AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೆಬ್ರುವರಿಯಿಂದ ಇಂಡಿಗೊ ಹೊಸ ವಿಮಾನಗಳ ಹಾರಾಟ.. ಎಲ್ಲೆಲ್ಲಿ?

ಎಲ್ಲಾ ರೀತಿಯ ಸುರಕ್ಷತೆಗಳ ಬಗ್ಗೆ ಗಮನವಹಿಸಿ ವೇಳಾಪಟ್ಟಿಗಳನ್ನು ಪ್ರಕಟಿಸಲಾಗುತ್ತದೆ ಎಂದು ಇಂಡಿಗೊ ಸ್ಪಷ್ಟಪಡಿಸಿದೆ.

ಫೆಬ್ರುವರಿಯಿಂದ ಇಂಡಿಗೊ ಹೊಸ ವಿಮಾನಗಳ ಹಾರಾಟ.. ಎಲ್ಲೆಲ್ಲಿ?
ಇಂಡಿಗೊ ವಿಮಾನ
sandhya thejappa
| Edited By: |

Updated on:Jan 12, 2021 | 2:54 PM

Share

ನವದೆಹಲಿ: ಲೇಹ್, ದರ್ಭಂಗ, ಆಗ್ರಾ, ಕರ್ನೂಲು, ಬರೇಲಿ, ದುರ್ಗಾಪುರ ಮತ್ತು ರಾಜ್‌ಕೋಟ್​ಗೆ ಪ್ರಯಾಣ ಬೆಳೆಸುವ ಹೊಸ ವಿಮಾನಗಳನ್ನು ಫೆಬ್ರವರಿಯಿಂದ ಪ್ರಾರಂಭಿಸಲು ಇಂಡಿಗೊ ನಿರ್ಧರಿಸಿದೆ.

ಲೇಹ್ ಮತ್ತು ದರ್ಭಂಗಕ್ಕೆ ಹಾರುವ ವಿಮಾನಗಳನ್ನು ಫೆಬ್ರವರಿಯಲ್ಲಿ ಪ್ರಾರಂಭಿಸಲು ವಿಮಾನಯಾನ ಸಂಸ್ಥೆ ಬೇಕಾಗುವ ಸಿದ್ಧತೆಗಳನ್ನು ನಡೆಸಿಕೊಂಡಿದ್ದು, ಮಾರ್ಚ್ ಹೊತ್ತಿಗೆ ಕರ್ನೂಲು ಮತ್ತು ಆಗ್ರಾ, ಏಪ್ರಿಲ್​ನಲ್ಲಿ ಬರೇಲಿ ಮತ್ತು ದುರ್ಗಾಪುರ, ಮೇ ತಿಂಗಳಲ್ಲಿ ರಾಜ್​ಕೋಟ್​ಗೆ ವಿಮಾನ ಹಾರಾಟ ಪ್ರಾರಂಭವಾಗುತ್ತದೆ ಎಂದು ಇಂಡಿಗೊ ಮಂಗಳವಾರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಎಲ್ಲಾ ರೀತಿಯ ಸುರಕ್ಷತೆಗಳ ಬಗ್ಗೆ ಗಮನವಹಿಸಿ ವೇಳಾಪಟ್ಟಿಗಳನ್ನು ಪ್ರಕಟಿಸಲಾಗುತ್ತದೆ ಎಂದು ಇಂಡಿಗೊ ಸ್ಪಷ್ಟಪಡಿಸಿದೆ.

ಗಣರಾಜ್ಯೋತ್ಸವ ದಿನದಂದು ಬಿಹಾರ್ ಬೆಟಾಲಿಯನ್​ನ ಹುತಾತ್ಮ ಯೋಧರಿಗೆ ಗೌರವ?

Published On - 2:53 pm, Tue, 12 January 21

ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು