AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Swachh Survekshan Awards 2021: ಸತತ 5ನೇ ಬಾರಿಗೆ ಇಂದೋರ್​ಗೆ ಸ್ವಚ್ಛ ನಗರಿ ಪಟ್ಟ; ಮೈಸೂರಿಗೆ ನಿರಾಸೆ

Cleanest City Awards: ಸತತ ಐದನೇ ಬಾರಿಗೆ ಇಂದೋರ್ ಸ್ವಚ್ಛ ನಗರಿ ಪಟ್ಟ ಅಲಂಕರಿಸಿದೆ. ಸ್ವಚ್ಛ ರಾಜ್ಯಗಳ ಪಟ್ಟಿಯಲ್ಲಿ ಛತ್ತೀಸ್​ಘಡ ಮೊದಲ ಸ್ಥಾನ ಪಡೆದಿದೆ.

Swachh Survekshan Awards 2021: ಸತತ 5ನೇ ಬಾರಿಗೆ ಇಂದೋರ್​ಗೆ ಸ್ವಚ್ಛ ನಗರಿ ಪಟ್ಟ; ಮೈಸೂರಿಗೆ ನಿರಾಸೆ
ಪ್ರಾತಿನಿಧಿಕ ಚಿತ್ರ
TV9 Web
| Updated By: shivaprasad.hs|

Updated on:Nov 20, 2021 | 12:05 PM

Share

ಸತತ 5ನೇ ಬಾರಿಗೆ ಇಂದೋರ್ ಸ್ವಚ್ಛ ನಗರಿ ಪಟ್ಟವನ್ನು ಅಲಂಕರಿಸಿದೆ. ಇಂದು (ನವೆಂಬರ್ 20) ರಾಷ್ಟ್ರಪತಿ ರಾಮನಾಥ ಕೋವಿಂದ್ ಪ್ರಶಸ್ತಿ ವಿಜೇತ ನಗರಗಳ ಹೆಸರನ್ನು ಘೋಷಿಸಿದ್ದಾರೆ. ಸೂರತ್ ಮತ್ತು ವಿಜಯವಾಡ ಕ್ರಮವಾಗಿ ಎರಡು ಮತ್ತು ಮೂರನೇ ಸ್ಥಾನವನ್ನು ಅಲಂಕರಿಸಿದೆ. ಈ ಬಾರಿ ಪ್ರಶಸ್ತಿ ಗೆಲ್ಲುವ ಕನಸನ್ನು ಹೊತ್ತಿದ್ದ ಮೈಸೂರಿಗೆ ನಿರಾಸೆಯಾಗಿದೆ. ಕೇಂದ್ರ ಸರ್ಕಾರ ನಡೆಸಿದ ಸ್ವಚ್ಛ ರಾಜ್ಯಗಳ ಸರ್ವೆಯಲ್ಲಿ ಛತ್ತೀಸ್​ಘಡ ಮೊದಲ ಸ್ಥಾನ ಪಡೆದಿದೆ. ಹಾಗೆಯೇ ಗಂಗಾ ನದಿ ಪಾತ್ರದ ಸ್ವಚ್ಛ ನಗರಗಳ ಪಟ್ಟಿಯಲ್ಲಿ ವಾರಣಾಸಿ ಮೊದಲ ಸ್ಥಾನ ಪಡೆದಿದೆ.

ಪಿಟಿಐ ಹಂಚಿಕೊಂಡಿರುವ ಟ್ವೀಟ್:

ಪ್ರಶಸ್ತಿಯ ಕುರಿತು ಎಎನ್​ಐ ಹಂಚಿಕೊಂಡ ಟ್ವೀಟ್:

ಸ್ವಚ್ಛ ಗಂಗಾ ನದಿ ಪಾತ್ರದ ಊರಾಗಿ ವಾರಣಾಸಿ ಆಯ್ಕೆ: ಗಂಗಾ ನದಿ ಪಾತ್ರದಲ್ಲಿರುವ ಸ್ವಚ್ಛ ಊರುಗಳ ಪಟ್ಟಿಯಲ್ಲಿ ವಾರಣಾಸಿ ಮೊದಲ ಸ್ಥಾನ ಪಡೆದಿದೆ.

ಸ್ವಚ್ಛ ರಾಜ್ಯವಾಗಿ ಛತ್ತೀಸ್​ಘಡ ಆಯ್ಕೆ: ಕೇಂದ್ರ ಸರ್ಕಾರ ಸ್ವಚ್ಛ ರಾಜ್ಯಕ್ಕೆ ನಡೆಸಿದ ಸರ್ವೆಯಲ್ಲಿ ಛತ್ತೀಸ್​ಘಡ ಪ್ರಥಮ ಸ್ಥಾನ ಪಡೆದಿದೆ.

ಇದನ್ನೂ ಓದಿ:

ಸಚಿವ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿ, ಪಕ್ಷಕ್ಕಾಗಿ ಕೆಲಸ ಮಾಡಲು ಮುಂದಾದ ರಾಜಸ್ಥಾನದ ಮೂವರು ಮಂತ್ರಿಗಳು

Published On - 11:56 am, Sat, 20 November 21

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ