AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Swachh Survekshan Awards 2021: ಸತತ 5ನೇ ಬಾರಿಗೆ ಇಂದೋರ್​ಗೆ ಸ್ವಚ್ಛ ನಗರಿ ಪಟ್ಟ; ಮೈಸೂರಿಗೆ ನಿರಾಸೆ

Cleanest City Awards: ಸತತ ಐದನೇ ಬಾರಿಗೆ ಇಂದೋರ್ ಸ್ವಚ್ಛ ನಗರಿ ಪಟ್ಟ ಅಲಂಕರಿಸಿದೆ. ಸ್ವಚ್ಛ ರಾಜ್ಯಗಳ ಪಟ್ಟಿಯಲ್ಲಿ ಛತ್ತೀಸ್​ಘಡ ಮೊದಲ ಸ್ಥಾನ ಪಡೆದಿದೆ.

Swachh Survekshan Awards 2021: ಸತತ 5ನೇ ಬಾರಿಗೆ ಇಂದೋರ್​ಗೆ ಸ್ವಚ್ಛ ನಗರಿ ಪಟ್ಟ; ಮೈಸೂರಿಗೆ ನಿರಾಸೆ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: shivaprasad.hs

Updated on:Nov 20, 2021 | 12:05 PM

ಸತತ 5ನೇ ಬಾರಿಗೆ ಇಂದೋರ್ ಸ್ವಚ್ಛ ನಗರಿ ಪಟ್ಟವನ್ನು ಅಲಂಕರಿಸಿದೆ. ಇಂದು (ನವೆಂಬರ್ 20) ರಾಷ್ಟ್ರಪತಿ ರಾಮನಾಥ ಕೋವಿಂದ್ ಪ್ರಶಸ್ತಿ ವಿಜೇತ ನಗರಗಳ ಹೆಸರನ್ನು ಘೋಷಿಸಿದ್ದಾರೆ. ಸೂರತ್ ಮತ್ತು ವಿಜಯವಾಡ ಕ್ರಮವಾಗಿ ಎರಡು ಮತ್ತು ಮೂರನೇ ಸ್ಥಾನವನ್ನು ಅಲಂಕರಿಸಿದೆ. ಈ ಬಾರಿ ಪ್ರಶಸ್ತಿ ಗೆಲ್ಲುವ ಕನಸನ್ನು ಹೊತ್ತಿದ್ದ ಮೈಸೂರಿಗೆ ನಿರಾಸೆಯಾಗಿದೆ. ಕೇಂದ್ರ ಸರ್ಕಾರ ನಡೆಸಿದ ಸ್ವಚ್ಛ ರಾಜ್ಯಗಳ ಸರ್ವೆಯಲ್ಲಿ ಛತ್ತೀಸ್​ಘಡ ಮೊದಲ ಸ್ಥಾನ ಪಡೆದಿದೆ. ಹಾಗೆಯೇ ಗಂಗಾ ನದಿ ಪಾತ್ರದ ಸ್ವಚ್ಛ ನಗರಗಳ ಪಟ್ಟಿಯಲ್ಲಿ ವಾರಣಾಸಿ ಮೊದಲ ಸ್ಥಾನ ಪಡೆದಿದೆ.

ಪಿಟಿಐ ಹಂಚಿಕೊಂಡಿರುವ ಟ್ವೀಟ್:

ಪ್ರಶಸ್ತಿಯ ಕುರಿತು ಎಎನ್​ಐ ಹಂಚಿಕೊಂಡ ಟ್ವೀಟ್:

ಸ್ವಚ್ಛ ಗಂಗಾ ನದಿ ಪಾತ್ರದ ಊರಾಗಿ ವಾರಣಾಸಿ ಆಯ್ಕೆ: ಗಂಗಾ ನದಿ ಪಾತ್ರದಲ್ಲಿರುವ ಸ್ವಚ್ಛ ಊರುಗಳ ಪಟ್ಟಿಯಲ್ಲಿ ವಾರಣಾಸಿ ಮೊದಲ ಸ್ಥಾನ ಪಡೆದಿದೆ.

ಸ್ವಚ್ಛ ರಾಜ್ಯವಾಗಿ ಛತ್ತೀಸ್​ಘಡ ಆಯ್ಕೆ: ಕೇಂದ್ರ ಸರ್ಕಾರ ಸ್ವಚ್ಛ ರಾಜ್ಯಕ್ಕೆ ನಡೆಸಿದ ಸರ್ವೆಯಲ್ಲಿ ಛತ್ತೀಸ್​ಘಡ ಪ್ರಥಮ ಸ್ಥಾನ ಪಡೆದಿದೆ.

ಇದನ್ನೂ ಓದಿ:

ಸಚಿವ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿ, ಪಕ್ಷಕ್ಕಾಗಿ ಕೆಲಸ ಮಾಡಲು ಮುಂದಾದ ರಾಜಸ್ಥಾನದ ಮೂವರು ಮಂತ್ರಿಗಳು

Published On - 11:56 am, Sat, 20 November 21

ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಚಿನ್ನಸ್ವಾಮಿಯಲ್ಲಿ ಮೊದಲ ಗೆಲುವು; ಕುಣಿದು ಕುಪ್ಪಳಿಸಿದ ಕೊಹ್ಲಿ
ಚಿನ್ನಸ್ವಾಮಿಯಲ್ಲಿ ಮೊದಲ ಗೆಲುವು; ಕುಣಿದು ಕುಪ್ಪಳಿಸಿದ ಕೊಹ್ಲಿ
ಜನರಿಗೆ ಮೋಸ ಮಾಡುವ ಕೆಲಸಕ್ಕೆ ಯಾರೂ ಮುಂದಾಗಬಾರದು: ಕುಲಕರ್ಣಿ
ಜನರಿಗೆ ಮೋಸ ಮಾಡುವ ಕೆಲಸಕ್ಕೆ ಯಾರೂ ಮುಂದಾಗಬಾರದು: ಕುಲಕರ್ಣಿ