AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Swachh Survekshan Awards 2021: ಸತತ 5ನೇ ಬಾರಿಗೆ ಇಂದೋರ್​ಗೆ ಸ್ವಚ್ಛ ನಗರಿ ಪಟ್ಟ; ಮೈಸೂರಿಗೆ ನಿರಾಸೆ

Cleanest City Awards: ಸತತ ಐದನೇ ಬಾರಿಗೆ ಇಂದೋರ್ ಸ್ವಚ್ಛ ನಗರಿ ಪಟ್ಟ ಅಲಂಕರಿಸಿದೆ. ಸ್ವಚ್ಛ ರಾಜ್ಯಗಳ ಪಟ್ಟಿಯಲ್ಲಿ ಛತ್ತೀಸ್​ಘಡ ಮೊದಲ ಸ್ಥಾನ ಪಡೆದಿದೆ.

Swachh Survekshan Awards 2021: ಸತತ 5ನೇ ಬಾರಿಗೆ ಇಂದೋರ್​ಗೆ ಸ್ವಚ್ಛ ನಗರಿ ಪಟ್ಟ; ಮೈಸೂರಿಗೆ ನಿರಾಸೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Nov 20, 2021 | 12:05 PM

Share

ಸತತ 5ನೇ ಬಾರಿಗೆ ಇಂದೋರ್ ಸ್ವಚ್ಛ ನಗರಿ ಪಟ್ಟವನ್ನು ಅಲಂಕರಿಸಿದೆ. ಇಂದು (ನವೆಂಬರ್ 20) ರಾಷ್ಟ್ರಪತಿ ರಾಮನಾಥ ಕೋವಿಂದ್ ಪ್ರಶಸ್ತಿ ವಿಜೇತ ನಗರಗಳ ಹೆಸರನ್ನು ಘೋಷಿಸಿದ್ದಾರೆ. ಸೂರತ್ ಮತ್ತು ವಿಜಯವಾಡ ಕ್ರಮವಾಗಿ ಎರಡು ಮತ್ತು ಮೂರನೇ ಸ್ಥಾನವನ್ನು ಅಲಂಕರಿಸಿದೆ. ಈ ಬಾರಿ ಪ್ರಶಸ್ತಿ ಗೆಲ್ಲುವ ಕನಸನ್ನು ಹೊತ್ತಿದ್ದ ಮೈಸೂರಿಗೆ ನಿರಾಸೆಯಾಗಿದೆ. ಕೇಂದ್ರ ಸರ್ಕಾರ ನಡೆಸಿದ ಸ್ವಚ್ಛ ರಾಜ್ಯಗಳ ಸರ್ವೆಯಲ್ಲಿ ಛತ್ತೀಸ್​ಘಡ ಮೊದಲ ಸ್ಥಾನ ಪಡೆದಿದೆ. ಹಾಗೆಯೇ ಗಂಗಾ ನದಿ ಪಾತ್ರದ ಸ್ವಚ್ಛ ನಗರಗಳ ಪಟ್ಟಿಯಲ್ಲಿ ವಾರಣಾಸಿ ಮೊದಲ ಸ್ಥಾನ ಪಡೆದಿದೆ.

ಪಿಟಿಐ ಹಂಚಿಕೊಂಡಿರುವ ಟ್ವೀಟ್:

ಪ್ರಶಸ್ತಿಯ ಕುರಿತು ಎಎನ್​ಐ ಹಂಚಿಕೊಂಡ ಟ್ವೀಟ್:

ಸ್ವಚ್ಛ ಗಂಗಾ ನದಿ ಪಾತ್ರದ ಊರಾಗಿ ವಾರಣಾಸಿ ಆಯ್ಕೆ: ಗಂಗಾ ನದಿ ಪಾತ್ರದಲ್ಲಿರುವ ಸ್ವಚ್ಛ ಊರುಗಳ ಪಟ್ಟಿಯಲ್ಲಿ ವಾರಣಾಸಿ ಮೊದಲ ಸ್ಥಾನ ಪಡೆದಿದೆ.

ಸ್ವಚ್ಛ ರಾಜ್ಯವಾಗಿ ಛತ್ತೀಸ್​ಘಡ ಆಯ್ಕೆ: ಕೇಂದ್ರ ಸರ್ಕಾರ ಸ್ವಚ್ಛ ರಾಜ್ಯಕ್ಕೆ ನಡೆಸಿದ ಸರ್ವೆಯಲ್ಲಿ ಛತ್ತೀಸ್​ಘಡ ಪ್ರಥಮ ಸ್ಥಾನ ಪಡೆದಿದೆ.

ಇದನ್ನೂ ಓದಿ:

ಸಚಿವ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿ, ಪಕ್ಷಕ್ಕಾಗಿ ಕೆಲಸ ಮಾಡಲು ಮುಂದಾದ ರಾಜಸ್ಥಾನದ ಮೂವರು ಮಂತ್ರಿಗಳು

Published On - 11:56 am, Sat, 20 November 21

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!