AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೆಬ್ರುವರಿಯಿಂದ ಇಂಡಿಗೊ ಹೊಸ ವಿಮಾನಗಳ ಹಾರಾಟ.. ಎಲ್ಲೆಲ್ಲಿ?

ಎಲ್ಲಾ ರೀತಿಯ ಸುರಕ್ಷತೆಗಳ ಬಗ್ಗೆ ಗಮನವಹಿಸಿ ವೇಳಾಪಟ್ಟಿಗಳನ್ನು ಪ್ರಕಟಿಸಲಾಗುತ್ತದೆ ಎಂದು ಇಂಡಿಗೊ ಸ್ಪಷ್ಟಪಡಿಸಿದೆ.

ಫೆಬ್ರುವರಿಯಿಂದ ಇಂಡಿಗೊ ಹೊಸ ವಿಮಾನಗಳ ಹಾರಾಟ.. ಎಲ್ಲೆಲ್ಲಿ?
ಇಂಡಿಗೊ ವಿಮಾನ
sandhya thejappa
| Edited By: |

Updated on:Jan 12, 2021 | 2:54 PM

Share

ನವದೆಹಲಿ: ಲೇಹ್, ದರ್ಭಂಗ, ಆಗ್ರಾ, ಕರ್ನೂಲು, ಬರೇಲಿ, ದುರ್ಗಾಪುರ ಮತ್ತು ರಾಜ್‌ಕೋಟ್​ಗೆ ಪ್ರಯಾಣ ಬೆಳೆಸುವ ಹೊಸ ವಿಮಾನಗಳನ್ನು ಫೆಬ್ರವರಿಯಿಂದ ಪ್ರಾರಂಭಿಸಲು ಇಂಡಿಗೊ ನಿರ್ಧರಿಸಿದೆ.

ಲೇಹ್ ಮತ್ತು ದರ್ಭಂಗಕ್ಕೆ ಹಾರುವ ವಿಮಾನಗಳನ್ನು ಫೆಬ್ರವರಿಯಲ್ಲಿ ಪ್ರಾರಂಭಿಸಲು ವಿಮಾನಯಾನ ಸಂಸ್ಥೆ ಬೇಕಾಗುವ ಸಿದ್ಧತೆಗಳನ್ನು ನಡೆಸಿಕೊಂಡಿದ್ದು, ಮಾರ್ಚ್ ಹೊತ್ತಿಗೆ ಕರ್ನೂಲು ಮತ್ತು ಆಗ್ರಾ, ಏಪ್ರಿಲ್​ನಲ್ಲಿ ಬರೇಲಿ ಮತ್ತು ದುರ್ಗಾಪುರ, ಮೇ ತಿಂಗಳಲ್ಲಿ ರಾಜ್​ಕೋಟ್​ಗೆ ವಿಮಾನ ಹಾರಾಟ ಪ್ರಾರಂಭವಾಗುತ್ತದೆ ಎಂದು ಇಂಡಿಗೊ ಮಂಗಳವಾರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಎಲ್ಲಾ ರೀತಿಯ ಸುರಕ್ಷತೆಗಳ ಬಗ್ಗೆ ಗಮನವಹಿಸಿ ವೇಳಾಪಟ್ಟಿಗಳನ್ನು ಪ್ರಕಟಿಸಲಾಗುತ್ತದೆ ಎಂದು ಇಂಡಿಗೊ ಸ್ಪಷ್ಟಪಡಿಸಿದೆ.

ಗಣರಾಜ್ಯೋತ್ಸವ ದಿನದಂದು ಬಿಹಾರ್ ಬೆಟಾಲಿಯನ್​ನ ಹುತಾತ್ಮ ಯೋಧರಿಗೆ ಗೌರವ?

Published On - 2:53 pm, Tue, 12 January 21

ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್