AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೆಬ್ರುವರಿಯಿಂದ ಇಂಡಿಗೊ ಹೊಸ ವಿಮಾನಗಳ ಹಾರಾಟ.. ಎಲ್ಲೆಲ್ಲಿ?

ಎಲ್ಲಾ ರೀತಿಯ ಸುರಕ್ಷತೆಗಳ ಬಗ್ಗೆ ಗಮನವಹಿಸಿ ವೇಳಾಪಟ್ಟಿಗಳನ್ನು ಪ್ರಕಟಿಸಲಾಗುತ್ತದೆ ಎಂದು ಇಂಡಿಗೊ ಸ್ಪಷ್ಟಪಡಿಸಿದೆ.

ಫೆಬ್ರುವರಿಯಿಂದ ಇಂಡಿಗೊ ಹೊಸ ವಿಮಾನಗಳ ಹಾರಾಟ.. ಎಲ್ಲೆಲ್ಲಿ?
ಇಂಡಿಗೊ ವಿಮಾನ
sandhya thejappa
| Edited By: |

Updated on:Jan 12, 2021 | 2:54 PM

Share

ನವದೆಹಲಿ: ಲೇಹ್, ದರ್ಭಂಗ, ಆಗ್ರಾ, ಕರ್ನೂಲು, ಬರೇಲಿ, ದುರ್ಗಾಪುರ ಮತ್ತು ರಾಜ್‌ಕೋಟ್​ಗೆ ಪ್ರಯಾಣ ಬೆಳೆಸುವ ಹೊಸ ವಿಮಾನಗಳನ್ನು ಫೆಬ್ರವರಿಯಿಂದ ಪ್ರಾರಂಭಿಸಲು ಇಂಡಿಗೊ ನಿರ್ಧರಿಸಿದೆ.

ಲೇಹ್ ಮತ್ತು ದರ್ಭಂಗಕ್ಕೆ ಹಾರುವ ವಿಮಾನಗಳನ್ನು ಫೆಬ್ರವರಿಯಲ್ಲಿ ಪ್ರಾರಂಭಿಸಲು ವಿಮಾನಯಾನ ಸಂಸ್ಥೆ ಬೇಕಾಗುವ ಸಿದ್ಧತೆಗಳನ್ನು ನಡೆಸಿಕೊಂಡಿದ್ದು, ಮಾರ್ಚ್ ಹೊತ್ತಿಗೆ ಕರ್ನೂಲು ಮತ್ತು ಆಗ್ರಾ, ಏಪ್ರಿಲ್​ನಲ್ಲಿ ಬರೇಲಿ ಮತ್ತು ದುರ್ಗಾಪುರ, ಮೇ ತಿಂಗಳಲ್ಲಿ ರಾಜ್​ಕೋಟ್​ಗೆ ವಿಮಾನ ಹಾರಾಟ ಪ್ರಾರಂಭವಾಗುತ್ತದೆ ಎಂದು ಇಂಡಿಗೊ ಮಂಗಳವಾರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಎಲ್ಲಾ ರೀತಿಯ ಸುರಕ್ಷತೆಗಳ ಬಗ್ಗೆ ಗಮನವಹಿಸಿ ವೇಳಾಪಟ್ಟಿಗಳನ್ನು ಪ್ರಕಟಿಸಲಾಗುತ್ತದೆ ಎಂದು ಇಂಡಿಗೊ ಸ್ಪಷ್ಟಪಡಿಸಿದೆ.

ಗಣರಾಜ್ಯೋತ್ಸವ ದಿನದಂದು ಬಿಹಾರ್ ಬೆಟಾಲಿಯನ್​ನ ಹುತಾತ್ಮ ಯೋಧರಿಗೆ ಗೌರವ?

Published On - 2:53 pm, Tue, 12 January 21

Follow Us
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​