಮೈಸೂರು ಮತ್ತು ಹೈದರಾಬಾದ್ ನಡುವೆ ಮತ್ತೊಂದು ವಿಮಾನ ಹಾರಾಟ ಪ್ರಾರಂಭಗೊಳ್ಳಲಿದೆ. ಬೆಳಗ್ಗೆ 10.30ಕ್ಕೆ ಮೈಸೂರಿನಿಂದ ಹೊರಟು ಹೈದರಾಬಾದ್​ಗೆ ವಿಮಾನ ತಲುಪಲಿದೆ.

ಮೈಸೂರಿನಿಂದ ಹೈದರಾಬಾದ್​ನತ್ತ ನಡುವೆ ಮತ್ತೊಂದು ವಿಮಾನ ಹಾರಾಟ! ಪ್ರಯಾಣಿಕರಿಗೆ ಬಂಪರ್
ಸಾಂದರ್ಭಿಕ ಚಿತ್ರ
shruti hegde
| Edited By: |

Updated on:Dec 28, 2020 | 9:56 AM

Share

ಮೈಸೂರು: ಇಂದಿನಿಂದ (ಡಿ.28) ಮೈಸೂರು ಮತ್ತು ಹೈದರಾಬಾದ್ ನಡುವೆ ಮತ್ತೊಂದು ವಿಮಾನ ಹಾರಾಟ ಪ್ರಾರಂಭಗೊಳ್ಳಲಿದೆ. ಬೆಳಗ್ಗೆ 10.30ಕ್ಕೆ ಮೈಸೂರಿನಿಂದ ಹೊರಟು ಹೈದರಾಬಾದ್​ಗೆ ವಿಮಾನ ತಲುಪಲಿದೆ.

ಮೈಸೂರಿನಿಂದ ಬೆಳಗ್ಗೆ 10.30ಕ್ಕೆ ಇಂಡಿಗೊ ಏರ್‌ಲೈನ್ಸ್ ವಿಮಾನ ಹೊರಟು ಮಧ್ಯಾಹ್ನ 12.50ರ ಸರಿಸುಮಾರಿಗೆ ಹೈದರಾಬಾದ್ ತಲುಪುತ್ತದೆ. ನಂತರ ಮಧ್ಯಾಹ್ನ 2.35ಕ್ಕೆ ಹೈದರಾಬಾದ್​ನಿಂದ ಟೇಕ್​ಆಫ್ ಆಗಿ ಸಂಜೆ 4.35ರ ವೇಳೆಗೆ ಮೈಸೂರಿಗೆ ಹಿಂದಿರುಗುತ್ತದೆ.

ಮೈಸೂರು-ಮಂಗಳೂರಿಗೆ ವಿಮಾನ ಹಾರಾಟ ಶುರು.. ವಿಮಾನಯಾನಕ್ಕೆ ಸಂಸದ ಪ್ರತಾಪ್ ಸಿಂಹ ಚಾಲನೆ

Published On - 9:55 am, Mon, 28 December 20

Follow Us
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ