AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೆಬ್ರುವರಿಯಿಂದ ಇಂಡಿಗೊ ಹೊಸ ವಿಮಾನಗಳ ಹಾರಾಟ.. ಎಲ್ಲೆಲ್ಲಿ?

ಎಲ್ಲಾ ರೀತಿಯ ಸುರಕ್ಷತೆಗಳ ಬಗ್ಗೆ ಗಮನವಹಿಸಿ ವೇಳಾಪಟ್ಟಿಗಳನ್ನು ಪ್ರಕಟಿಸಲಾಗುತ್ತದೆ ಎಂದು ಇಂಡಿಗೊ ಸ್ಪಷ್ಟಪಡಿಸಿದೆ.

ಫೆಬ್ರುವರಿಯಿಂದ ಇಂಡಿಗೊ ಹೊಸ ವಿಮಾನಗಳ ಹಾರಾಟ.. ಎಲ್ಲೆಲ್ಲಿ?
ಇಂಡಿಗೊ ವಿಮಾನ
sandhya thejappa
| Edited By: |

Updated on:Jan 12, 2021 | 2:54 PM

Share

ನವದೆಹಲಿ: ಲೇಹ್, ದರ್ಭಂಗ, ಆಗ್ರಾ, ಕರ್ನೂಲು, ಬರೇಲಿ, ದುರ್ಗಾಪುರ ಮತ್ತು ರಾಜ್‌ಕೋಟ್​ಗೆ ಪ್ರಯಾಣ ಬೆಳೆಸುವ ಹೊಸ ವಿಮಾನಗಳನ್ನು ಫೆಬ್ರವರಿಯಿಂದ ಪ್ರಾರಂಭಿಸಲು ಇಂಡಿಗೊ ನಿರ್ಧರಿಸಿದೆ.

ಲೇಹ್ ಮತ್ತು ದರ್ಭಂಗಕ್ಕೆ ಹಾರುವ ವಿಮಾನಗಳನ್ನು ಫೆಬ್ರವರಿಯಲ್ಲಿ ಪ್ರಾರಂಭಿಸಲು ವಿಮಾನಯಾನ ಸಂಸ್ಥೆ ಬೇಕಾಗುವ ಸಿದ್ಧತೆಗಳನ್ನು ನಡೆಸಿಕೊಂಡಿದ್ದು, ಮಾರ್ಚ್ ಹೊತ್ತಿಗೆ ಕರ್ನೂಲು ಮತ್ತು ಆಗ್ರಾ, ಏಪ್ರಿಲ್​ನಲ್ಲಿ ಬರೇಲಿ ಮತ್ತು ದುರ್ಗಾಪುರ, ಮೇ ತಿಂಗಳಲ್ಲಿ ರಾಜ್​ಕೋಟ್​ಗೆ ವಿಮಾನ ಹಾರಾಟ ಪ್ರಾರಂಭವಾಗುತ್ತದೆ ಎಂದು ಇಂಡಿಗೊ ಮಂಗಳವಾರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಎಲ್ಲಾ ರೀತಿಯ ಸುರಕ್ಷತೆಗಳ ಬಗ್ಗೆ ಗಮನವಹಿಸಿ ವೇಳಾಪಟ್ಟಿಗಳನ್ನು ಪ್ರಕಟಿಸಲಾಗುತ್ತದೆ ಎಂದು ಇಂಡಿಗೊ ಸ್ಪಷ್ಟಪಡಿಸಿದೆ.

ಗಣರಾಜ್ಯೋತ್ಸವ ದಿನದಂದು ಬಿಹಾರ್ ಬೆಟಾಲಿಯನ್​ನ ಹುತಾತ್ಮ ಯೋಧರಿಗೆ ಗೌರವ?

Published On - 2:53 pm, Tue, 12 January 21

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ